16.4 C
London
Monday, May 13, 2024
Homeಸ್ಪೋರ್ಟ್ಸ್ಮಂಗಳೂರಿನಲ್ಲಿ ಡೆಕಾಥ್ಲಾನ್ ಕಾರ್ಪೊರೇಟ್ ಚಾಂಪಿಯನ್‌ಶಿಪ್ 2023

ಮಂಗಳೂರಿನಲ್ಲಿ ಡೆಕಾಥ್ಲಾನ್ ಕಾರ್ಪೊರೇಟ್ ಚಾಂಪಿಯನ್‌ಶಿಪ್ 2023

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಹೆಸರಾಂತ ಕ್ರೀಡಾ ಸರಕುಗಳ ಕಂಪನಿ ಡೆಕಾಥ್ಲಾನ್ ಮಂಗಳೂರು ಶಾಖೆಯು ತನ್ನ 5 ನೇ ವರ್ಷದ ವಾರ್ಷಿಕೋತ್ಸವವನ್ನು ಆಚರಿಸುತ್ತಾ ಇದೆ. ಈ ಆಚರಣೆಯ ಸಂದರ್ಭದಲ್ಲಿ ಕಾರ್ಪೊರೇಟ್ ಕಂಪನಿಯ ಉದ್ಯೋಗಿಗಳಿಗೆ  ”ಡೆಕಾಥ್ಲಾನ್ ಕಾರ್ಪೊರೇಟ್ ಚಾಂಪಿಯನ್‌ಶಿಪ್ 2023” ಎಂಬ ಶೀರ್ಷಿಕೆಯೊಂದಿಗೆ  5 ಕ್ರೀಡಾಕೂಟಗಳನ್ನು ಆಯೋಜಿಸಲಿದೆ. ಪ್ರತ್ಯೇಕವಾಗಿ  ಕಾರ್ಪೊರೇಟ್ ವಲಯಕ್ಕೆ  ಮಾತ್ರ ಸೀಮಿತವಾಗಿ ಬ್ಯಾಡ್ಮಿಂಟನ್, ಕ್ರಿಕೆಟ್, ಫುಟ್ಬಾಲ್, ವಾಲಿಬಾಲ್ ಮತ್ತು ಸಾಫ್ಟ್ ಆರ್ಚರಿ (ಮೃದು ಬಿಲ್ಲುಗಾರಿಕೆ) ಸ್ಪರ್ಧೆಗಳನ್ನು ಆಯೋಜಿಸಿದೆ.
ಸ್ಪರ್ಧೆಗಳು 20 ಆಗಸ್ಟ್ 2023 ರಿಂದ 17 ಸೆಪ್ಟೆಂಬರ್ 2023 ರ ವರೆಗೆ ನಡೆಯಲಿದೆ.  ವಿಜೇತರು ಅತ್ಯಾಕರ್ಷಕ ಟ್ರೋಫಿ ಮತ್ತು ಉಡುಗೊರೆ ವೋಚರ್‌ಗಳನ್ನು ಗೆಲ್ಲಲಿದ್ದಾರೆ.
ನೋಂದಣಿಗಾಗಿ ಮತ್ತು ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ ಸಂಖ್ಯೆ 9632479957ಗೆ  ಕರೆ ಮಾಡಿ.
 ಕ್ರೀಡೆಗಳು ಮತ್ತು ಮನರಂಜನೆಯು ಕೆಲಸ ಮತ್ತು ಆರೋಗ್ಯಕರ ಜೀವನದ ಸಮತೋಲನವನ್ನು ರಚಿಸಲು ಮುಖ್ಯವಾಗಿದೆ.  ಕ್ರೀಡೆಗಳು ಮತ್ತು ಮನರಂಜನಾ ಚಟುವಟಿಕೆಗಳನ್ನು ಬೆಂಬಲಿಸುವುದು ಮತ್ತು ಉತ್ತೇಜಿಸುವುದು ನಿಜಕ್ಕೂ ಶ್ರೇಷ್ಠ. ಐದು ವರ್ಷಗಳ ಬೆಳವಣಿಗೆ ಮತ್ತು ಯಶಸ್ಸಿಗೆ ಅಭಿನಂದನೆಗಳು ಹಾಗೂ  ಡೆಕಾಥ್ಲಾನ್ ಮಂಗಳೂರು ಶಾಖೆಗೆ ಸ್ಪೋರ್ಟ್ಸ್ ಕನ್ನಡ  ವತಿಯಿಂದ 5 ನೇ ವಾರ್ಷಿಕೋತ್ಸವದ ಶುಭಾಶಯಗಳು!
-ಸುರೇಶ್ ಭಟ್, ಮುಲ್ಕಿ
ಸ್ಪೋರ್ಟ್ಸ್ ಕನ್ನಡ ವರದಿಗಾರ.
*ಸ್ಪೋರ್ಟ್ಸ್ ಕನ್ನಡ ಯೂಟ್ಯೂಬ್ ಲೈವ್ ಚಾನಲ್ ಗೆ   ನಿಮ್ಮ ಬೆಂಬಲ ಮತ್ತು ಆಶೀರ್ವಾದ ಇರಲಿ. ಕಾರ್ಯಕ್ರಮಗಳ ನೇರ ಪ್ರಸಾರಕ್ಕಾಗಿ ಸ್ಪೋರ್ಟ್ಸ್ ಕನ್ನಡ ಯೂಟ್ಯೂಬ್ ಲೈವ್ ಚಾನಲ್ ಅನ್ನು 6363022676-9632178537 ರಲ್ಲಿ ಸಂಪರ್ಕಿಸಿ.*
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

twenty − 18 =