6 C
London
Wednesday, April 24, 2024
Homeಕ್ರಿಕೆಟ್ಸತತ ಎರಡು ರಾಜ್ಯಮಟ್ಟದ ಪ್ರಶಸ್ತಿ ಜಯಿಸಿದ ಜನಪ್ರಿಯ ಇಲೆವೆನ್ ದಾವಣಗೆರೆ

ಸತತ ಎರಡು ರಾಜ್ಯಮಟ್ಟದ ಪ್ರಶಸ್ತಿ ಜಯಿಸಿದ ಜನಪ್ರಿಯ ಇಲೆವೆನ್ ದಾವಣಗೆರೆ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

ಜಯಪ್ರಕಾಶ್ ಗೌಡ (ಜೆ.ಪಿ) ಸಾರಥ್ಯದಲ್ಲಿ ದಾವಣಗೆರೆಯಲ್ಲಿ  ಸತತ 12 ವರ್ಷಗಳಿಂದ ರಾಜ್ಯದಲ್ಲಿಯೇ ಅತ್ಯಂತ ವೈಭವೋಪೇತ ಪಂದ್ಯಾವಳಿ ಸಂಘಟಿಸುವ ದಾವಣಗೆರೆಯ ಜನಪ್ರಿಯ ಇಲೆವೆನ್ ತಂಡ ಕಳೆದ 2 ವಾರಗಳಲ್ಲಿ ಸತತ 2 ರಾಷ್ಟ್ರಮಟ್ಟದ ಪ್ರಶಸ್ತಿ ಜಯಿಸಿ ಯಶಸ್ವಿ ತಂಡವಾಗಿ‌‌ ಮುನ್ನುಗ್ಗುತ್ತಿದೆ.

ಜನವರಿ 3 ರಂದು ನಡೆದ ಹೊಸ ವರ್ಷದ ಪ್ರಯುಕ್ತ ದಾವಣಗೆರೆಯಲ್ಲಿ ನಡೆದ ರಾಜ್ಯ‌ ಮಟ್ಟದ ಡಿ.ಎಲ್.ಆರ್ ಕಪ್ ನಲ್ಲಿ ಪ್ರಥಮ ಸ್ಥಾನ ಪಡೆದು ನಗದು ರೂಪದಲ್ಲಿ 33,333 ನಗದು ಹಾಗೂ ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು.

ನಿನ್ನೆ ರವಿವಾರ ನಡೆದ ರಾಜ್ಯ ಮಟ್ಟದ ಪಂದ್ಯಾವಳಿ ಎಸ್.ಎಸ್.ಎಂ ಟ್ರೋಫಿ ಜಯಿಸಿ 1 ಲಕ್ಷ ನಗದು ಬಹುಮಾನ‌ ರೂಪದಲ್ಲಿ ಪಡೆಯಿತು.

ಅನುಭವಿ‌‌ ಆಟಗಾರ ಹಾಲಪ್ಪ,ಕೆ.ಪಿ.ಎಲ್ ಖ್ಯಾತಿಯ ಮಧು ಪಟೇಲ್ ಅತ್ಯುತ್ತಮ ನಿರ್ವಹಣೆ ತೋರಿ‌ ಪ್ರಶಸ್ತಿ ಜಯಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಜನಪ್ರಿಯ ದಾವಣಗೆರೆಯ ಸಾಧನೆಯ ಬೆನ್ನೆಲುಬಾಗಿ ನಿಂತಿರುವ ಮಾಲೀಕ ಜಯಪ್ರಕಾಶ್ ಗೌಡ ಹಾಗೂ ತಂಡದ ಸಾರಥಿ ಹಾಲಪ್ಪ ರನ್ನು ಸನ್ಮಾನಿಸಲಾಯಿತು.

‌‌‌‌‌‌‌‌‌

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

3 + 4 =