9.9 C
London
Friday, May 17, 2024
Homeಕ್ರಿಕೆಟ್ಭಾರತ ಒಲಿಂಪಿಕ್ಸ್ ವಿಶೇಷ ಚೇತನ ಕ್ರೀಡಾಳುಗಳ ತರಬೇತುದಾರರ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ಟೊರ್ಪೆಡೋಸ್ ಗೌತಮ್ ಶೆಟ್ಟಿ.

ಭಾರತ ಒಲಿಂಪಿಕ್ಸ್ ವಿಶೇಷ ಚೇತನ ಕ್ರೀಡಾಳುಗಳ ತರಬೇತುದಾರರ ಶಿಬಿರದ ಸಂಪನ್ಮೂಲ ವ್ಯಕ್ತಿಯಾಗಿ ಟೊರ್ಪೆಡೋಸ್ ಗೌತಮ್ ಶೆಟ್ಟಿ.

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

ಜನವರಿ 6 ರಿಂದ 10 ರ ತನಕ‌ ಮಣಿಪಾಲ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಭಾರತ ವಿಶೇಷ ಚೇತನರ ಒಲಿಂಪಿಕ್ಸ್ ಕ್ರೀಡಾಪಟುಗಳ ಕೋಚ್ ಗಳಿಗಾಗಿ ವಿಶೇಷ ತರಬೇತಿ ಶಿಬಿರ ಏರ್ಪಡಿಸಲಾಗಿತ್ತು.

ಈ ಸಂದರ್ಭ ಭಾರತ ವಿಶೇಷ ಚೇತನರ ಒಲಿಂಪಿಕ್ಸ್ ಕ್ರಿಕೆಟ್,ವಿವಿಧ ಕ್ರೀಡೆಗಳ ಕೋಚ್ ಗಳ ಆಯ್ಕೆ ಸಮಿತಿಯ ಪ್ರಮುಖ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಗೌತಮ್ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದರು.
ಈ ತರಬೇತಿ ಶಿಬಿರದಲ್ಲಿ 22 ರಾಜ್ಯಗಳಿಂದ ವಿವಿಧ ಕ್ರೀಡೆಗಳ ತರಬೇತುದಾರರು ಆಗಮಿಸಿದರು.

ಮುಖ್ಯವಾಗಿ ಭಾರತ ವಿಶೇಷ ಚೇತನ ಒಲಿಂಪಿಕ್ ನ ಆಯ್ಕೆ ಸಮಿತಿಯ ಪ್ರಮುಖರು ಹಾಗೂ ಭಾರತ ಕ್ರೀಡಾ ಪ್ರಾಧಿಕಾರದ ಪರಿವೀಕ್ಷಕರು ಚಂದನ್ ಪಣಿಕರ್, ಬೆಂಗಳೂರು ಸ್ಪೆಷಲ್ ಒಲಿಂಪಿಕ್ಸ್ ನ ಭಾರತ ಕ್ರಿಕೆಟ್ ತಂಡ Area director ಕುಮುದಾ ಟಿ.ಎ, ವಲಯ ಕ್ರೀಡಾ ನಿರ್ದೇಶಕರು,ಭಾರತ ತಂಡದ ಕೋಚ್‌  ಅಮರೇಂದ್ರ ತರಬೇತಿ ಶಿಬಿರದ ಪರಿವೀಕ್ಷಣೆಗೆ ಆಗಮಿಸಿದ್ದರು.
‌‌‌‌

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

4 × 1 =