11.9 C
London
Friday, May 17, 2024
Homeಕ್ರಿಕೆಟ್ಸಮಾಜರತ್ನ ಡಾ‌.ಗೋವಿಂದ ಬಾಬು ಪೂಜಾರಿ ಒಡೆತನದ ಉದ್ಯೋಗ ಸಂಸ್ಥೆಯಲ್ಲಿ ಕ್ರಿಕೆಟ್ ಹಬ್ಬ-ಶೆಫ್ ಟಾಕ್ ಪ್ರೀಮಿಯರ್ ಲೀಗ್

ಸಮಾಜರತ್ನ ಡಾ‌.ಗೋವಿಂದ ಬಾಬು ಪೂಜಾರಿ ಒಡೆತನದ ಉದ್ಯೋಗ ಸಂಸ್ಥೆಯಲ್ಲಿ ಕ್ರಿಕೆಟ್ ಹಬ್ಬ-ಶೆಫ್ ಟಾಕ್ ಪ್ರೀಮಿಯರ್ ಲೀಗ್

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಶೆಫ್ ಟಾಕ್ ಫುಡ್&ಹಾಸ್ಪಿಟಾಲಿಟಿ ಸರ್ವಿಸಸ್ಸ್ ಪ್ರೈ.ಲಿ ಉದ್ಯಮ ಸಂಸ್ಥೆಯನ್ನು ಸ್ಥಾಪಿಸಿ,ಹಲವು ರಾಜ್ಯಗಳಲ್ಲಿ ಅಂಗ ಸಂಸ್ಥೆಯನ್ನು ಸ್ಥಾಪಿಸಿ ಸಾವಿರಾರು ಜನರಿಗೆ ಉದ್ಯೋಗಾವಕಾಶ ಕಲ್ಪಿಸಿ,ಸಮಾಜಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಮಾಜರತ್ನ ಡಾ.ಗೋವಿಂದ ಬಾಬು ಪೂಜಾರಿ ಇವರು ತಮ್ಮ‌‌ ಸಂಸ್ಥೆಗಳಲ್ಲಿ ದಿನಂಪ್ರತಿ ದುಡಿಯುವ ನೌಕರರಿಗಾಗಿ 2 ನೇ ಬಾರಿ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಿದ್ದಾರೆ.
ಬೆಂಗಳೂರು ಕೂಡ್ಲುಗೇಟ್ ಸಮೀಪದ ಮೈದಾನದಲ್ಲಿ ಡಿಸೆಂಬರ್ 25 ರಂದು 60 ಗಜಗಳ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದ್ದು,ಗೋವಿಂದ ಬಾಬು ಪೂಜಾರಿ ಇವರ ಒಡೆತನದ 8 ಸಂಸ್ಥೆಗಳ‌ ಆಟಗಾರರು ಭಾಗವಹಿಸಲಿದ್ದು ಆ ತಂಡಗಳ ವಿವರ ಈ ಕೆಳಗಿನಂತಿದೆ.
1)ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ
2)ಮತ್ಸ್ಯ ಬಂಧನ ಪ್ರೈ.ಲಿಮಿಟೆಡ್
3)ಪ್ರಗ್ನ್ಯಾ ಸಾಗರ(ಹೋಟೆಲ್ಸ್&ರೆಸಾರ್ಟ್ಸ್)
4)ಶೆಫ್ ಟಾಕ್ ನ್ಯೂಟ್ರಿಫುಡ್‌ ಪ್ರೈ.ಲಿಮಿಟೆಡ್
5)ಶ್ರೀ ನಾರಾಯಣ ಗುರು ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್
6)ಮತ್ಸ್ಯ ಲೋಕ
7)ಫೆಲಿಜ್ ನ್(FELIZ N)
8)ಇಂದಿರಾ ಕ್ಯಾಂಟೀನ್
ವಿಶೇಷ ಆಕರ್ಷಣೆ ಎಂಬಂತೆ ರಾಜ್ಯದ ಪ್ರಸಿದ್ಧ ಡ್ಯಾನ್ಸಿಂಗ್ ಅಂಪಾಯರ್ ಮದನ್ ಮಡಿಕೇರಿ
ನಿರ್ಣಾಯಕರಾಗಿ ಹಾಗೂ ವೀಕ್ಷಕ ವಿವರಣೆ ನೀಡಲಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

nineteen + 7 =