ಕ್ರಿಕೆಟ್ಸೋಮೇಶ್ವರ: ವಿದ್ಯುತ್ ಅವಘಡ ಕ್ರಿಕೆಟ್ ಆಟಗಾರ ರವಿ ಪೂಜಾರಿ ಸಾವು

ಸೋಮೇಶ್ವರ: ವಿದ್ಯುತ್ ಅವಘಡ ಕ್ರಿಕೆಟ್ ಆಟಗಾರ ರವಿ ಪೂಜಾರಿ ಸಾವು

-

- Advertisment -spot_img
ಹೆಬ್ರಿ , ಜ . 8 : ಸೋಮೇಶ್ವರ ಪಟ್ಟಣದಲ್ಲಿ ಏರ್‌ಟೆಲ್ ಟವರ್ ಬಳಿ ಕಟ್ಟಡ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕ ಬೈಲೂರು ನಿವಾಸಿ ರವಿ ಪೂಜಾರಿ ( 38 ) ಅವರು ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ .
ಕಟ್ಟಡದ ಸೆಂಟ್ರಿಂಗ್ ಕಾಮಗಾರಿಗೆ ಅಳವಡಿಸಿದ ಕಬ್ಬಿಣದ ಸರಳನ್ನು ತೆಗೆಯುತ್ತಿರುವ ವೇಳೆ ಹತ್ತಿರದಲ್ಲಿರುವ 11 ಕೆವಿ ಟಿಸಿಗೆ ಕಬ್ಬಿಣದ ಸರಳು ತಗಲಿದ ಪರಿಣಾಮ ವಿದ್ಯುತ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ . ರವಿ ಪೂಜಾರಿ ಉತ್ತಮ ಕ್ರಿಕೆಟ್ ಆಟಗಾರರಾಗಿದ್ದು ಸಾಕಷ್ಟು ಪಂದ್ಯಗಳಲ್ಲಿ ಶ್ರೇಷ್ಠ ಮಟ್ಟದ ಆಟವನ್ನು ಆಡುವುದರ ಮುಖಾಂತರ ಸಾಕಷ್ಟು ಅಭಿಮಾನಿಗಳ ಬಳಗವನ್ನು ಹೊಂದಿದ್ದರು . ಇವರು ನಾಲ್ಕು ತಿಂಗಳ ಹಿಂದೆಯಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟು ಕನಸುಗಳ ಮೂಟೆಹೊತ್ತು ನೆಮ್ಮದಿಯ ಜೀವನ ಸಾಗಿಸಲು ಹಗಲಿರುಳು ಕಷ್ಟಪಟ್ಟು ದುಡಿಯುತ್ತಿದ್ದರು.
ಈ ಪ್ರಕರಣಕ್ಕೆ ಸಂಭಂಧಿಸಿದಂತೆ ಕಟ್ಟಡ ಮಾಲಿಕ ಹಾಗೂ ಕಟ್ಟಡದ ಗುತ್ತಿಗೆದಾರನ  ಮೇಲೆ ನಿರ್ಲಕ್ಷ್ಯದ ಆರೋಪದಡುಯಲ್ಲಿ  ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
     ಅದೇನೇ ಇರಲಿ ಬಾಳಿ ಬದುಕಬೇಕಿದ್ದ ಜೀವ ಒಂದು ಕಿರು ವಯಸ್ಸಿನಲ್ಲೆ ತನಗೆ ಅರಿವಿಲ್ಲದೆಯೇ ಉಸಿರು ಚೆಲ್ಲಿ ಮಸಣದ ಹಾದಿ ಹಿಡಿದಿರಿವುದು ದುರಂತ
   ಉತ್ತಮ ಕ್ರಿಕೆಟ್ ಆಟಗಾರನಾಗಿದ್ದ ರವಿ ಪೂಜಾರಿ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ…. 🙏🙏🙏💐💐💐
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

9 − one =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you