10.1 C
London
Tuesday, April 23, 2024
Homeಭರವಸೆಯ ಬೆಳಕುಬನ್ನಾಡಿ ದಿ.ಪದ್ದು ಆಚಾರ್ ಸ್ಮರಣಾರ್ಥ ಉಚಿತ ನೋಟ್ಸ್ ಬುಕ್,ಸಮವಸ್ತ್ರ,ವಿಶೇಷ ಚೇತನರಿಗೆ ಸಹಾಯಧನ ವಿತರಣೆ

ಬನ್ನಾಡಿ ದಿ.ಪದ್ದು ಆಚಾರ್ ಸ್ಮರಣಾರ್ಥ ಉಚಿತ ನೋಟ್ಸ್ ಬುಕ್,ಸಮವಸ್ತ್ರ,ವಿಶೇಷ ಚೇತನರಿಗೆ ಸಹಾಯಧನ ವಿತರಣೆ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಬನ್ನಾಡಿ ದಿ.ಪದ್ದು ಆಚಾರ್ ಸ್ಮರಣಾರ್ಥ ಮಕ್ಕಳಾದ
ಬಿ.ನಾರಾಯಣ ಆಚಾರ್(ONGC Rtd) ಮತ್ತು
ಶ್ರೀದೇವಿ ಜ್ಯುವೆಲ್ಲರ್ಸ್ ಕೋಟ-ಸಾಲಿಗ್ರಾಮ ಮಾಲೀಕರಾದ ಸೀತಾರಾಮ ಆಚಾರ್ ಬನ್ನಾಡಿ ಇವರಿಂದ ಪರಮಹಂಸ ಖಾ.ಹಿ.ಪ್ರಾ ಶಾಲೆಯ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ,ಲೇಖನ ಸಾಮಗ್ರಿಗಳು,ಎಲ್ಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು.ಜೊತೆಗೆ ದಿ.ಪದ್ದು ಆಚಾರ್ ಸ್ಮರಣಾರ್ಥ ಆರೋಗ್ಯ ಉಪಕೇಂದ್ರ  ವಡ್ಡರ್ಸೆ ಔಷಧಿ ಮತ್ತು ವಿಶೇಷ ಚೇತನರಿಗೆ ಧನಸಹಾಯ ವಿತರಣಾ ಕಾರ್ಯಕ್ರಮ ಶುಕ್ರವಾರ ಬೆಳಿಗ್ಗೆ ಬನ್ನಾಡಿಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ  ಲಯನ್ಸ್ ಕ್ಲಬ್ ಕೋಟ-ಬ್ರಹ್ಮಾವರ ಅಧ್ಯಕ್ಷರಾದ L.N.ಕೆ.ಸುಧಾಕರ ಹೆಗ್ಡೆ “ದಿ.ಪದ್ದು ಆಚಾರ್ ಸ್ಮರಣಾರ್ಥ ಅವರ ಮಕ್ಕಳು ಹಲವಾರು ವರ್ಷಗಳಿಂದ ಶಾಲಾ ಮಕ್ಕಳಿಗೆ,ಸಮಾಜದ ಬಡ ಅಶಕ್ತ ಕುಟುಂಬಗಳ ಪರವಾಗಿ ನಿಸ್ವಾರ್ಥ ಸೇವಾ
ಮನೋಭಾವದಿಂದ ಶ್ರಮಿಸುತ್ತಿದ್ದು ಸಮಾಜಕ್ಕೆ ಮಾದರಿ” ಎಂದರು.
ಈ ಸಂದರ್ಭ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬನ್ನಾಡಿ ಪರಮಹಂಸ ಶಾಲೆಯ ಸಂಚಾಲಕರಾದ ಬಿ.ಅಜಿತ್ ಹೆಗ್ಡೆ,ಅಸಿಸ್ಟೆಂಟ್ ಗವರ್ನರ್ ವಲಯ-2 Rtn PHF ಪ್ರಭಾಕರ್ ಕುಂಭಾಶಿ,ಡಿಸ್ಟ್ರಿಕ್ಟ್ ಚೇರ್ಮನ್ Rtn PHF ಚಂದ್ರಶೇಖರ್ ಮೆಂಡನ್,ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಉಡುಪಿ ಜಿಲ್ಲಾ ಯುವಘಟಕಾಧ್ಯಕ್ಷ ಕೋಟ ರಾಮಕೃಷ್ಣ ಆಚಾರ್,ಲಯನ್ಸ್ ಕ್ಲಬ್ ಕೋಟ-ಬ್ರಹ್ಮಾವರ ಕಾರ್ಯದರ್ಶಿ Ln.ವಿಜಯ ಕುಮಾರ್ ಶೆಟ್ಟಿ,ಬನ್ನಾಡಿ ಪರಮಹಂಸ ಶಾಲೆಯ ಮುಖ್ಯೋಪಾಧ್ಯಾಯರಾದ ಕೆ.ಶಶಿಧರ್ ಶೆಟ್ಟಿ ಉಪಸ್ಥಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

17 − two =