ಕ್ರಿಕೆಟ್ದುಬೈ-ಫ್ರೈಡೇ-ಕ್ರಿಕೆಟ್ ಲೀಗ್;ಟೆಕ್ನೋ ಟೈಟಾನ್ಸ್ ಕ್ವಾರ್ಟರ್ ಫೈನಲಗೆ ತೇರ್ಗಡೆ.

ದುಬೈ-ಫ್ರೈಡೇ-ಕ್ರಿಕೆಟ್ ಲೀಗ್;ಟೆಕ್ನೋ ಟೈಟಾನ್ಸ್ ಕ್ವಾರ್ಟರ್ ಫೈನಲಗೆ ತೇರ್ಗಡೆ.

-

- Advertisment -spot_img

ದುಬೈ-ಫ್ರೈಡೇ-ಕ್ರಿಕೆಟ್ ಲೀಗ್;ಟೆಕ್ನೋ ಟೈಟಾನ್ಸ್ ಕ್ವಾರ್ಟರ್ ಫೈನಲಗೆ ತೇರ್ಗಡೆ.

ದುಬೈನಲ್ಲಿ ಜರಗುತ್ತಿರುವ ಅತ್ಯಂತ ಪ್ರತಿಷ್ಠಿತ ಫ್ರೈಡೇ ಕ್ರಿಕೆಟ್ ಲೀಗ್-9ರಲ್ಲಿ ಅವಿಭಜಿತ ದಕ್ಷಿಣಕನ್ನಡ ಮೂಲದ ಒಡೆತನ ಹೊಂದಿರುವ ಟೆಕ್ನೋ ಟೈಟಾನ್ಸ್ ಕ್ರಿಕೆಟ್ ತಂಡವು ಈಗಾಗಲೇ ಆಡಿದ ಎಂಟು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಭರ್ಜರಿಯಾಗಿ ಜಯಿಸಿ ಪ್ರೀ-ಕ್ವಾರ್ಟರ್ ಹಂತವನ್ನು ತಲುಪಿದೆ.ಮುಂದಿನ ಪಂದ್ಯದ ಜಯವು ತಂಡವನ್ನು ಸೆಮಿಫೈನಲಗೆ ತಲುಪಿಸುತ್ತದೆ.

ಟೆಕ್ನೋ ಟೈಟಾನ್ಸ್ ತಂಡವು ಉಡುಪಿಜಿಲ್ಲೆಯ ಸೂರಾಲಿನ ವಿಠಲ ರಿಷಾನ್ ನಾಯಕ್ ರವರ ನಾಯಕತ್ವ ಹಾಗೂ ಅಕದ್ ಅವರ ಉಪನಾಯಕತ್ವದಲ್ಲಿ ಕಣಕ್ಕೆ ಇಳಿದಿದೆ.ಉಳಿದಂತೆ ಅಬಿದ್,ಅಸ್ಮಾರ್,ನದೀಮ್,ಅಮಾನ್,ಓವೈಸಿ,ರಹೀಂ,ಅಲ್ಮಿನ್,ಅಶ್ರಫ್,ರಿಯಾಝ್,ದಾನಿಶ್,ರೆಹಾನ್,ಆಸೀಫ್,ನಿತಿನ್,ಶೇರ್ ಆಲಿ,ಆದಿಲ್,ತಲಾ ಅವರನ್ನು ಒಳಗೊಂಡಿರುವ ತಂಡಕ್ಕೆ ಮೇಲ್ವಿಚಾರಕರಾಗಿ ಜೀಶನ್,ಇಸ್ರಾರ್,ತನ್ವೀರ್ ಅವರು ಸಾಥ್ ನೀಡುತ್ತಿದ್ದಾರೆ.

ದುಬೈನ ಪ್ರತಿಷ್ಠಿತ ಹತ್ತು ತಂಡಗಳು ಈ ಕ್ರಿಕೆಟ್ ಪಂದ್ಯಾಕೂಟದಲ್ಲಿ ಭಾಗವಹಿಸುತ್ತಿದ್ದು ಟೆಕ್ನೋ ಟೈಟಾನ್ಸ್ ತಂಡವು ಈ ಪಂದ್ಯಾಕೂಟದಲ್ಲಿ ಅತ್ಯಂತ ಭರವಸೆಯ ತಂಡವಾಗಿ ಪ್ರದರ್ಶನ ನೀಡುತ್ತಿದೆ.ಫೆಬ್ರವರಿ ಮೊದಲ ವಾರದಲ್ಲಿ ಮುಂದಿನ ಪಂದ್ಯಗಳು ಜರಗಲಿವೆ.28 ಫೆಬ್ರವರಿಯಂದು ಫೈನಲ್ ಪಂದ್ಯವು ಯು.ಎ.ಯಿ ಅಜ್ಮಾನ ಮೈದಾನದಲ್ಲಿ ಜರಗಲಿದೆ.

LEAVE A REPLY

Please enter your comment!
Please enter your name here

three × two =

Latest news

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...
- Advertisement -spot_imgspot_img

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್

ಚಿತ್ರದುರ್ಗದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2026: ₹2 ಲಕ್ಷ ಪ್ರಥಮ ಬಹುಮಾನ, ಸರಣಿ ಶ್ರೇಷ್ಠ ವಿಜೇತರಿಗೆ ಹೋಂಡಾ ಶೈನ್ ಬೈಕ್ ಚಿತ್ರದುರ್ಗ:  ವಿಶ್ವಕರ್ಮ ಸಮುದಾಯದ ಯುವಕರ ಕ್ರೀಡಾ ಪ್ರತಿಭೆಯನ್ನು...

Must read

- Advertisement -spot_imgspot_img

You might also likeRELATED
Recommended to you