9.9 C
London
Friday, March 29, 2024
Homeಕಬಡ್ಡಿಬೈಂದೂರು : ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕೊಲ್ಲೂರು ದೇವಳದ ಪ್ರೌಢಶಾಲೆಯ ಬಾಲಕಿಯರ ಕಬಡ್ಡಿ ತಂಡ...

ಬೈಂದೂರು : ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕೊಲ್ಲೂರು ದೇವಳದ ಪ್ರೌಢಶಾಲೆಯ ಬಾಲಕಿಯರ ಕಬಡ್ಡಿ ತಂಡ ಪ್ರಥಮ ಸ್ಥಾನ

Date:

Related stories

ಕರ್ನಾಟಕದ ಮೊದಲ ರಣಜಿ ಟ್ರೋಫಿ ಗೆಲುವಿಗೆ 50 ವರ್ಷ..

50 ವರ್ಷಗಳ ಹಿಂದೆ ಚರಿತ್ರೆ ಸೃಷ್ಠಿಸಿದ್ದ ಎರಾಪಳ್ಳಿ ಪ್ರಸನ್ನ & ಟೀಮ್..! 1958ರಿಂದ...

ಫ್ರೆಂಡ್ಸ್ ಕಪ್-ಸೋತ ತಂಡಗಳಿಗೂ ಇಲ್ಲಿದೆ ಆಶಾದಾಯಕ ಅಂಶ-ಆರಂಭದಲ್ಲಿ ಪಂದ್ಯ ಸೋತರೂ ಪ್ರಶಸ್ತಿ ಗೆಲ್ಲುವ ಅವಕಾಶ…!!!

ಬೆಂಗಳೂರು-ಫ್ರೆಂಡ್ಸ್ ಕಪ್ 2ನೇ ಆವೃತ್ತಿಯ ಕ್ರಿಕೆಟ್​ ​ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಪೀಣ್ಯ...

ರಾಜ್ಯದ ಅತ್ಯಂತ ಜನಪ್ರಿಯ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫ್ರೆಂಡ್ಸ್ ಕಪ್ 2024 ಗೆ ಫಿಧಾ ಆಗಲಿದೆ ಕ್ರಿಕೆಟ್ ಲೋಕ

ಟೆನಿಸ್ ಬಾಲ್ ಕ್ರಿಕೆಟ್ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ ಒಂದಾಗಿದೆ, ಮತ್ತು ...
spot_imgspot_img

ಮರವಂತೆ : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಪ್ರೌಢ ಶಾಲೆ ಇವರ ಆಶ್ರಯದಲ್ಲಿ ನಡೆದ ಬೈಂದೂರು ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಕೊಲ್ಲೂರು ಬಾಲಕಿಯರ ಕಬಡ್ಡಿ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

 

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ, ಶಿಕ್ಷಕ ದತ್ತಾತ್ರೇಯ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ ಪೂಜಾರಿ, ಹಳೆ ವಿದ್ಯಾರ್ಥಿಗಳಾದ ಅವಿನಾಶ್ ಆಚಾರ್ಯ, ವಿನಾಯಕ ಆಚಾರ್ಯ ಹಾಜರಿದ್ದರು.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Subscribe

- Never miss a story with notifications

- Gain full access to our premium content

- Browse free from up to 5 devices at once

Latest stories

LEAVE A REPLY

Please enter your comment!
Please enter your name here

eighteen − twelve =