ಕ್ರಿಕೆಟ್ಮಾನವೀಯತೆ ಮೆರೆದ ಕ್ರಿಕೆಟಿಗ ಕೃಷ್ಣ ಉಡುಪಿ.

ಮಾನವೀಯತೆ ಮೆರೆದ ಕ್ರಿಕೆಟಿಗ ಕೃಷ್ಣ ಉಡುಪಿ.

-

- Advertisment -spot_img

ಸರಣಿ ಶ್ರೇಷ್ಟ ಪ್ರಶಸ್ತಿ 10 ಲಕ್ಷ ವಿಮಾ ಪಾಲಿಸಿಯನ್ನು ಸಹ ಆಟಗಾರನಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದ ಕೃಷ್ಣ ಉಡುಪಿ.

 

 ನವೆಂಬರ್ 17 ಭಾನುವಾರದಂದು ಉಡುಪಿಯ ದೊಡ್ಡನಗುಡ್ಡೆ ಮೈದಾನದಲ್ಲಿ ನಡೆದ ಜಿ.ಎಫ್.ಸಿ ಟ್ರೋಫಿ-2024 ಕ್ರಿಕೆಟ್ ಪಂದ್ಯಾಟ ಮಾನವೀಯ ಮೌಲ್ಯಗಳಿಗೆ ಸಾಕ್ಷಿಯಾಯಿತು‌.

ಸಮಾರೋಪ ಸಮಾರಂಭದ ವೇದಿಕೆಯಲ್ಲಿ ವಿಶೇಷ ಚೇತನರಿಗೆ ವೀಲ್ ಚೇರ್,ಆಶ್ರಮಗಳಿಗೆ ಸಹಾಯ‌ ನಿಧಿ,ಜೊತೆಗೆ ಹಿರಿಯ ಕ್ರೀಡಾಪಟುಗಳಿಗೆ,ಸೇವಾ ನಿರತ ಸಂಸ್ಥೆಗಳಿಗೆ ಗೌರವ ಸಲ್ಲಿಸಲಾಯಿತು.

ಇದಲ್ಲದೇ ಟೆನಿಸ್ಬಾಲ್ ಕ್ರಿಕೆಟ್ ಆಟಗಾರರಿಗೆ ಯಾವುದೇ ಅವಘಡದ ಸಂದರ್ಭದಲ್ಲಿ ಯಾವುದೇ ಜೀವ ವಿಮೆ ಇಲ್ಲದ ಕಾರಣ ಇದನ್ನು ಮನಗಂಡ ಗುಂಡಿಬೈಲ್ ಫ್ರೆಂಡ್ಸ್ ಕ್ರಿಕೆಟರ್ಸ್ ಸರಣಿಶ್ರೇಷ್ಟ ಆಟಗಾರನಿಗೆ 10 ಲಕ್ಷ ಜೀವರಕ್ಷಕ ವಿಮೆ ಬಹುಮಾನ ರೂಪದಲ್ಲಿ ಘೋಷಿಸಿತ್ತು.

 

ತನ್ನ‌ ಅತ್ಯಮೂಲ್ಯ ಆಲ್ರೌಂಡರ್ ಪ್ರದರ್ಶನ ನೀಡಿದ ನೀಲಾ ಚಾಲೆಂಜರ್ಸ್ ತಂಡದ ಕೃಷ್ಣ ಉಡುಪಿ ಅರ್ಹವಾಗಿ ಸರಣಿಶ್ರೇಷ್ಟ ಗೌರವಕ್ಕೆ ಪಾತ್ರರಾಗಿದ್ದು,ತನಗೆ ನೀಡಿದ 10 ಲಕ್ಷ ವಿಮಾ ಪಾಲಿಸಿಯನ್ನು ತನ್ನ ತಂಡದ ಸಹ ಆಟಗಾರನಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದಿದ್ದಾರೆ.

ಪ್ರತಿಭಾನ್ವಿತ ಆಟಗಾರ ಉಡುಪಿಯ ಕೃಷ್ಣ, ವಿಷ್ಣುಮೂರ್ತಿ ದೊಡ್ಡನಗುಡ್ಡೆ,ಸೈಮಂಡ್ಸ್ ಕಡಿಯಾಳಿ,ಗುರುಬ್ರಹ್ಮ ಉದ್ಯಾವರ,ಸ್ಯಾಟರ್ಡೇ ಪ್ಯಾಂಥರ್ಸ್ ಹಾಗೂ ರಾಜ್ಯಮಟ್ಟದಲ್ಲಿ ಜಾನ್ಸನ್ ಕುಂದಾಪುರ ತಂಡವನ್ನು ಪ್ರತಿನಿಧಿಸುತ್ತಿದ್ದು,ಹೆಚ್.ಡಿ.ಎಫ್.ಸಿ ಬ್ಯಾಂಕ್ ಮಲ್ಪೆ ಶಾಖೆಯ ಉದ್ಯೋಗಿಯಾಗಿದ್ದಾರೆ.

ಕೃಷ್ಣ ಉಡುಪಿ ಇವರ ಈ ಕ್ರೀಡಾಸ್ಪೂರ್ತಿ ಇತರ ಆಟಗಾರರಿಗೂ ಮಾದರಿಯಾಗಲಿ ಎಂಬುದೇ ಸ್ಪೋರ್ಟ್ಸ್ ಕನ್ನಡ ಹಾರೈಕೆ.

LEAVE A REPLY

Please enter your comment!
Please enter your name here

19 − ten =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you