Categories
ಕ್ರಿಕೆಟ್

ಬೆಂಗಳೂರು-ಅಗಲಿದ ಹಿರಿಯ ಆಟಗಾರರು ದಿ.ಕೆ.ಸಿ.ಉಮೇಶ್ ಸ್ಮರಣಾರ್ಥ ಕೆ‌.ಸಿ.ಟ್ರೋಫಿ-2021

ಕೆ‌.ಆರ್.ಪುರಂ ನ ಹಿರಿಯ ಸಂಸ್ಥೆ ಕಾಕ್ಟೇಲ್ ಹಾಗೂ ಅಶ್ವಿನಿ ಕ್ರಿಕೆಟರ್ಸ್ ನ ನ ಪರವಾಗಿ ಬಹಳಷ್ಟು ವರ್ಷಗಳ ಸೇವೆ ಸಲ್ಲಿಸಿದ್ದ ಮಾಜಿ ಆಟಗಾರರು, ದಿ‌.ಕೆ.ಸಿ‌.ಉಮೇಶ್ ಇವರ ಸ್ಮರಣಾರ್ಥವಾಗಿ ರಾಜ್ಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾವಳಿ ಕೆ‌.ಸಿ‌.ಟ್ರೋಫಿ-2021 ಆಯೋಜಿಸಲಾಗಿದೆ.
ಡಿಸೆಂಬರ್ 4 ಮತ್ತು 5 ರಂದು ಕೆ‌.ಆರ್.ಪುರಂ ನ ಐ.ಟಿ.ಐ ಪೆವಿಲಿಯನ್ ಕ್ರೀಡಾಂಗಣದಲ್ಲಿ ನಡೆಯುವ ಈ ಪಂದ್ಯಾವಳಿಯಲ್ಲಿ ರಾಜ್ಯದ ಪ್ರತಿಷ್ಠಿತ 16 ತಂಡಗಳು ಭಾಗವಹಿಸಲಿದೆ.
ಪಂದ್ಯಾವಳಿಯ ಪ್ರಥಮ ಪ್ರಶಸ್ತಿ ವಿಜೇತ ತಂಡ 2 ಲಕ್ಷ ನಗದು,ದ್ವಿತೀಯ ಸ್ಥಾನಿ 1 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಾರ್ತಿಕ್ ಪಾಪು-9738526555,ಭರತ್-9880688319,ಮಂಜು-9620878450,
ಗಿರಿಧರ್-9900136136 ಇವರ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು.
M.Sports ಪಂದ್ಯಾವಳಿಯ ನೇರ ಪ್ರಸಾರವನ್ನು ಬಿತ್ತರಿಸಲಿದೆ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

four × 1 =