Home ಕಬಡ್ಡಿ ಬೈಂದೂರು : ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕೊಲ್ಲೂರು ದೇವಳ ಕಾಲೇಜಿನ ಬಾಲಕಿಯರು ಪ್ರಥಮ ಸ್ಥಾನ, ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೈಂದೂರು : ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕೊಲ್ಲೂರು ದೇವಳ ಕಾಲೇಜಿನ ಬಾಲಕಿಯರು ಪ್ರಥಮ ಸ್ಥಾನ, ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೈಂದೂರು : ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕೊಲ್ಲೂರು ದೇವಳ ಕಾಲೇಜಿನ ಬಾಲಕಿಯರು ಪ್ರಥಮ ಸ್ಥಾನ, ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೈಂದೂರು : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು ಇವರ ಆಶ್ರಯದಲ್ಲಿ ಬೈಂದೂರು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ ಗುರುವಾರ ಬೈಂದೂರು ಗಾಂಧಿ ಮೈದಾನದಲ್ಲಿ ನಡೆಯಿತು.

 

ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬಡ್ಡಿ ಪಂದ್ಯಾಟದಲ್ಲಿ ಕೊಲ್ಲೂರ ದೇವಳದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ವಿಜೇತ ವಿದ್ಯಾರ್ಥಿಗಳೊಂದಿಗೆ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ, ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ, ಉಪನ್ಯಾಸಕಿ ಪೂರ್ಣಿಮಾ ಜೋಯಿಸ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ ಪೂಜಾರಿ, ಹಳೆಯ ವಿದ್ಯಾರ್ಥಿಗಳಾದ ಅವಿನಾಶ್ ಆಚಾರ್ಯ, ವಿನಾಯಕ ಆಚಾರ್ಯ ಕೊಲ್ಲೂರು ಪ್ರದೀಪ್ ಭಟ್ ವಿಜೇತ ವಿದ್ಯಾರ್ಥಿಗಳೊಂದಿಗೆ ಇದ್ದರು.

ವರದಿ : ಎಚ್.ಸುಶಾಂತ್ ಬೈಂದೂರು

LEAVE A REPLY

Please enter your comment!
Please enter your name here

one × 1 =

ಬೈಂದೂರು : ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕೊಲ್ಲೂರು ದೇವಳ ಕಾಲೇಜಿನ ಬಾಲಕಿಯರು ಪ್ರಥಮ ಸ್ಥಾನ, ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೈಂದೂರು : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು ಇವರ ಆಶ್ರಯದಲ್ಲಿ ಬೈಂದೂರು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ ಗುರುವಾರ ಬೈಂದೂರು ಗಾಂಧಿ ಮೈದಾನದಲ್ಲಿ ನಡೆಯಿತು. ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬಡ್ಡಿ ಪಂದ್ಯಾಟದಲ್ಲಿ ಕೊಲ್ಲೂರ ದೇವಳದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.ಈ ಸಂದರ್ಭದಲ್ಲಿ ವಿಜೇತ ವಿದ್ಯಾರ್ಥಿಗಳೊಂದಿಗೆ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ, ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ, ಉಪನ್ಯಾಸಕಿ ಪೂರ್ಣಿಮಾ ಜೋಯಿಸ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ ಪೂಜಾರಿ, ಹಳೆಯ ವಿದ್ಯಾರ್ಥಿಗಳಾದ ಅವಿನಾಶ್ ಆಚಾರ್ಯ, ವಿನಾಯಕ ಆಚಾರ್ಯ ಕೊಲ್ಲೂರು ಪ್ರದೀಪ್ ಭಟ್ ವಿಜೇತ ವಿದ್ಯಾರ್ಥಿಗಳೊಂದಿಗೆ ಇದ್ದರು.ವರದಿ : ಎಚ್.ಸುಶಾಂತ್ ಬೈಂದೂರು

Send this to a friend