ಕ್ರಿಕೆಟ್ಶರತ್ ಬಚ್ಚೇ ಗೌಡ ಕಪ್-2019 ಜಯಿಸಿದ ಸಿ.ಸಿ.ಸಿ ನ್ಯಾಶ್ ಬೆಂಗಳೂರು

ಶರತ್ ಬಚ್ಚೇ ಗೌಡ ಕಪ್-2019 ಜಯಿಸಿದ ಸಿ.ಸಿ.ಸಿ ನ್ಯಾಶ್ ಬೆಂಗಳೂರು

-

- Advertisment -spot_img

ಚೂ ಕ್ರಿಕೆಟ್ ಕ್ಲಬ್ ಹೊಸಕೋಟೆ ಇವರ ಆಶ್ರಯದಲ್ಲಿ ಹೊಸಕೋಟೆ ಟೌನ್ ನ ಸೂಲಿಬೆಲೆ ರಸ್ತೆಯ ಶ್ರೀ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ನಡೆದ ಎರಡು ದಿನಗಳ ಹಗಲಿನ ರಾಜ್ಯ ಮಟ್ಟದ ಪಂದ್ಯಾಕೂಟ ನ್ಯಾಶ್ ಬೆಂಗಳೂರಿನ ಆಟಗಾರರನ್ನೊಳಗೊಂಡ ಸಿ.ಸಿ.ಸಿ ಹೊಸಕೋಟೆ ತಂಡ ಜಯಿಸಿದೆ.

ರಾಜ್ಯದ ಪ್ರತಿಷ್ಟಿತ 15 ತಂಡಗಳು ಪ್ರತಿಷ್ಟಿತ ಪ್ರಶಸ್ತಿಗಾಗಿ ಸೆಣಸಾಡಿದ್ದವು.ಲೀಗ್ ಹಂತದ ರೋಚಕ ಹಣಾಹಣಿಗಳ ಬಳಿಕ ಸೆಮಿಫೈನಲ್ ನಲ್ಲಿ ಸಿ‌‌‌.ಸಿ.ಸಿ ಅಗ್ರಹಾರ, ಕೆ.ವೈ.ಸಿ.ಸಿ ಹೊಸಕೋಟೆ ತಂಡವನ್ನು ಹಾಗು ಸಿ.ಸಿ.ಸಿ ನ್ಯಾಶ್ ಹಾಸನಾಂಬಾ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ್ದರು.

ಫೈನಲ್ ನಲ್ಲಿ ಸಿ‌.ಸಿ.ಸಿ ನ್ಯಾಶ್,ಸಿ.ಸಿ.ಸಿ ಅಗ್ರಹಾರ ತಂಡವನ್ನು ಸೋಲಿಸಿ ಪ್ರಥಮ ಬಹುಮಾನವಾಗಿ‌ 1 ಲಕ್ಷ ನಗದು ಹಾಗೂ ದ್ವಿತೀಯ ಸ್ಥಾನಿ ಸಿ.ಸಿ.ಸಿ ಅಗ್ರಹಾರ 50,000 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದರು.

ವೈಯಕ್ತಿಕ ಪ್ರಶಸ್ತಿಗಳಾದ ಬೆಸ್ಟ್ ಬ್ಯಾಟ್ಸ್‌ಮನ್ ಅಕ್ಷಯ್ ನ್ಯಾಶ್, ಬೆಸ್ಟ್ ಬೌಲರ್ ಪುರುಷಿ, ಮೌಲ್ಯಯುತ ಆಟಗಾರ ಕಿರಣ್ ಸಿ.ಸಿ.ಸಿ ಹಾಗು ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ನವೀನ್ ಚೂ ಪಡೆದುಕೊಂಡರು.

2 ದಿನಗಳ ಕ್ರಿಕೆಟ್ ಪಂದ್ಯಾಕೂಟವನ್ನು ಶನಿವಾರ ಬೆಳಗ್ಗೆ ಉದ್ಘಾಟಿಸಿದ್ದ ಹೊಸಕೋಟೆಯ ಯುವ ಮುಖಂಡ ಶರತ್ ಬಚ್ಚೇ ಗೌಡ, ಹೊಸಕೋಟೆ ತಾಲ್ಲೂಕಿನ ರಾಜಕೀಯ ಧುರೀಣರೊಂದಿಗೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದರು.

ವೀಕ್ಷಕ ವಿವರಣೆಕಾರರಾಗಿ ಶಿವನಾರಾಯಣ ಐತಾಳ್ ಕೋಟ ಹಾಗೂ ಪ್ರಶಾಂತ್ ಅಂಬಲಪಾಡಿ ಭಾಗವಹಿಸಿದ್ದು, M.Sports ಈ ಪಂದ್ಯಾಕೂಟದ ನೇರ ಪ್ರಸಾರವನ್ನು ಬಿತ್ತರಿಸಿತ್ತು.

-ಆರ್.ಕೆ‌.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

three × five =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you