ಕ್ರಿಕೆಟ್ದುಬೈ-ಫ್ರೈಡೇ-ಕ್ರಿಕೆಟ್ ಲೀಗ್;ಟೆಕ್ನೋ ಟೈಟಾನ್ಸ್ ಕ್ವಾರ್ಟರ್ ಫೈನಲಗೆ ತೇರ್ಗಡೆ.

ದುಬೈ-ಫ್ರೈಡೇ-ಕ್ರಿಕೆಟ್ ಲೀಗ್;ಟೆಕ್ನೋ ಟೈಟಾನ್ಸ್ ಕ್ವಾರ್ಟರ್ ಫೈನಲಗೆ ತೇರ್ಗಡೆ.

-

- Advertisment -spot_img

ದುಬೈ-ಫ್ರೈಡೇ-ಕ್ರಿಕೆಟ್ ಲೀಗ್;ಟೆಕ್ನೋ ಟೈಟಾನ್ಸ್ ಕ್ವಾರ್ಟರ್ ಫೈನಲಗೆ ತೇರ್ಗಡೆ.

ದುಬೈನಲ್ಲಿ ಜರಗುತ್ತಿರುವ ಅತ್ಯಂತ ಪ್ರತಿಷ್ಠಿತ ಫ್ರೈಡೇ ಕ್ರಿಕೆಟ್ ಲೀಗ್-9ರಲ್ಲಿ ಅವಿಭಜಿತ ದಕ್ಷಿಣಕನ್ನಡ ಮೂಲದ ಒಡೆತನ ಹೊಂದಿರುವ ಟೆಕ್ನೋ ಟೈಟಾನ್ಸ್ ಕ್ರಿಕೆಟ್ ತಂಡವು ಈಗಾಗಲೇ ಆಡಿದ ಎಂಟು ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಭರ್ಜರಿಯಾಗಿ ಜಯಿಸಿ ಪ್ರೀ-ಕ್ವಾರ್ಟರ್ ಹಂತವನ್ನು ತಲುಪಿದೆ.ಮುಂದಿನ ಪಂದ್ಯದ ಜಯವು ತಂಡವನ್ನು ಸೆಮಿಫೈನಲಗೆ ತಲುಪಿಸುತ್ತದೆ.

ಟೆಕ್ನೋ ಟೈಟಾನ್ಸ್ ತಂಡವು ಉಡುಪಿಜಿಲ್ಲೆಯ ಸೂರಾಲಿನ ವಿಠಲ ರಿಷಾನ್ ನಾಯಕ್ ರವರ ನಾಯಕತ್ವ ಹಾಗೂ ಅಕದ್ ಅವರ ಉಪನಾಯಕತ್ವದಲ್ಲಿ ಕಣಕ್ಕೆ ಇಳಿದಿದೆ.ಉಳಿದಂತೆ ಅಬಿದ್,ಅಸ್ಮಾರ್,ನದೀಮ್,ಅಮಾನ್,ಓವೈಸಿ,ರಹೀಂ,ಅಲ್ಮಿನ್,ಅಶ್ರಫ್,ರಿಯಾಝ್,ದಾನಿಶ್,ರೆಹಾನ್,ಆಸೀಫ್,ನಿತಿನ್,ಶೇರ್ ಆಲಿ,ಆದಿಲ್,ತಲಾ ಅವರನ್ನು ಒಳಗೊಂಡಿರುವ ತಂಡಕ್ಕೆ ಮೇಲ್ವಿಚಾರಕರಾಗಿ ಜೀಶನ್,ಇಸ್ರಾರ್,ತನ್ವೀರ್ ಅವರು ಸಾಥ್ ನೀಡುತ್ತಿದ್ದಾರೆ.

ದುಬೈನ ಪ್ರತಿಷ್ಠಿತ ಹತ್ತು ತಂಡಗಳು ಈ ಕ್ರಿಕೆಟ್ ಪಂದ್ಯಾಕೂಟದಲ್ಲಿ ಭಾಗವಹಿಸುತ್ತಿದ್ದು ಟೆಕ್ನೋ ಟೈಟಾನ್ಸ್ ತಂಡವು ಈ ಪಂದ್ಯಾಕೂಟದಲ್ಲಿ ಅತ್ಯಂತ ಭರವಸೆಯ ತಂಡವಾಗಿ ಪ್ರದರ್ಶನ ನೀಡುತ್ತಿದೆ.ಫೆಬ್ರವರಿ ಮೊದಲ ವಾರದಲ್ಲಿ ಮುಂದಿನ ಪಂದ್ಯಗಳು ಜರಗಲಿವೆ.28 ಫೆಬ್ರವರಿಯಂದು ಫೈನಲ್ ಪಂದ್ಯವು ಯು.ಎ.ಯಿ ಅಜ್ಮಾನ ಮೈದಾನದಲ್ಲಿ ಜರಗಲಿದೆ.

LEAVE A REPLY

Please enter your comment!
Please enter your name here

11 − 11 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you