ಸಮಾಜಸೇವೆಯೇ ಜೀವನ-ನಾಗಾರ್ಜುನ
ನಾಗಾರ್ಜುನ್.ಡಿ.ಪೂಜಾರಿಯವರು ದಿನೇಶ್. ಪೂಜಾರಿ ಹಾಗೂ ಜಯ. ಡಿ. ಪೂಜಾರಿ. ರವರ ಪುತ್ರನಾಗಿದ್ದು, ಉಡುಪಿಯ ಗುಂಡಿಬೈಲಿನಲ್ಲಿ ನೆಲೆಸಿದ್ದಾರೆ. ಉಡುಪಿ ನಗರಸಭೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇವರು ಸತತವಾಗಿ 405 ಕೋರೋನಾ ಸೋಂಕಿತ ಮೃತದೇಹವನ್ನು ದಹನ ಮಾಡುವ ಕಾರ್ಯದಲ್ಲಿ,ಸ್ನೇಹಿತರಾದ ಮನೋಹರ್ ಹಾಗೂ ಸುಮಂತ್ ಈರ್ವರಿಗೂ ಸಾರಥಿಯಂತೆ ಇದ್ದು ಅವರಿಗೂ ಧೈರ್ಯ ನೀಡುತ್ತ ಮಾನವೀಯತೆಯಿಂದ...
Read More
