8.8 C
London
Tuesday, April 23, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಬೈಂದೂರು-ಬಿಂದುಪುರ ರಿಕ್ರಿಯೇಷನ್ ಕ್ಲಬ್ ಆಶ್ರಯದಲ್ಲಿ ಏಕನಾಥೇಶ್ವರಿ ಟ್ರೋಫಿ-2022

ಬೈಂದೂರು-ಬಿಂದುಪುರ ರಿಕ್ರಿಯೇಷನ್ ಕ್ಲಬ್ ಆಶ್ರಯದಲ್ಲಿ ಏಕನಾಥೇಶ್ವರಿ ಟ್ರೋಫಿ-2022

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
“ದೇವಾಡಿಗ ಸಮಾಜ ಬಾಂಧವರ ಸಮ್ಮಿಲನ”
ಬಿಂದುಪುರ ರಿಕ್ರಿಯೇಷನ್ ಕ್ಲಬ್ ಬೈಂದೂರು ಇವರ ಆಶ್ರಯದಲ್ಲಿ ದೇವಾಡಿಗ ಸಮಾಜ ಬಾಂಧವರ 60 ಗಜಗಳ ಮುಕ್ತ ಕ್ರಿಕೆಟ್ ಪಂದ್ಯಾಟ “ಏಕನಾಥೇಶ್ವರಿ ಟ್ರೋಫಿ-2022” ಆಯೋಜಿಸಲಾಗಿದೆ.
ಏಪ್ರಿಲ್ ದಿನಾಂಕ 16 ಮತ್ತು 17 ರಂದು ಬೈಂದೂರಿನ‌ ಗಾಂಧಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಾಟದ ಪ್ರಥಮ ಪ್ರಶಸ್ತಿ ವಿಜೇತ ತಂಡ 50,001 ರೂ,ದ್ವಿತೀಯ ಸ್ಥಾನಿ 30,001 ರೂ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
ತಂಡದ ಹೆಸರನ್ನು ನೋಂದಾಯಿಸಲು 31-3-2022 ಕೊನೆಯ ದಿನಾಂಕವಾಗಿದ್ದು ಹೆಚ್ಚಿನ ಮಾಹಿತಿಗಾಗಿ,
ರಾಮಕೃಷ್ಣ ದೇವಾಡಿಗ-7353360045,ಅಮರ್ ದೇವಾಡಿಗ ಬಿಂದುಪುರ-7406765662,
ಮಂಜುನಾಥ್ ದೇವಾಡಿಗ-9964441252,
ಅನೂಪ್ ಮೊಯಿಲಿ-9620870717 ಈ ನಂಬರ್ ಗಳನ್ನು ಸಂಪರ್ಕಿಸಬಹುದು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

two × 3 =