ಅಥ್ಲೆಟಿಕ್ಸ್ಸೋಲಿಲ್ಲದ ಸರದಾರಿಣಿಯ ಕಿರೀಟಕ್ಕೆ ಮತ್ತೊಂದು ಗರಿಯ ಸೇರ್ಪಡೆಗೆ ಕ್ಷಣಗಣನೆ

ಸೋಲಿಲ್ಲದ ಸರದಾರಿಣಿಯ ಕಿರೀಟಕ್ಕೆ ಮತ್ತೊಂದು ಗರಿಯ ಸೇರ್ಪಡೆಗೆ ಕ್ಷಣಗಣನೆ

-

- Advertisment -spot_img
ಸಾಧನೆ ಮಾಡಲು ಛಲ ಬೇಕು, ಮಾಡಿಯೇ ತೀರುತ್ತೇನೆ ಅನ್ನುವ ಹಠ ಇರಬೇಕು. ಸಾಧಕರಿಗೆ ಇದು ಅಸಾಧ್ಯವೇನು ಅಲ್ಲ.
ಛಲ ಮತ್ತು ಹಠ ಇವೆರಡು ಸೇರಿದರೆ ಸಾಧನೆ ಅಸಾಧ್ಯ ಅಲ್ಲ, ಇದಕ್ಕೆ ಸಾಕ್ಷಿ ಎಂಬಂತೆ ತನ್ನ ಕಿರೀಟಕ್ಕೆ ಆರನೆಯ ವಿಶ್ವ ದಾಖಲೆಯ ಗರಿಯನ್ನು ಏರಿಸಿಕೊಳ್ಳಲು ಅಣಿಯಾಗಿರುವ ಬಾಲೆ, ಐದು ವಿಶ್ವದಾಖಲೆಗಳ ಸರದಾರಿಣಿ, ನಾಟ್ಯ ಮಯೂರಿ ಬಿರುದಾಂಖಿತೆ, ಯೋಗರತ್ನ ಮತ್ತು ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ತನುಶ್ರೀ ಪಿತ್ರೋಡಿ ಸಾಕ್ಷಿ.
ಇದೇ ಫೆಬ್ರುವರಿ ತಿಂಗಳ ಆರನೆಯ ತಾರೀಕು ಉಡುಪಿಯ ಸಂತ ಸಿಸಿಲೀಸ್ ಸಮೂಹ ಸಂಸ್ಥೆಯ ಸಭಾಭವನದಲ್ಲಿ  “Most Backwards Body Skip in One Minute” ಮಾಡುವುದರ ಮೂಲಕ Golden Book Of World Record ಮಾಡಲು ಸಜ್ಜಾಗಿದ್ದಾಳೆ.
ಅತೀ ಸಣ್ಣ ವಯಸ್ಸಿನಲ್ಲೇ ಯೋಗಾಭ್ಯಾಸ ನಿರತಳಾಗಿರುವ ಈಕೆಗೆ ಹೆತ್ತವರ ಮತ್ತು ಯೋಗ ಗುರುಗಳ ಪ್ರೋತ್ಸಾಹ ನಿರಂತರವಾಗಿ ಇರುವುದರಿಂದ ಸಾಧನೆ ಮಾಡಲು ಸಾಧ್ಯ ಎಂದು ಆಕೆ ಹೇಳುತ್ತಾಳೆ.
ತನುಶ್ರೀಯ ಕಿರೀಟಕ್ಕೆ ಆ ಗರಿಯು ಸಂದಲಿ ಇದು ಸ್ಪೋರ್ಟ್ಸ್ ಕನ್ನಡ ಜಾಲತಾಣದ ವತಿಯಿಂದ ಪ್ರೀತಿಯ ಶುಭ ಹಾರೈಕೆ.
ಕೋಟ ರಾಮಕೃಷ್ಣ ಆಚಾರ್ಯ
ಸ್ಪೋರ್ಟ್ಸ್ ಕನ್ನಡ ಜಾಲತಾಣ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five × 4 =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you