ಕ್ರಿಕೆಟ್ರಿಯಾದ್ ನಲ್ಲಿ ಜೆ‌.ಎಫ್.ಸೂಪರ್ ಕಪ್ ಹಾರ್ಡ್ ಟೆನಿಸ್ ಪಂದ್ಯಾವಳಿ ಜಯಿಸಿದ ಡಿ.ಎಮ್.ನಾಜಿದ್...

ರಿಯಾದ್ ನಲ್ಲಿ ಜೆ‌.ಎಫ್.ಸೂಪರ್ ಕಪ್ ಹಾರ್ಡ್ ಟೆನಿಸ್ ಪಂದ್ಯಾವಳಿ ಜಯಿಸಿದ ಡಿ.ಎಮ್.ನಾಜಿದ್ ರಿಯಾದ್

-

- Advertisment -spot_img
ಜಾಮಿಯಾತುಲ್ ಫಲಾ ಹಾಗೂ ಮಂಗಳೂರು ಕ್ರಿಕೆಟ್ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ರಿಯಾದ್ ನ ಎಮ್.ಸಿ.ಎ ಅಂಗಣದಲ್ಲಿ ಆಯೋಜಿಸಿದ್ದ ಜೆ‌.ಎಫ್.ಸೂಪರ್ ಕಪ್-2020 ಪ್ರಶಸ್ತಿಯನ್ನು ಡಿ.ಎಮ್‌.ನಾಜಿದ್ ತಂಡ ಜಯಿಸಿದೆ.
ನಾಕೌಟ್ ಮಾದರಿಯಲ್ಲಿ ಸಾಗಿದ ಈ ಪಂದ್ಯಾವಳಿಯ ಫೈನಲ್ ನಲ್ಲಿ‌ಧೀರ ಗಯ್ಸ್ ತಂಡ ಮೊದಲು ಬ್ಯಾಟಿಂಗ್ ನಡೆಸಿ‌ ನಿಗದಿತ 10 ಓವರ್ ಗಳಲ್ಲಿ 51 ರನ್ ಗಳಿಸಿತ್ತು.
ಡಿ.ಎಮ್.ನಾಜಿದ್ ತಂಡದ ಪರವಾಗಿ ಮಾರಕ ದಾಳಿ ಸಂಘಟಿಸಿದ ಶದ್ದಾಬ್ 2 ಓವರ್ ನಲ್ಲಿ 16 ರನ್ ನೀಡಿ ಪ್ರಮುಖ 5 ವಿಕೆಟ್ ಉರುಳಿಸಿದ್ದರು.
ಸ್ಪರ್ಧಾತ್ಮಕ ಗುರಿಯನ್ನು ಬೆಂಬತ್ತಿದ  ಡಿ.ಎಮ್.ನಾಜಿದ್ ತಂಡ ಕೇವಲ 5.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ  ಗುರಿಯನ್ನು ಬೆಂಬತ್ತಿ ಟೂರ್ನಮೆಂಟ್ ನ  ಪ್ರಶಸ್ತಿ ಜಯಿಸಿತ್ತು.
ಫೈನಲ್ ನ ಪಂದ್ಯಶ್ರೇಷ್ಟ ಪ್ರಶಸ್ತಿ ಹಾಗೂ ಟೂರ್ನಮೆಂಟ್ ಬೆಸ್ಟ್ ಬೌಲರ್ ಅರ್ಹವಾಗಿ ಶದ್ದಾಬ್ ಕಾರ್ನಾಡ್ ಪಾಲಾದರೆ,ಬೆಸ್ಟ್ ಬ್ಯಾಟ್ಸ್‌ಮನ್ ರಿಫಾಝ್ ಉಡುಪಿ
ಹಾಗೂ ಸರಣಿಶ್ರೇಷ್ಟ ಪ್ರಶಸ್ತಿ ಮೊಹ್ಸಿನ್ ಪಡೆದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

8 − 5 =

Latest news

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ ಭಾರತದಲ್ಲಿ ಕ್ರಿಕೆಟ್ ಕೇವಲ ಆಟವಲ್ಲ; ಅದು ಜನರ ಭಾವನೆ ಮತ್ತು ಗುರುತಿನ ಭಾಗವಾಗಿದೆ. ಆದರೆ ದೀರ್ಘಕಾಲದವರೆಗೆ ಬಿಹಾರ...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...
- Advertisement -spot_imgspot_img

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

Must read

- Advertisement -spot_imgspot_img

You might also likeRELATED
Recommended to you