Home ಕ್ರಿಕೆಟ್ ಭದ್ರಾವತಿ-ಮೊಟ್ಟಮೊದಲ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟ-ಓಂ ಕಪ್-2021

ಭದ್ರಾವತಿ-ಮೊಟ್ಟಮೊದಲ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟ-ಓಂ ಕಪ್-2021

ಭದ್ರಾವತಿ-ಮೊಟ್ಟಮೊದಲ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟ-ಓಂ ಕಪ್-2021
ಓಂ ಕ್ರಿಕೆಟರ್ಸ್ ಭದ್ರಾವತಿ ಇವರ ವತಿಯಿಂದ ಭದ್ರಾವತಿಯ ಜನಪ್ರಿಯ ಶಾಸಕರಾದ ಶ್ರೀ.ಬಿ‌.ಕೆ‌.ಸಂಗಮೇಶ್ವರ ಇವರ ಆಶ್ರಯದಲ್ಲಿ ಯುವ ಮುಖಂಡರಾದ ಕೆ.ಪಿ.ಗಿರೀಶ್ ಇವರ ಸಾರಥ್ಯದಲ್ಲಿ ಭದ್ರಾವತಿಯಲ್ಲಿ ಮೊಟ್ಟಮೊದಲ ಬಾರಿಗೆ ರಾಜ್ಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಓಂ ಕಪ್-2021 ಆಯೋಜಿಸಲಾಗಿದೆ.
ಡಿಸೆಂಬರ್ 17,18 ಮತ್ತು 19  ಮೂರು ದಿನಗಳ ಕಾಲ ಭದ್ರಾವತಿಯ ಕನಕ ಮಂಟಪ ಮೈದಾನದಲ್ಲಿ  ನಡೆಯಲಿರುವ ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಜ್ಯದ ಪ್ರತಿಷ್ಠಿತ 16 ತಂಡಗಳು ಭಾಗವಹಿಸಲಿದ್ದು
ತಂಡಗಳನ್ನು ಮಲ್ನಾಡ್ 8 ತಂಡಗಳು ಮತ್ತು ರಾಜ್ಯ ಟೆನಿಸ್ಬಾಲ್ ಕ್ರಿಕೆಟ್ 8 ತಂಡಗಳು ಹೀಗೆ 2
ವಿಭಾಗಗಳನ್ನಾಗಿ ಮಾಡಲಾಗಿದೆ.ಪ್ರಥಮ ಪ್ರಶಸ್ತಿ ರೂಪದಲ್ಲಿ 1.5 ಲಕ್ಷ ನಗದು,ದ್ವಿತೀಯ 75 ಸಹಸ್ರ ನಗದು ಸಹಿತ ಆಕರ್ಷಕ ಪಾರಿತೋಷಕಗಳನ್ನು ನೀಡಲಾಗುತ್ತಿದೆ.ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಆಟಗಾರರಿಗೆ ವಿಶೇಷ ಬಹುಮಾನಗಳನ್ನು ನೀಡಿ ಗೌರವಿಸಲಾಗುತ್ತಿದೆ.
ಟೂರ್ನಮೆಂಟ್ ನೇರ ಪ್ರಸಾರವನ್ನು M.Sports ಬಿತ್ತರಿಸಲಿದೆ.

LEAVE A REPLY

Please enter your comment!
Please enter your name here

twenty − 14 =

ಭದ್ರಾವತಿ-ಮೊಟ್ಟಮೊದಲ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟ-ಓಂ ಕಪ್-2021

ಓಂ ಕ್ರಿಕೆಟರ್ಸ್ ಭದ್ರಾವತಿ ಇವರ ವತಿಯಿಂದ ಭದ್ರಾವತಿಯ ಜನಪ್ರಿಯ ಶಾಸಕರಾದ ಶ್ರೀ.ಬಿ‌.ಕೆ‌.ಸಂಗಮೇಶ್ವರ ಇವರ ಆಶ್ರಯದಲ್ಲಿ ಯುವ ಮುಖಂಡರಾದ ಕೆ.ಪಿ.ಗಿರೀಶ್ ಇವರ ಸಾರಥ್ಯದಲ್ಲಿ ಭದ್ರಾವತಿಯಲ್ಲಿ ಮೊಟ್ಟಮೊದಲ ಬಾರಿಗೆ ರಾಜ್ಯ ಮಟ್ಟದ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಓಂ ಕಪ್-2021 ಆಯೋಜಿಸಲಾಗಿದೆ.ಡಿಸೆಂಬರ್ 17,18 ಮತ್ತು 19  ಮೂರು ದಿನಗಳ ಕಾಲ ಭದ್ರಾವತಿಯ ಕನಕ ಮಂಟಪ ಮೈದಾನದಲ್ಲಿ  ನಡೆಯಲಿರುವ ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಜ್ಯದ ಪ್ರತಿಷ್ಠಿತ 16 ತಂಡಗಳು ಭಾಗವಹಿಸಲಿದ್ದುತಂಡಗಳನ್ನು ಮಲ್ನಾಡ್ 8 ತಂಡಗಳು ಮತ್ತು ರಾಜ್ಯ ಟೆನಿಸ್ಬಾಲ್ ಕ್ರಿಕೆಟ್ 8 ತಂಡಗಳು ಹೀಗೆ 2ವಿಭಾಗಗಳನ್ನಾಗಿ ಮಾಡಲಾಗಿದೆ.ಪ್ರಥಮ ಪ್ರಶಸ್ತಿ ರೂಪದಲ್ಲಿ 1.5 ಲಕ್ಷ ನಗದು,ದ್ವಿತೀಯ 75 ಸಹಸ್ರ ನಗದು ಸಹಿತ ಆಕರ್ಷಕ ಪಾರಿತೋಷಕಗಳನ್ನು ನೀಡಲಾಗುತ್ತಿದೆ.ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಆಟಗಾರರಿಗೆ ವಿಶೇಷ ಬಹುಮಾನಗಳನ್ನು ನೀಡಿ ಗೌರವಿಸಲಾಗುತ್ತಿದೆ.ಟೂರ್ನಮೆಂಟ್ ನೇರ ಪ್ರಸಾರವನ್ನು M.Sports ಬಿತ್ತರಿಸಲಿದೆ.

Send this to a friend