ಕ್ರಿಕೆಟ್ಕುಂದಾಪುರ ರಾಷ್ಟ್ರೀಯ ಮಟ್ಟದ ಪಂದ್ಯಾಟದಲ್ಲಿ ಡಾ.ಗೋವಿಂದ ಬಾಬು ಪೂಜಾರಿಯವರಿಗೆ ಸನ್ಮಾನ

ಕುಂದಾಪುರ ರಾಷ್ಟ್ರೀಯ ಮಟ್ಟದ ಪಂದ್ಯಾಟದಲ್ಲಿ ಡಾ.ಗೋವಿಂದ ಬಾಬು ಪೂಜಾರಿಯವರಿಗೆ ಸನ್ಮಾನ

-

- Advertisment -spot_img
ಕುಂದಾಪುರ-ಇಲ್ಲಿನ ಗಾಂಧಿಮೈದಾನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಚೆಫ್ ಟಾಕ್ ಪುಢ್&ಹಾಸ್ಪಿಟಾಲಿಟಿ ಪ್ರೈ ಲಿ ನ   ಮಾಲೀಕರು ಹಾಗೂ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ)ನ ಮೂಲಕ ಸಮಾಜದ ಬಡ ಅಶಕ್ತ ಕುಟುಂಬಗಳಿಗೆ ಸುಸಜ್ಜಿತ ಮನೆ ನಿರ್ಮಿಸಿಕೊಟ್ಟು,ಶೈಕ್ಷಣೀಯ,ವೈದ್ಯಕೀಯ ನೆರವು ನೀಡುತ್ತಿರುವ ಸಮಾಜರತ್ನ ಡಾ.ಗೋವಿಂದ ಬಾಬು ಪೂಜಾರಿ ಬೈಂದೂರು ಇವರನ್ನು ಚಾಲೆಂಜ್ ಕ್ರಿಕೆಟ್ ಕ್ಲಬ್ ಕುಂದಾಪುರ ವತಿಯಿಂದ ಸನ್ಮಾನಿಸಲಾಯಿತು.
ಸನ್ಮಾ‌ನ‌ ಸ್ವೀಕರಿಸಿ ಮಾತನಾಡಿದ ಡಾ.ಗೋವಿಂದ ಬಾಬು ಪೂಜಾರಿಯವರು “ಯುವಕರು ಸಮಾಜದ ಆಸ್ತಿ.ಕ್ರೀಡಾ ಸ್ಪೂರ್ತಿ ಯಿಂದ ಸ್ಪರ್ಧೆಯಲ್ಲಿ ಭಾಗವಹಿಸಬೇಕು‌.ಜೊತೆಯಲ್ಲಿ ಸಮಾಜಸೇವೆಯಲ್ಲೂ ತೊಡಗಿಸಿಕೊಳ್ಳಬೇಕು” ಎಂದರು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ರಾಜ್ಯ ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿ ಯಶಪಾಲ್ ಸುವರ್ಣ,ನ್ಯೂ ಮೆಡಿಕಲ್ ಸೆಂಟರ್ ಡಾ.ರಂಜನ್, ಉಡುಪಿ ಜಿಲ್ಲೆ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ಶೆಟ್ಟಿ ಟೊರ್ಪೆಡೋಸ್,ಜಪ್ತಿ ಪ್ರಥಮ್ ಇನ್ ರೆಸಾರ್ಟ್ ಮರತ್ತೂರು ಸುರೇಶ್ ಶೆಟ್ಟಿ,ಸಿವಿಲ್ ಕಂಟ್ರಾಕ್ಟರ್ ಸಚಿತ್ ಪೈ,ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಕೃಷ್ಣೇ ಗೌಡ್ರು,ಸಹನಾ ಗ್ರೂಪ್ಸ್ ನ‌‌ ಸುರೇಂದ್ರ ಶೆಟ್ಟಿ,ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕುಸುಮಾಕರ್ ಶೆಟ್ಟಿ, ಉಡುಪಿ ಕಾಂಗ್ರೆಸ್ ಉಪಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್,ಚಾಲೆಂಜ್ ಚಂದ್ರ,ಪಂದ್ಯಾಟ ಸಮಿತಿಯ ಪದಾಧಿಕಾರಿಗಳು,ತಂಡದ ಸದಸ್ಯರು ಉಪಸ್ಥಿತರಿದ್ದರು ‌.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

