ಕ್ರಿಕೆಟ್ಡ್ರೈವಿಂಗ್ ಸೀಟಿನಲ್ಲಿ ಬುಮ್ರಾ ಪಾದ

ಡ್ರೈವಿಂಗ್ ಸೀಟಿನಲ್ಲಿ ಬುಮ್ರಾ ಪಾದ

-

- Advertisment -spot_img

ಡ್ರೈವಿಂಗ್ ಸೀಟಿನಲ್ಲಿ ಬುಮ್ರಾ ಪಾದ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್‌ನ ಮೊದಲ ದಿನ ಆಟ ಸ್ಥಗಿತಗೊಂಡಾಗ ಭಾರತ ಡ್ರೈವಿಂಗ್ ಸೀಟಿನಲ್ಲಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ 150 ರನ್‌ಗಳಿಗೆ ಆಲೌಟ್ ಆಯಿತು. ಉತ್ತರವಾಗಿಆಸೀಸ್ ಮೊದಲ ದಿನದ ಅಂತ್ಯಕ್ಕೆ 7 ವಿಕೆಟ್‌ಗೆ 67 ರನ್ ಗಳಿಸಿದೆ. ಭಾರತದ ಪರ ಬುಮ್ರಾ ನಾಲ್ಕು, ಮೊಹಮ್ಮದ್ ಸಿರಾಜ್ ಎರಡು ಹಾಗೂ ಹರ್ಷಿತ್ ರಾಣಾ ಒಂದು ವಿಕೆಟ್ ಪಡೆದರು.

ಪರ್ತ್ ಟೆಸ್ಟ್‌ನ ಮೊದಲ ದಿನದ ಆಟ ಮುಗಿದಾಗ, ನಿಸ್ಸಂದೇಹವಾಗಿ ಭಾರತವೇ ಪ್ರಾಬಲ್ಯ ಸಾಧಿಸಿತು. ಇದಕ್ಕೂ ಮೊದಲು ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 150 ರನ್‌ಗಳಿಗೆ ಆಲೌಟ್ ಆದಾಗ ಆಸ್ಟ್ರೇಲಿಯಾ ಆಟದ ಮೇಲೆ ಹಿಡಿತ ಸಾಧಿಸಿರುವುದು ಎಲ್ಲರಿಗೂ ಖಚಿತವಾಗಿತ್ತು. ಆದರೆ ಜಸ್ಪ್ರೀತ್ ಬುಮ್ರಾ ಮತ್ತು ಅವರ ತಂಡ ಆಸೀಸ್ ಮೇಲೆ ದಾಳಿ ನಡೆಸಿತು. ಇದರೊಂದಿಗೆ ಮೊದಲ ದಿನ ಆಟ ನಿಲ್ಲಿಸಿದಾಗ ಏಳು ವಿಕೆಟ್‌ಗೆ 67 ರನ್‌ಗಳಿಗೆ ಕುಸಿದಿತ್ತು.

ನಾಯಕನ ಪ್ರದರ್ಶನದಿಂದ ಭಾರತವನ್ನು ಬೌಲಿಂಗ್‌ನಲ್ಲಿ ಮುಂಚೂಣಿಯಿಂದ ಮುನ್ನಡೆಸಿದ ಜಸ್ಪ್ರೀತ್ ಬುಮ್ರಾ ಮೊದಲ ದಿನದ ಹೀರೋ ಆಗಿದ್ದರು. ಬುಮ್ರಾ ಮೊದಲ ದಿನವೇ ಶ್ರೇಷ್ಠ ದಾಖಲೆಯೊಂದಿಗೆ ಸಂಭ್ರಮಿಸಿದರು. ಮೊದಲ ದಿನದಲ್ಲಿ ಅವರು ಆಸ್ಟ್ರೇಲಿಯಾದ ಏಳು ವಿಕೆಟ್‌ಗಳಲ್ಲಿ ನಾಲ್ಕನ್ನು ಜೇಬಿಗಿಳಿಸಿದರು. ಭಾರತ ವೇಗದ ಬೌಲಿಂಗ್, ನಿಖರವಾದ ಲೈನ್ & ಲೆಂತ್ ದಾಳಿ ಮತ್ತು ಗುಣಮಟ್ಟದ ಬೌಲಿಂಗ್ ಪ್ರದರ್ಶನ ನೀಡಿ ಆಸ್ಟ್ರೇಲಿಯಾವನ್ನು ಬೆಚ್ಚಿಬೀಳಿಸಿತು. ಇದರೊಂದಿಗೆ ಆಸೀಸ್ ನ ಬೇರು ಅಲುಗಾಡಿದೆ.

ಎರಡನೇ ದಿನದಾಟದಲ್ಲಿ ಆಸೀಸ್ ತಂಡವನ್ನು ಬೇಗನೆ ಆಲೌಟ್ ಮಾಡಿ ಟೆಸ್ಟ್‌ನಲ್ಲಿ ಹಿಡಿತ ಸಾಧಿಸುವುದು ಭಾರತದ ಗುರಿಯಾಗಿದೆ.

LEAVE A REPLY

Please enter your comment!
Please enter your name here

twelve + seven =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you