14.4 C
London
Wednesday, May 15, 2024
Homeಕ್ರಿಕೆಟ್ಬೆಂಗಳೂರು-ಜೈ ಭುವನೇಶ್ವರಿ ಕ್ರಿಕೆಟ್ ಕ್ಲಬ್(J.B.C.C)4 ನೇ ಪೀಳಿಗೆಗೆ ಪಾದಾರ್ಪಣೆ

ಬೆಂಗಳೂರು-ಜೈ ಭುವನೇಶ್ವರಿ ಕ್ರಿಕೆಟ್ ಕ್ಲಬ್(J.B.C.C)4 ನೇ ಪೀಳಿಗೆಗೆ ಪಾದಾರ್ಪಣೆ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಮಾದವಾರ ಕ್ರಿಕೆಟ್ ತಂಡ ಇಂದು ಮಾದವಾರದ ಅಂಗಣದಲ್ಲಿ ಆಯೋಜಿಸಿದ್ದ ಅಂಡರ್-16 ಕ್ರಿಕೆಟ್ ಪಂದ್ಯಾವಳಿಯಲ್ಲಿ J.B.C.C ಅಂಡರ್-16 ತಂಡ ಚಾಂಪಿಯನ್ಸ್ ಪಟ್ಟ ಅಲಂಕರಿಸಿದೆ.
ವಿಜಯೀ ತಂಡಕ್ಕೆ ಶುಭಾಶಯ ತಿಳಿಸಿದ ಟಿ.ಶ್ರೀನಿವಾಸ್,ಚಿಕ್ಕಣ್ಣ,ನಾರಾಯಣಪ್ಪ ಬಾಬು,
ಆಕಾಶ್ ಗೌಡ,ವೆಂಕಟೇಶ್ ಇವರು “ಬೆಳೆಯುವ ಸಿರಿ ಮೊಳಕೆಯಲ್ಲಿ” ಎಂಬಂತೆ ಜೈ ಭುವನೇಶ್ವರಿ ಕ್ರಿಕೆಟ್ ಕ್ಲಬ್(J.B.C.C)4 ನೇ ಪೀಳಿಗೆಯ ಅಂಡರ್ 16 ತಂಡದ ಇಂದಿನ ಗೆಲುವು ಗತ ವೈಭವವನ್ನು ಮತ್ತೆ ಸಾರಿದೆ.ಮುಂದಿನ ದಿನಗಳಲ್ಲೂ ರಾಜ್ಯ ರಾಷ್ಟ್ರಮಟ್ಟದಲ್ಲೂ ನಿಮ್ಮೆಲ್ಲರ ಪ್ರತಿಭೆ ಬೆಳಗಲಿ,ನಿಮ್ಮ‌ ಉಜ್ವಲ ಭವಿಷ್ಯದ ಹಿಂದೆ ನಾವು ನೆರಳಾಗಿ ನಿಲ್ಲುವೆವು ಎಂದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

1 × two =