16.6 C
London
Saturday, May 18, 2024
Homeಕ್ರಿಕೆಟ್ಬೆಂಗಳೂರು-ಮಹೇಶ್ ಅತ್ಯುತ್ತಮ ಆಟ-ಎಮ್.ಕೆ‌.ಎಸ್ ಕೋಲಾರ ಸತತ 3 ನೇ ಜಯ

ಬೆಂಗಳೂರು-ಮಹೇಶ್ ಅತ್ಯುತ್ತಮ ಆಟ-ಎಮ್.ಕೆ‌.ಎಸ್ ಕೋಲಾರ ಸತತ 3 ನೇ ಜಯ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಕೆ.ಟಿ.ಪಿ.ಎಲ್ ನ 12 ನೇ ಪಂದ್ಯದಲ್ಲಿ ನದೀಮ್ ಅಖ್ತರ್ ಸಾರಥ್ಯದ ಎಮ್.ಕೆ.ಎಸ್ ಕೋಲಾರ,ತ್ರಿಶೂಲ್ ಸೇನಾ ಮಡಿಕೇರಿ ತಂಡವನ್ನು ಸೋಲಿಸಿ ಸತತ 3 ನೇ ಜಯ ದಾಖಲಿಸಿ ಕೆ.ಟಿ.ಪಿ.ಎಲ್ ನ ಬಲಿಷ್ಠ ತಂಡವಾಗಿ ಮುನ್ನುಗ್ಗುತ್ತಿದೆ.
ತ್ರಿಶೂಲ್ ಸೇನಾ ಮೊದಲ ಇನ್ನಿಂಗ್ಸ್ ನಲ್ಲಿ ರೋಹಿತ್ ಗಿಲ್ಲಿ 15,ಮೊಹ್ಸಿನ್ 11 ರನ್ ನೆರವಿನಿಂದ ನಿಗದಿತ 8 ಓವರ್ ಗಳಲ್ಲಿ 48 ರನ್ ಕಲೆ ಹಾಕಿತ್ತು.
ಗುರಿ ಬೆನ್ನತ್ತುವ ಭರದಲ್ಲಿ ಎಮ್.ಕೆ.ಎಸ್ ಆರಂಭಿಕ ಕ್ರಮಾಂಕದ ಆಟಗಾರರ ವಿಕೆಟ್ ಲಗುಬಗನೆ ಕಳೆದುಕೊಂಡ ಬಳಿಕ,ಅಂತಿಮ ಹಂತದಲ್ಲಿ
ಕ್ರೀಸ್ ಗೆ ಆಗಮಿಸಿದ ಮಹೇಶ್ ಭರ್ಜರಿ 2 ಸಿಕ್ಸರ್ ಗಳ ನೆರವಿನಿಂದ 18 ರನ್ ಸಿಡಿಸಿದ ಪರಿಣಾಮ
ಎಮ್.ಕೆ.ಎಸ್ ಕೋಲಾರ 5 ವಿಕೆಟ್ ಗಳ ಗೆಲುವು ಸಾಧಿಸಿದೆ.
ಮಹೇಶ್ ಪಂದ್ಯಶ್ರೇಷ್ಟ ಗೌರವಕ್ಕೆ ಭಾಜನರಾದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

5 × five =