8.8 C
London
Tuesday, April 23, 2024
Homeಭರವಸೆಯ ಬೆಳಕುರಿಕ್ಷಾ ಚಾಲಕನ ಕನಸು ನನಸು ಮಾಡಿದ ಡಾ ಗೋವಿಂದ ಬಾಬು ಪೂಜಾರಿ

ರಿಕ್ಷಾ ಚಾಲಕನ ಕನಸು ನನಸು ಮಾಡಿದ ಡಾ ಗೋವಿಂದ ಬಾಬು ಪೂಜಾರಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಕುಂದಾಪುರ : ತಾಲೂಕಿನ ಕಾಳಾವರ ಗ್ರಾಮದ ನರಿಕೊಡ್ಲು ಗ್ರಾಮೀಣ ಪ್ರದೇಶದ ರಿಕ್ಷಾ ಚಾಲಕರಾಗಿದ್ದ ಸತೀಶ್ ಪೂಜಾರಿ ಅವರು ನೂತನ ಮನೆ ನಿರ್ಮಾಣದ ಕನಸು ಕಂಡಿದ್ದರು.
ಆದರೆ ವಿಧಿಯಾಟದಿಂದ ಅವರು ಅಕಾಲಿಕವಾಗಿ ಮೃತಪಟ್ಟಿದ್ದರು. ಈ ಮನೆಯನ್ನು ಪೂರ್ಣಗೊಳಿಸಲು ಸಾಧ್ಯವಾಗದ ಅವರ ಕುಟುಂಬ ತ್ರೀವ ಸಂಕಷ್ಟದಲ್ಲಿರುವ ವಿಚಾರವನ್ನು ಸ್ಥಳೀಯರು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ ಗೋವಿಂದ ಬಾಬು ಪೂಜಾರಿ ಅವರ ಗಮನಕ್ಕೆ ತಂದು, ಒಂದು ಡಾ ಗೋವಿಂದ ಬಾಬು ಪೂಜಾರಿ ಅವರ ಖುದ್ದಾಗಿ ಕಾಳಾವಾರದ ನರಿಕೊಡ್ಲು ಮನೆ ದಿವಗಂತ ಸತೀಶ್ ಪೂಜಾರಿಯವರ ಮನೆಗೆ ಭೇಟಿ ನೀಡಿದರು.
ದಿವಗಂತ ಸತೀಶ್ ಪೂಜಾರಿ ಅವರ ಮನೆಯವರಿಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ ಗೋವಿಂದ ಬಾಬು ಪೂಜಾರಿ ಅವರ ಕನಸು ಕಂಡ ಸತೀಶ್ ಪೂಜಾರಿ ಅವರು ಆತ್ಮಕ್ಕೆ ನನಸು ಮಾಡಬೇಕೆಂದು ಹೇಳಿ, ಅರ್ಧಕ್ಕೆ ನಿಂತಿದ್ದ ಈ ಮನೆಯನ್ನು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಂಪೂರ್ಣಗೊಳಿಸಿ, ಅವರ ಆತ್ಮಕ್ಕೆ ನನಸು ಮಾಡುತ್ತೇನೆ ಎಂದರು.
ದಿವಗಂತ ಸತೀಶ್ ಪೂಜಾರಿ ಅವರ ಕನಸು ನನಸು ಮಾಡಿ, ಇದೇ ಅಕ್ಟೋಬರ್ 8ಕ್ಕೆ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಿವಗಂತ ಸತೀಶ್ ಪೂಜಾರಿ ಅವರ ಮನೆ ಉದ್ಘಾಟನೆ ಹಾಗೂ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ ಎಂದು ಟ್ರಸ್ಟಿ ಅಧ್ಯಕ್ಷ ಡಾ ಗೋವಿಂದ ಬಾಬು ಪೂಜಾರಿ ಅವರು ತಿಳಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

5 × 2 =