14.9 C
London
Thursday, May 16, 2024
Homeಕ್ರಿಕೆಟ್ನೇತಾಜಿ ಕ್ರಿಕೆಟರ್ಸ್ ತಂಡಕ್ಕೆ ಧೋನಿ ಪ್ರೀಮಿಯರ್ ಲೀಗ್-2019 ರ ಕಿರೀಟ.

ನೇತಾಜಿ ಕ್ರಿಕೆಟರ್ಸ್ ತಂಡಕ್ಕೆ ಧೋನಿ ಪ್ರೀಮಿಯರ್ ಲೀಗ್-2019 ರ ಕಿರೀಟ.

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

ಶಾಮೀರ್ ಮಾಲೀಕತ್ವದ S.A.S ಹಾಗೂ SPL ರೂವಾರಿ MKS ಗ್ರೂಪ್ ನ ಮಾಲೀಕ ನದೀಮ್ ಅಖ್ತರ್ ರವರ ಪ್ರಾಯೋಜಕತ್ವದಲ್ಲಿ ಸೋಮಯಾಜಲಹಳ್ಳಿಯ ಈಡನ್ ಗಾರ್ಡನ್ ಅಂಗಣದಲ್ಲಿ ಡಿಸೆಂಬರ್ ಮಾಸಾಂತ್ಯದಲ್ಲಿ ನಡೆದಿದ್ದ
3 ದಿನಗಳ ಕ್ರಿಕೆಟ್ ಪಂದ್ಯಾವಳಿ
“ಧೋನಿ ಪ್ರೀಮಿಯರ್ ಲೀಗ್-2019” ನೇತಾಜಿ ಕ್ರಿಕೆಟರ್ಸ್ ಜಯಿಸಿದೆ.

8 ಫ್ರಾಂಚೈಸಿಗಳು ಈ ಪಂದ್ಯಾವಳಿಯಲ್ಲಿ ಸ್ಪರ್ಧಿಸಿದ್ದು,
ಲೀಗ್ ಹಂತದ ಹೋರಾಟದ ಬಳಿಕ,ಸೆಮಿಫೈನಲ್ ನಲ್ಲಿ ನೇತಾಜಿ ಕ್ರಿಕೆಟರ್ಸ್ ನಂದಮೂರಿ ಲಯನ್ಸ್ ತಂಡವನ್ನು ಹಾಗೂ ಬ್ರ್ಯಾಂಡ್ ಯುವ ರೈಸಿಂಗ್ ಸ್ಟಾರ್ಸ್ ತಂಡವನ್ನು ಸೋಲಿಸಿ ಫೈನಲ್ ಗೆ ನೆಗೆದೇರಿದ್ದವು.ಕುತೂಹಲಕಾರಿ ಫೈನಲ್ ನಲ್ಲಿ ನೇತಾಜಿ,ಬ್ರ್ಯಾಂಡ್ ಯುವ ತಂಡವನ್ನು ಸೋಲಿಸು ಪ್ರಥಮ‌ ಪ್ರಶಸ್ತಿ ಪಡೆಯಿತು.

ವಿಜೇತ ತಂಡ ತಂಡ ನೇತಾಜಿ 1 ಲಕ್ಷ ನಗದು,ರನ್ನರ್ಸ್ ಬ್ರ್ಯಾಂಡ್ ಯುವ 50 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ತನ್ನದಾಗಿಸಿಕೊಂಡಿತು.
ಬೆಸ್ಟ್ ಬ್ಯಾಟ್ಸ್‌ಮನ್ ಪ್ರಶಸ್ತಿ ನೇತಾಜಿ ತಂಡದ ಗಿರಿ,ಬೆಸ್ಟ್ ಬೌಲರ್ ನಂದಮೂರಿ ಲಯನ್ಸ್ ನ ಉಮರ್ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಬ್ರ್ಯಾಂಡ್ ಯುವ ದ ವಿನೋದ್ ಪಡೆದುಕೊಂಡರು.

ಅಂತಿಮ ದಿನದ ಪಂದ್ಯದ ವೇಳೆ ಕ್ಷೇತ್ರರಕ್ಷಣೆ ಸಂದರ್ಭ ಪರಸ್ಪರ ಢಿಕ್ಕಿಯಾಗಿ ಗಾಯಗೊಂಡಿದ್ದ ಭಾನು ಹಾಗೂ ಶ್ರೀಕಾಂತ್ ಅದೇ ದಿನ ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು,ಎಂದಿನಂತೆ ಕ್ರಿಕೆಟ್ ತರಬೇತಿಯಲ್ಲಿ ತೊಡಗಿದ್ದಾರೆ.

ಪಂದ್ಯಾವಳಿಯ ನೇರ ಪ್ರಸಾರ M.Sports ಬಿತ್ತರಿಸಿದ್ದು,ರಾಜ್ಯದ ಹಿರಿಯ ಪ್ರಸಿದ್ಧ ವೀಕ್ಷಕ ವಿವರಣೆಕಾರ ಶಿವನಾರಾಯಣ ಐತಾಳ್ ಕೋಟ ಹಾಗೂ ರಾಘವೇಂದ್ರ ಮಟಪಾಡಿ ಕಾಮೆಂಟ್ರಿ ವಿಭಾಗ ಹಾಗೂ ಡ್ಯಾನ್ಸಿಂಗ್ ಅಂಪಾಯರ್ ಮದನ್ ಮಡಿಕೇರಿ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸಿದ್ದರು.
ಆರ್‌.ಕೆ.ಆಚಾರ್ಯ ಕೋಟ…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

19 − 7 =