SportsKannada | ಸ್ಪೋರ್ಟ್ಸ್ ಕನ್ನಡ

ಡಿಸೆಂಬರ್ 7 ಮತ್ತು 8 ರಂದು ಜೈ ಭೀಮ್ ಟ್ರೋಫಿ-2019

ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ), ಅಂಬೇಡ್ಕರ್ ವಾದ ಗ್ರಾಮ‌ ಶಾಖೆ ಪಡುಬಿದ್ರಿ ಇವರ ಆಶ್ರಯದಲ್ಲಿ ಡಿಸೆಂಬರ್ 7 ಮತ್ತು 8 ರಂದು ಅನಾರೋಗ್ಯ ಪೀಡಿತರ ನೆರವಿಗಾಗಿ ದ್ವಿತೀಯ ಬಾರಿಗೆ ಜೈ ಭೀಮ್ ಕಪ್-2019 ಪಂದ್ಯಾವಳಿಯನ್ನು, ಪಡುಬಿದ್ರಿಯ ಬೋರ್ಡ್ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ.

ಎಸ್.ಸಿ ಮತ್ತು ಎಸ್.ಟಿ ತಂಡಗಳಿಗೆ ಮಾತ್ರ ಮೀಸಲಾಗಿರುವ ಈ ಪಂದ್ಯಾಕೂಟದ ವಿಜೇತ ತಂಡ 50,000 ನಗದು,ರನ್ನರ್ಸ್ ತಂಡ 30,000 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು,ಇನ್ನಿತರ ವೈಯಕ್ತಿಕ ಬಹುಮಾನಗಳನ್ನು ನೀಡಲಾಗುತ್ತಿದೆ.

ಪಂದ್ಯಾವಳಿಯ ನೇರ ಪ್ರಸಾರ “ಕ್ರಿಕ್ ಸೇ” ಯೂ ಟ್ಯೂಬ್ ಚಾನೆಲ್ ಬಿತ್ತರಿಸಲಿದೆ.

ಆರ್.ಕೆ.ಆಚಾರ್ಯ ಕೋಟ

Exit mobile version