16.6 C
London
Saturday, May 18, 2024
Homeಕ್ರಿಕೆಟ್ಬೈಂದೂರು ಟ್ರೋಫಿ-2022 ರಾಜ್ಯ ಮಟ್ಟದ 60 ಗಜಗಳ ಟೆನಿಸ್‌ಬಾಲ್ ಕ್ರಿಕೆಟ್ ಪಂದ್ಯಾಟ

ಬೈಂದೂರು ಟ್ರೋಫಿ-2022 ರಾಜ್ಯ ಮಟ್ಟದ 60 ಗಜಗಳ ಟೆನಿಸ್‌ಬಾಲ್ ಕ್ರಿಕೆಟ್ ಪಂದ್ಯಾಟ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಬೈಂದೂರು ಸ್ಪೋರ್ಟ್ಸ್ ಕ್ಲಬ್(ರಿ) ಬೈಂದೂರು ಇವರ ಆಶ್ರಯದಲ್ಲಿ  ಡಿಸೆಂಬರ್ 23,24 ಮತ್ತು 25 ರಂದು ರಾಜ್ಯಮಟ್ಟದ 60 ಗಜಗಳ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ “ಬೈಂದೂರು ಟ್ರೋಫಿ-2022” ಆಯೋಜಿಸಲಾಗಿದೆ.
ಡಿಸೆಂಬರ್ ದಿನಾಂಕ 23 ರಿಂದ 24 ಮಧ್ಯಾಹ್ನದ ವರೆಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಆಟಗಾರರಿಗೆ(ಹೊರಗಿನ ತಾಲೂಕಿನವರಿಗೆ ಆಡಲು ಅವಕಾಶವಿರುವುದಿಲ್ಲ) ಮತ್ತು 24 ಮಧ್ಯಾಹ್ನದ ನಂತರ ರಾಜ್ಯಮಟ್ಟದ ತಂಡಗಳಿಗೆ ಅವಕಾಶ ವಿರುತ್ತದೆ.
ಒಟ್ಟು 25 ತಂಡಗಳಿಗೆ ಭಾಗವಹಿಸಲು ಅವಕಾಶವಿದ್ದು,ಪ್ರವೇಶ ಶುಲ್ಕ 15,000 ಹಾಗೂ ಪ್ರಥಮ ಬಹುಮಾನ 1,50,006 ರೂ ನಗದು,
ದ್ವಿತೀಯ ಬಹುಮಾನ 75,006 ರೂ ನಗದು ಬಹುಮಾನ ಸಹಿತ ಆಕರ್ಷಕ ಟ್ರೋಫಿ ಒಳಗೊಂಡಿದೆ.ವೈಯಕ್ತಿಕ ಶ್ರೇಷ್ಠ ನಿರ್ವಹಣೆ
ಪ್ರದರ್ಶಿಸಿದ ಆಟಗಾರರು ವಿಶೇಷ ಬಹುಮಾನಗಳನ್ನು ಪಡೆಯಲಿದ್ದಾರೆ.
M.Sports ಯೂ ಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದೆ.
*ವಿ.ಸೂ-ಭಾಗವಹಿಸುವ 25 ತಂಡಗಳನ್ನು ಚೀಟಿ ಮುಖಾಂತರ ಆಯ್ಕೆ ಮಾಡಿ,ಒಂದು ತಂಡವನ್ನು ಉಚಿತ ಪ್ರವೇಶ ಶುಲ್ಕ ಮೂಲಕ ಆಡಿಸಲಾಗುತ್ತದೆ.*
ತಂಡಗಳ ನೋಂದಣಿಗೆ ಡಿಸೆಂಬರ್ 10 ಕೊನೆಯ ದಿನವಾಗಿದ್ದು,ಹೆಚ್ಚಿನ ಮಾಹಿತಿಗಾಗಿ,ಕಿರಣ್ ಬೈಂದೂರು-7829915202,
ರಾಜೇಶ್ ಆಚಾರ್ಯ-9916440337,
ಗುಂಡ ಬೈಂದೂರು -9632472867,ನಿತಿನ್ ಬೈಂದೂರು-8197415541 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

17 − 13 =