ಕ್ರಿಕೆಟ್ಕ್ರಿಕೆಟಿಗ ಮೋಹನ್ ಅವರ ಆರೋಗ್ಯದಲ್ಲಿ ಸುಧಾರಣೆ – ಸ್ನೇಹಿತರಿಂದ ಧನ್ಯವಾದ ಸಂದೇಶ

ಕ್ರಿಕೆಟಿಗ ಮೋಹನ್ ಅವರ ಆರೋಗ್ಯದಲ್ಲಿ ಸುಧಾರಣೆ – ಸ್ನೇಹಿತರಿಂದ ಧನ್ಯವಾದ ಸಂದೇಶ

-

- Advertisment -spot_img

ಕ್ರಿಕೆಟಿಗ ಮೋಹನ್ ಅವರ ಆರೋಗ್ಯದಲ್ಲಿ ಸುಧಾರಣೆ – ಸ್ನೇಹಿತರಿಂದ ಧನ್ಯವಾದ ಸಂದೇಶ

ಬೆಂಗಳೂರು: ಇತ್ತೀಚೆಗೆ ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕೆ.ಆರ್.ಪುರಂ ಮೂಲದ ಕ್ರಿಕೆಟಿಗ ಮೋಹನ್ ಅವರ ಚಿಕಿತ್ಸೆಗೆ ನೆರವು ನೀಡುವಂತೆ ಸ್ಪೋರ್ಟ್ಸ್ ಕನ್ನಡ ವೆಬ್‌ಸೈಟ್ ಮೂಲಕ ಮನವಿ ಮಾಡಲಾಗಿತ್ತು.

ಸಮಾಜದ ಹಲವಾರು ಕಡೆಯಿಂದ ಬಂದ ಪ್ರಾರ್ಥನೆ, ಆರ್ಥಿಕ ಹಾಗೂ ಮಾನಸಿಕ ಬೆಂಬಲದ ಫಲವಾಗಿ, ಮೋಹನ್ ಅವರ ಆರೋಗ್ಯದಲ್ಲಿ ಈಗ ನಿಧಾನವಾಗಿ ಸುಧಾರಣೆ ಕಂಡುಬಂದಿದೆ.

ಮೋಹನ್ ಅವರ ಆತ್ಮೀಯ ಸ್ನೇಹಿತರು ಇಂದು ಕೃತಜ್ಞತೆಯ ಸಂದೇಶ ನೀಡಿ ಹೀಗೆ ತಿಳಿಸಿದ್ದಾರೆ:

“Thank you all, dear friends. Mohan is doing well despite the risks, and your prayers and support have had a positive impact on his life and family. Once again, thank you very much for your kindness and support.”

ಈ ಸಂದೇಶವು ಕೇವಲ ಕುಟುಂಬದಷ್ಟೇ ಅಲ್ಲ, ಮೋಹನ್ ಅವರನ್ನು ಬೆಂಬಲಿಸಿದ ಪ್ರತಿಯೊಬ್ಬರ ಹೃದಯವನ್ನು ಸ್ಪರ್ಶಿಸಿದೆ.

ಮೋಹನ್ ಅವರ ಕುಟುಂಬದ ಪರವಾಗಿ ಅವರ ಆಪ್ತರು ಮತ್ತೊಮ್ಮೆ ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.

 

LEAVE A REPLY

Please enter your comment!
Please enter your name here

two + 4 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you