15.6 C
London
Sunday, May 19, 2024
Homeಭರವಸೆಯ ಬೆಳಕುಬೈಂದೂರು-ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ನಿಂದ ಇಂದು 7 ಮನೆ ಹಸ್ತಾಂತರ

ಬೈಂದೂರು-ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ನಿಂದ ಇಂದು 7 ಮನೆ ಹಸ್ತಾಂತರ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಅಸಹಾಯಕ ಮನಗಳಿಗೆ ಆತ್ಮವಿಶ್ವಾಸ ತುಂಬುವ ಸ್ಪೂರ್ತಿಯ ಚಿಲುಮೆ-ಡಾ‌.ಗೋವಿಂದ ಬಾಬು ಪೂಜಾರಿ ಇವರಿಂದ 7 ನೇ ಮನೆ ಹಸ್ತಾಂತರ
ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಕಲ್ಪಿಸಿ ನಿರುದ್ಯೋಗಿ ಗಳನ್ನು ಸ್ವಾವಲಂಬಿ ಜೀವನಕ್ಕೆ ಮುನ್ನುಗ್ಗಿಸುತ್ತಾ,ಕ್ರೀಡಾ ಪ್ರತಿಭೆಗಳಿಗೂ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಮಿನುಗು ತಾರೆ.ಬಡ ಕುಟುಂಬಗಳಿಗೆ ಕಿಟ್ ಗಳನ್ನು ಹಂಚುತ್ತಿರುವ ಭರವಸೆಯ ಬೆಳಕು. ವಾಸಿಸಲು ಸೂರಿಲ್ಲದೆ ಒದ್ದಾಡುತ್ತಿದ್ದ ಅಸಹಾಯಕ ಕಣ್ಣುಗಳ ಕಂಬನಿ ಒರೆಸುವ ಸೇವಾ ರತ್ನ .ತಮ್ಮ ಶೈಕ್ಷಣಿಕ ,ಸಾಮಾಜಿಕ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ ಮುಖೇನ ಇದುವರೆಗೂ ಒಟ್ಟು 6 ಸುಸಜ್ಜಿತ ಮನೆಗಳನ್ನು ನಿರ್ಮಿಸಿಕೊಟ್ಟು ಇದೀಗ “ಶ್ರೀ ವರಲಕ್ಷ್ಮೀ ನಿಲಯ” ಎಂಬ ತಮ್ಮ ಆಶಯದ  7 ನೇ ಮನೆಯ ಗೃಹ ಪ್ರವೇಶೋತ್ಸವವು ಮಾರ್ಚ್ 28 ಸಂಜೆ 4 ಗಂಟೆಗೆ ಬೈಂದೂರು ಆಭರಣ ಜ್ಯುವೆಲ್ಲರಿ ಬಳಿ  ನಡೆಯಲಿದೆ.ಈ ಸೇವಾ ಕೈಂಕರ್ಯಕ್ಕೆ ಆರ್.ಎಸ್.ಎಸ್ ಧುರೀಣರು,
ಶ್ರೀ ರಾಮ ವಿದ್ಯಾಕೇಂದ್ರ ಟ್ರಸ್ಟ್ (ರಿ) ಕಲ್ಲಡ್ಕ ಇದರ ಅಧ್ಯಕ್ಷರಾದ ಡಾ.ಪ್ರಭಾಕರ್ ಭಟ್ ಆಗಮಿಸಲಿದ್ದು,
ಮನೆಯ ಉದ್ಘಾಟನೆ ನೆರವೇರಿಸಲಿದ್ದಾರೆ.
ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ”* ಎಂಬ ಮಾತಿಗೆ ಉದಾಹರಣೆಯಾಗಿ ನಿಲ್ಲುವ ಡಾ.ಗೋವಿಂದ ಬಾಬು ಪೂಜಾರಿ ಇವರು ಸಮಾಜಮುಖಿ ಕೆಲಸದ ಕುರಿತು ತುಡಿತವನ್ನಿಟ್ಟುಕೊಂಡು ನಿತ್ಯವೂ ಪರರು ಏಳಿಗೆಯನ್ನೇ
ಧ್ಯೇಯವಾಗಿಸಿಕೊಂಡಿರುವ ಆದರ್ಶ ವ್ಯಕ್ತಿತ್ವ, ತಮ್ಮ ಕೆಲಸ ಕಾರ್ಯಗಳಿಂದಲೇ ಪ್ರತಿಷ್ಠಿತ ಭಾರತ ಗೌರವಕ್ಕೆ ಭಾಜನರಾಗಿರುವ ಡಾ. ಗೋವಿಂದ ಬಾಬು ಪೂಜಾರಿ ಸಮಾಜಕ್ಕೊಂದು ಸ್ಫೂರ್ತಿಯ ಕಿರಣ…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

twenty − two =