8.5 C
London
Friday, March 29, 2024
Homeಕ್ರಿಕೆಟ್ಬೆಂಗಳೂರು-ಜೈ ಭುವನೇಶ್ವರಿ ಕ್ರಿಕೆಟ್ ಕ್ಲಬ್(J.B.C.C)4 ನೇ ಪೀಳಿಗೆಗೆ ಪಾದಾರ್ಪಣೆ

ಬೆಂಗಳೂರು-ಜೈ ಭುವನೇಶ್ವರಿ ಕ್ರಿಕೆಟ್ ಕ್ಲಬ್(J.B.C.C)4 ನೇ ಪೀಳಿಗೆಗೆ ಪಾದಾರ್ಪಣೆ

Date:

Related stories

ಕರ್ನಾಟಕದ ಮೊದಲ ರಣಜಿ ಟ್ರೋಫಿ ಗೆಲುವಿಗೆ 50 ವರ್ಷ..

50 ವರ್ಷಗಳ ಹಿಂದೆ ಚರಿತ್ರೆ ಸೃಷ್ಠಿಸಿದ್ದ ಎರಾಪಳ್ಳಿ ಪ್ರಸನ್ನ & ಟೀಮ್..! 1958ರಿಂದ...

ಫ್ರೆಂಡ್ಸ್ ಕಪ್-ಸೋತ ತಂಡಗಳಿಗೂ ಇಲ್ಲಿದೆ ಆಶಾದಾಯಕ ಅಂಶ-ಆರಂಭದಲ್ಲಿ ಪಂದ್ಯ ಸೋತರೂ ಪ್ರಶಸ್ತಿ ಗೆಲ್ಲುವ ಅವಕಾಶ…!!!

ಬೆಂಗಳೂರು-ಫ್ರೆಂಡ್ಸ್ ಕಪ್ 2ನೇ ಆವೃತ್ತಿಯ ಕ್ರಿಕೆಟ್​ ​ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಪೀಣ್ಯ...

ರಾಜ್ಯದ ಅತ್ಯಂತ ಜನಪ್ರಿಯ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫ್ರೆಂಡ್ಸ್ ಕಪ್ 2024 ಗೆ ಫಿಧಾ ಆಗಲಿದೆ ಕ್ರಿಕೆಟ್ ಲೋಕ

ಟೆನಿಸ್ ಬಾಲ್ ಕ್ರಿಕೆಟ್ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ ಒಂದಾಗಿದೆ, ಮತ್ತು ...
spot_imgspot_img
ಮಾದವಾರ ಕ್ರಿಕೆಟ್ ತಂಡ ಇಂದು ಮಾದವಾರದ ಅಂಗಣದಲ್ಲಿ ಆಯೋಜಿಸಿದ್ದ ಅಂಡರ್-16 ಕ್ರಿಕೆಟ್ ಪಂದ್ಯಾವಳಿಯಲ್ಲಿ J.B.C.C ಅಂಡರ್-16 ತಂಡ ಚಾಂಪಿಯನ್ಸ್ ಪಟ್ಟ ಅಲಂಕರಿಸಿದೆ.
ವಿಜಯೀ ತಂಡಕ್ಕೆ ಶುಭಾಶಯ ತಿಳಿಸಿದ ಟಿ.ಶ್ರೀನಿವಾಸ್,ಚಿಕ್ಕಣ್ಣ,ನಾರಾಯಣಪ್ಪ ಬಾಬು,
ಆಕಾಶ್ ಗೌಡ,ವೆಂಕಟೇಶ್ ಇವರು “ಬೆಳೆಯುವ ಸಿರಿ ಮೊಳಕೆಯಲ್ಲಿ” ಎಂಬಂತೆ ಜೈ ಭುವನೇಶ್ವರಿ ಕ್ರಿಕೆಟ್ ಕ್ಲಬ್(J.B.C.C)4 ನೇ ಪೀಳಿಗೆಯ ಅಂಡರ್ 16 ತಂಡದ ಇಂದಿನ ಗೆಲುವು ಗತ ವೈಭವವನ್ನು ಮತ್ತೆ ಸಾರಿದೆ.ಮುಂದಿನ ದಿನಗಳಲ್ಲೂ ರಾಜ್ಯ ರಾಷ್ಟ್ರಮಟ್ಟದಲ್ಲೂ ನಿಮ್ಮೆಲ್ಲರ ಪ್ರತಿಭೆ ಬೆಳಗಲಿ,ನಿಮ್ಮ‌ ಉಜ್ವಲ ಭವಿಷ್ಯದ ಹಿಂದೆ ನಾವು ನೆರಳಾಗಿ ನಿಲ್ಲುವೆವು ಎಂದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Subscribe

- Never miss a story with notifications

- Gain full access to our premium content

- Browse free from up to 5 devices at once

Latest stories

LEAVE A REPLY

Please enter your comment!
Please enter your name here

8 − two =