ಕ್ರಿಕೆಟ್ಶರತ್ ಬಚ್ಚೇ ಗೌಡ ಕಪ್-2019 ಜಯಿಸಿದ ಸಿ.ಸಿ.ಸಿ ನ್ಯಾಶ್ ಬೆಂಗಳೂರು

ಶರತ್ ಬಚ್ಚೇ ಗೌಡ ಕಪ್-2019 ಜಯಿಸಿದ ಸಿ.ಸಿ.ಸಿ ನ್ಯಾಶ್ ಬೆಂಗಳೂರು

-

- Advertisment -spot_img

ಚೂ ಕ್ರಿಕೆಟ್ ಕ್ಲಬ್ ಹೊಸಕೋಟೆ ಇವರ ಆಶ್ರಯದಲ್ಲಿ ಹೊಸಕೋಟೆ ಟೌನ್ ನ ಸೂಲಿಬೆಲೆ ರಸ್ತೆಯ ಶ್ರೀ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ನಡೆದ ಎರಡು ದಿನಗಳ ಹಗಲಿನ ರಾಜ್ಯ ಮಟ್ಟದ ಪಂದ್ಯಾಕೂಟ ನ್ಯಾಶ್ ಬೆಂಗಳೂರಿನ ಆಟಗಾರರನ್ನೊಳಗೊಂಡ ಸಿ.ಸಿ.ಸಿ ಹೊಸಕೋಟೆ ತಂಡ ಜಯಿಸಿದೆ.

ರಾಜ್ಯದ ಪ್ರತಿಷ್ಟಿತ 15 ತಂಡಗಳು ಪ್ರತಿಷ್ಟಿತ ಪ್ರಶಸ್ತಿಗಾಗಿ ಸೆಣಸಾಡಿದ್ದವು.ಲೀಗ್ ಹಂತದ ರೋಚಕ ಹಣಾಹಣಿಗಳ ಬಳಿಕ ಸೆಮಿಫೈನಲ್ ನಲ್ಲಿ ಸಿ‌‌‌.ಸಿ.ಸಿ ಅಗ್ರಹಾರ, ಕೆ.ವೈ.ಸಿ.ಸಿ ಹೊಸಕೋಟೆ ತಂಡವನ್ನು ಹಾಗು ಸಿ.ಸಿ.ಸಿ ನ್ಯಾಶ್ ಹಾಸನಾಂಬಾ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದರು.

ಫೈನಲ್ ನಲ್ಲಿ ಸಿ‌.ಸಿ.ಸಿ ನ್ಯಾಶ್,ಸಿ.ಸಿ.ಸಿ ಅಗ್ರಹಾರ ತಂಡವನ್ನು ಸೋಲಿಸಿ ಪ್ರಥಮ ಬಹುಮಾನವಾಗಿ‌ 1 ಲಕ್ಷ ನಗದು ಹಾಗೂ ದ್ವಿತೀಯ ಸ್ಥಾನಿ ಸಿ.ಸಿ.ಸಿ ಅಗ್ರಹಾರ 50,000 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದರು.

ವೈಯಕ್ತಿಕ ಪ್ರಶಸ್ತಿಗಳಾದ ಬೆಸ್ಟ್ ಬ್ಯಾಟ್ಸ್‌ಮನ್ ಅಕ್ಷಯ್ ನ್ಯಾಶ್, ಬೆಸ್ಟ್ ಬೌಲರ್ ಪುರುಷಿ, ಮೌಲ್ಯಯುತ ಆಟಗಾರ ಕಿರಣ್ ಸಿ.ಸಿ.ಸಿ ಹಾಗು ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ನವೀನ್ ಚೂ ಪಡೆದುಕೊಂಡರು.

2 ದಿನಗಳ ಕ್ರಿಕೆಟ್ ಪಂದ್ಯಾಕೂಟವನ್ನು ಶನಿವಾರ ಬೆಳಗ್ಗೆ ಉದ್ಘಾಟಿಸಿದ್ದ ಹೊಸಕೋಟೆಯ ಯುವ ಮುಖಂಡ ಶರತ್ ಬಚ್ಚೇ ಗೌಡ, ಹೊಸಕೋಟೆ ತಾಲ್ಲೂಕಿನ ರಾಜಕೀಯ ಧುರೀಣರೊಂದಿಗೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದರು.

ವೀಕ್ಷಕ ವಿವರಣೆಕಾರರಾಗಿ ಶಿವನಾರಾಯಣ ಐತಾಳ್ ಕೋಟ ಹಾಗೂ ಪ್ರಶಾಂತ್ ಅಂಬಲಪಾಡಿ ಭಾಗವಹಿಸಿದ್ದು, M.Sports ಈ ಪಂದ್ಯಾಕೂಟದ ನೇರ ಪ್ರಸಾರವನ್ನು ಬಿತ್ತರಿಸಿತ್ತು.

-ಆರ್.ಕೆ‌.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

19 − nineteen =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you