14 − 12 =

Latest news

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್

ತುಮಕೂರಿನಲ್ಲಿ ರಾಜ್ಯಮಟ್ಟದ  ಕ್ರಿಕೆಟ್ ಟೂರ್ನಮೆಂಟ್ ಡಾ. ರಾಜ್ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘ, ತುಮಕೂರು  ಹಾಗೂ ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್ ತುಮಕೂರು ಇವರ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ. ಈ ಟೂರ್ನಮೆಂಟ್ ಡಾ....

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ

ಶೆಫ್‌ಟಾಕ್ ಪ್ರೀಮಿಯರ್ ಲೀಗ್ ಸೀಸನ್ 6 ಕ್ರಿಕೆಟ್ ಸಂಭ್ರಮ-ಕಂಪೆನಿ ಸಿಬ್ಬಂದಿಗಳ ಮಹಾಸಂಗಮ! ಬೆಂಗಳೂರು:  ಪ್ರತೀ ಬಾರಿಯಂತೆ ಈ ವರ್ಷದ ‘Cheftalk Premier League – Season 6’ ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 13...

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು

ಮಲ್ಪೆ ಬಂದರು ಸಹಕಾರಿ ನೌಕರರ ಸಂಘದಿಂದ ಕ್ರಿಕೆಟ್ ಟೂರ್ನಮೆಂಟ್ ಹಾಗೂ ಕ್ರೀಡಾ ಸ್ಪರ್ಧೆಗಳು! ಮಲ್ಪೆ, ಮೀನುಗಾರಿಕಾ ಬಂದರು: ಮಲ್ಪೆ ಬಂದರು ಸಹಕಾರಿ ನೌಕರರ ಸಂಘ, ಮಲ್ಪೆ ಇವರ ವತಿಯಿಂದ,...

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”   ಉಡುಪಿ: ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ (Kinnimulki Sports Club) ವತಿಯಿಂದ ಪ್ರತಿಷ್ಠಿತ ಕಿನ್ನಿಮೂಲ್ಕಿ ಸೂಪರ್...
- Advertisement -spot_imgspot_img

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ! 

ಗೆಳೆಯರು ಕಪ್ 2025 – 42 ವರ್ಷ ಮೇಲ್ಪಟ್ಟ ಲೆಜೆಂಡ್ಸ್‌ಗಳ ಟೂರ್ನಿಯಲ್ಲಿ ಫ್ರೆಂಡ್ಸ್ ಬೆಂಗಳೂರು ವಿಜಯ!  ಕ್ರಿಕೆಟ್ ಲೋಕದ ಅಭಿಮಾನಿಗಳನ್ನು ರಂಜಿಸಿದ ಗೆಳೆಯರು ಕಪ್ 2025 ಟೂರ್ನಮೆಂಟ್...

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ.

ದುಬೈ ಕರ್ನಾಟಕ ಕ್ರಿಕೆಟ್ ಲೀಗ್:ಮುಖ್ಯ ಸಲಹೆಗಾರರಾಗಿ ವಿಠಲ್ ರಿಶಾನ್ ನೇಮಕ. ಖ್ಯಾತ ಕ್ರಿಕೆಟ್ ಆಟಗಾರ ವಿಠಲ್ ರಿಶಾನ್ ನಾಯಕ್ ಅವರು ದುಬೈನ ಪ್ರಸಿದ್ಧ ಕ್ರಿಕೆಟ್ ತಂಡವಾದ ಕರ್ನಾಟಕ...

Must read

- Advertisement -spot_imgspot_img

You might also likeRELATED
Recommended to you