8.8 C
London
Tuesday, April 23, 2024
Homeಕ್ರಿಕೆಟ್ಬೆಂಗಳೂರು-ಗಂಗೊಂಡನಹಳ್ಳಿ ರಘುನಾಥ್ ಮಾಲೀಕತ್ವದ ಆರ್‌‌.ಸಿ.ಜಿ ತಂಡಕ್ಕೆ ಮಾದನಾಯಕನಹಳ್ಳಿ ನಗರಸಭೆ ಚಾಂಪಿಯನ್ಸ್ ಲೀಗ್ ಪ್ರಶಸ್ತಿ

ಬೆಂಗಳೂರು-ಗಂಗೊಂಡನಹಳ್ಳಿ ರಘುನಾಥ್ ಮಾಲೀಕತ್ವದ ಆರ್‌‌.ಸಿ.ಜಿ ತಂಡಕ್ಕೆ ಮಾದನಾಯಕನಹಳ್ಳಿ ನಗರಸಭೆ ಚಾಂಪಿಯನ್ಸ್ ಲೀಗ್ ಪ್ರಶಸ್ತಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಕೋಟ ರಾಮಕೃಷ್ಣ ಆಚಾರ್ಯ-ಸ್ಪೋರ್ಟ್ಸ್ ಕನ್ನಡ ವರದಿ
ಮಾದನಾಯಕನಹಳ್ಳಿ ನಗರಸಭೆ ವ್ಯಾಪ್ತಿಯ ಆಟಗಾರರಿಗೆ ಹನುಮಂತೇಗೌಡ ಮುನೇಶ್ವರ ಪಾಳ್ಯ ಮೈದಾನದಲ್ಲಿ ಆಯೋಜಿಸಲಾಗಿದ್ದ ಮಾದನಾಯಕನಹಳ್ಳಿ ನಗರಸಭೆ ಚಾಂಪಿಯನ್ಸ್ ಲೀಗ್-2021 ಪ್ರಶಸ್ತಿಯನ್ನು ಗಂಗೊಂಡನಹಳ್ಳಿ ರಘುನಾಥ್ ಮಾಲೀಕತ್ವದ ಆರ್.ಸಿ.ಜಿ ತಂಡ ಜಯಿಸಿದೆ.
8 ಪ್ರತಿಷ್ಠಿತ ಫ್ರಾಂಚೈಸಿಗಳ ಲೀಗ್ ಹಂತದ ರೋಚಕ ಹಣಾಹಣಿಯ ಬಳಿಕ ಅಂತಿಮವಾಗಿ ಫೈನಲ್ ನಲ್ಲಿ ಆರ್‌‌.ಸಿ‌.ಜಿ, ಬೈಲಪ್ಪನಪಾಳ್ಯ ಬುಲ್ಸ್ ತಂಡವನ್ನು ಸೋಲಿಸಿ 1.5 ಲಕ್ಷ ನಗದು ಸಹಿತ ಆಕರ್ಷಕ ಟ್ರೋಫಿಯನ್ನು ತಮ್ಮದಾಗಿಸಿಕೊಂಡರು.
ಎಮ್.ಎಮ್.ಸೂಪರ್ ಕಿಂಗ್ಸ್ ತೃತೀಯ
ಮತ್ತು ರೆಡ್ ಬುಲ್ಸ್ ಮಾದಾವರ ಚತುರ್ಥ ಬಹುಮಾನಗಳನ್ನು ಪಡೆದರು.
ವೈಯಕ್ತಿಕ ಪ್ರಶಸ್ತಿ ರೂಪದಲ್ಲಿ ಟೂರ್ನಮೆಂಟ್ ನ ಉತ್ತಮ ಬ್ಯಾಟ್ಸ್‌ಮನ್‌ ಎಮ್.ಎಮ್.ಸೂಪರ್ ಕಿಂಗ್ಸ್ ನ ಯಶು,ಆರ್.ಸಿ.ಜಿ‌ ತಂಡದ ನಾಗರಾಜು ಉತ್ತಮ ಬೌಲರ್ ಉಡುಗೊರೆ ರೂಪದಲ್ಲಿ ಸ್ಮಾರ್ಟ್ ವಾಚ್
ಮತ್ತು ಸರಣಿಯುದ್ದಕ್ಕೂ ಶ್ರೇಷ್ಠ ಸರ್ವಾಂಗೀಣ ನಿರ್ವಹಣೆ ನೀಡಿದ ಬೈಲಪ್ಪನಪಾಳ್ಯ ಬುಲ್ಸ್ ತಂಡದ ಮನು ಸರಣಿಶ್ರೇಷ್ಟ ಪ್ರಶಸ್ತಿ ರೂಪದಲ್ಲಿ ದುಬಾರಿ ಸೈಕಲ್ ಉಡುಗೊರೆಯಾಗಿ ಪಡೆದರು.
ರಾಜ್ಯ ಮಟ್ಟದ ಕಾಮೆಂಟೇಟರ್ ಗಳಾದ ರಾಘು ಮಟಪಾಡಿ,ಅಫ್ಜಲ್ ಕೊಪ್ಪ ವೀಕ್ಷಕ ವಿವರಣೆಯಲ್ಲಿ ಭಾಗವಹಿಸಿದರೆ,M.Sports ಯೂ ಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾವಳಿಯ ನೇರಪ್ರಸಾರ ಹಾಗೂ ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಸಹಕರಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

13 + 13 =