8.8 C
London
Tuesday, April 23, 2024
Homeಕ್ರಿಕೆಟ್ಬೆಂಗಳೂರು-ಮಾದನಾಯಕನಹಳ್ಳಿ ನಗರಸಭೆ ಚಾಂಪಿಯನ್ಸ್ ಲೀಗ್-8 ಪ್ರತಿಷ್ಟಿತ ಫ್ರಾಂಚೈಸಿಗಳ ರೋಚಕ ಹಣಾಹಣಿ

ಬೆಂಗಳೂರು-ಮಾದನಾಯಕನಹಳ್ಳಿ ನಗರಸಭೆ ಚಾಂಪಿಯನ್ಸ್ ಲೀಗ್-8 ಪ್ರತಿಷ್ಟಿತ ಫ್ರಾಂಚೈಸಿಗಳ ರೋಚಕ ಹಣಾಹಣಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಕ್ರೀಡಾಪ್ರೋತ್ಸಾಹಕರಾದ ಜಗದೀಶ್ ಗೌಡ,ಲಕ್ಷ್ಮೀಕಾಂತ್ ಗೌಡ,‌ನಿತೀಶ್ ಗೌಡ ಇವರ ಆಯೋಜನೆಯಲ್ಲಿ ಮಾದನಾಯಕನಹಳ್ಳಿ ನಗರಸಭೆ ವ್ಯಾಪ್ತಿಯ ಆಟಗಾರರಿಗೆ ಡಿಸೆಂಬರ್ 18 ಮತ್ತು 19 ರಂದು ಮಾದನಾಯಕನಹಳ್ಳಿ ನಗರಸಭೆ ಚಾಂಪಿಯನ್ಸ್ ಲೀಗ್-2021 ಪಂದ್ಯಾವಳಿ ಆಯೋಜಿಸಲಾಗಿದೆ.
ಬೆಂಗಳೂರಿನ ಹನುಮಂತೇಗೌಡನಪಾಳ್ಯದ
ಶ್ರೀ ಮುನೇಶ್ವರ ಆಟದ ಮೈದಾನ(ಲೋಬೋ ಗ್ರೌಂಡ್)ದಲ್ಲಿ 1)ದೊಂಬರಹಳ್ಳಿ ಡಿ‌.ಸಿ.ಗೌಡ್ರು ಮಾಲೀಕತ್ವದ ಡಿ.ಸಿ.ಸೋಲ್ಜಿಯರ್ಸ್
2)ಮಾದನಾಯಕನಹಳ್ಳಿ ಜಿ.ಜೆ.ಮೂರ್ತಿಯವರ  ಜಿ‌.ಜೆ‌.ಆರ್ಮಿ 3)ಹನುಮಂತಸಾಗರ ‌ಮೋಹನ್ ಕುಮಾರ್ ಇವರ ಎಮ್.ಎಮ್.ಸೂಪರ್ ಕಿಂಗ್ಸ್ 4)ಬೈಲಪನಪಾಳ್ಯ  ಮೋಹನ್.ಬಿ ಇವರ ಬೈಲಪನಪಾಳ್ಯ  ಬುಲ್ಸ್ 5)ಚಿಕ್ಕಬಿದರಕಲ್ಲು ಆದರ್ಶ್ ಗೌಡ ಇವರ ಸಿ.ಬಿ.ಕೆ ಸ್ಟ್ರೈಕರ್ಸ್ 6)ಗಂಗೊಂಡನಹಳ್ಳಿ ರಘುನಾಥ್ ಇವರ ಆರ್.ಸಿ.ಜಿ 7)ಮಾದಾವರ ವಿಜಯ್ ಗೌಡರ  ರೆಡ್ ಬುಲ್ಸ್ ಮಾದಾವರ 8)ತೋಟದಗುಡ್ಡದಹಳ್ಳಿ ಲೋಕೇಶ್ ಇವರ  ರೈಸಿಂಗ್‌ ಸ್ಟಾರ್ಸ್ ಈ 8 ಪ್ರತಿಷ್ಠಿತ ಫ್ರಾಂಚೈಸಿಗಳ ರೋಚಕ ಹಣಾಹಣಿ ನಡೆಯಲಿದೆ.
ಪ್ರಥಮ‌ ಬಹುಮಾನ 1.5 ಲಕ್ಷ,ದ್ವಿತೀಯ 80 ಸಾವಿರ,ತೃತೀಯ 45 ಸಾವಿರ ಮತ್ತು ಚತುರ್ಥ ಬಹುಮಾನ 25 ಸಾವಿರ ನಗದು ಬಹುಮಾನದ ಸಹಿತ ಆಕರ್ಷಕ ಟ್ರೋಫಿಗಳನ್ನು ನೀಡಲಾಗುತ್ತಿದೆ.
ವೈಯಕ್ತಿಕ ಪ್ರಶಸ್ತಿ ರೂಪದಲ್ಲಿ ಟೂರ್ನಮೆಂಟ್ ನ ಉತ್ತಮ ಬ್ಯಾಟ್ಸ್‌ಮನ್‌ ಮತ್ತು ಉತ್ತಮ ಬೌಲರ್ ಗಳಿಗೆ ಸ್ಮಾರ್ಟ್ ವಾಚ್ ಮತ್ತು ಸರಣಿಶ್ರೇಷ್ಟ ಪ್ರಶಸ್ತಿ ರೂಪದಲ್ಲಿ ದುಬಾರಿ ಸೈಕಲ್ ಉಡುಗೊರೆಯಾಗಿ ನೀಡಲಾಗುತ್ತಿದೆ.
M.Sports ಯೂ ಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾವಳಿಯ ನೇರಪ್ರಸಾರ ಬಿತ್ತರಗೊಳ್ಳಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

15 − 7 =