ಕ್ರಿಕೆಟ್ಈಗಲ್ಸ್ ಕುಂಭಾಶಿ ತಂಡಕ್ಕೆ ಕುಟೀರ ಟ್ರೋಫಿ-2020

ಈಗಲ್ಸ್ ಕುಂಭಾಶಿ ತಂಡಕ್ಕೆ ಕುಟೀರ ಟ್ರೋಫಿ-2020

-

- Advertisment -spot_img

ಗಿಳಿಯಾರಿನ ಯುವ ಕ್ರಿಕೆಟಿಗ ಅಮರ್ ಶೆಟ್ಟಿ ಫ್ರೆಂಡ್ಸ್ ಗಿಳಿಯಾರು ಹಾಗೂ ಫೆಂಡ್ಸ್ ಗಿಳಿಯಾರು ತಂಡದ ಸಾರಥ್ಯದಲ್ಲಿ ಲೀಗ್ ಮಾದರಿಯ ಆಯಾಯ ವಲಯದ ಆಟಗಾರರನ್ನೊಳಗೊಂಡ ಜಿಲ್ಲಾ ಮಟ್ಟದ 40 ಗಜಗಳ
ಹೊನಲು ಬೆಳಕಿನ ಪಂದ್ಯಾಕೂಟ
“ಕುಟೀರ ಟ್ರೋಫಿ-2020” ಯನ್ನು
ಈಗಲ್ಸ್ ಕುಂಭಾಶಿ ಜಯಿಸಿದೆ

ಈ ಪಂದ್ಯಾವಳಿಯಲ್ಲಿ
ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದು ವಲಯ ಮಟ್ಟದ 38 ತಂಡಗಳು ಪರಸ್ಪರ ಸೆಣಸಾಡಿದ್ದವು.
ಅಂತಿಮವಾಗಿ ಫೈನಲ್ ನಲ್ಲಿ
ಈಗಲ್ಸ್ ಕುಂಭಾಶಿ ,ಸಿ.ಪಿ.ಸಿ ಸಾಸ್ತಾನ ತಂಡವನ್ನು ಸೋಲಿಸಿ‌ ಪ್ರಥಮ‌ ಪ್ರಶಸ್ತಿ ಪಡೆಯಿತು.

ಪ್ರಥಮ ಪ್ರಶಸ್ತಿ ವಿಜೇತ ತಂಡ ಈಗಲ್ಸ್ 33,333 ನಗದು,ರನ್ನರ್ಸ್ ಸಿ.ಪಿ.ಸಿ ಸಾಸ್ತಾನ ತಂಡ 22,222 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಿತು.

ಈಗಲ್ಸ್ ಕುಂಭಾಶಿಯ ಸುಧಾಕರ
ಸರಣಿ ಶ್ರೇಷ್ಠ ಪ್ರಶಸ್ತಿ ರೂಪದಲ್ಲಿ ಮೊಬೈಲ್ ಫೋನ್ ಪಡೆದರೆ,
ಫೈನಲ್ ನ ಪಂದ್ಯಶ್ರೇಷ್ಟ ಹಾಗೂ
ಬೆಸ್ಟ್ ಬ್ಯಾಟ್ಸ್‌ಮನ್ ಅಶ್ವಿನ್ ಕುಂಭಾಶಿ,ಬೆಸ್ಟ್ ಬೌಲರ್ ಸೂರಿ ಸಾಸ್ತಾನ ಹಾಗೂ ವಿಶೇಷವಾಗಿ ಕೊಡಮಾಡಿದ ಅತ್ಯಂತ ಶಿಸ್ತಿನ ತಂಡ ಪ್ರಶಸ್ತಿಯನ್ನು ಜ್ವಾಲಿ ಮೂಡುಗೋಪಾಡಿ ಪಾತ್ರವಾಯಿತು.

ಗಿಳಿಯಾರು ಅಂಗನವಾಡಿ ದತ್ತುನಿಧಿ ಪ್ರಯುಕ್ತ ನಡೆದಿದ್ದ
ಪಂದ್ಯಾವಳಿಯನ್ನು ಕೋಟ ಪೋಲಿಸ್ ವೃತ್ತ ನಿರೀಕ್ಷಕ ನಿತ್ಯಾನಂದ ಗೌಡ ಉದ್ಘಾಟಿಸಿದ್ದರು.
ಈ ಸಂದರ್ಭ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆದಿತ್ತು.ವಲಯ ಮಟ್ಟದ ಪಂದ್ಯಾವಳಿಗಳು ಇತ್ತೀಚೆಗೆ ಹೆಚ್ಚಾಗಿ ನಡೆಯುತ್ತಿದ್ದು,ವಲಸೆ ಹೋಗುತ್ತಿರುವ ಆಟಗಾರರು ತಮ್ಮೂರಿನ ತಂಡವನ್ನು ಮತ್ತೆ ಕೂಡಿಕೊಂಡು ಸ್ಥಳೀಯ ತಂಡಗಳು,ಗ್ರಾಮೀಣ ಮಟ್ಟದ ಪ್ರತಿಭೆಗಳ ಅನಾವರಣ ನಿಟ್ಟಿನಲ್ಲಿ ಗಿಳಿಯಾರು ಫ್ರೆಂಡ್ಸ್ ಕೈಗೊಂಡಿದ್ದ
ಕುಟೀರ ಟ್ರೋಫಿ ಅಪಾರ ಕ್ರೀಡಾಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು.
ಆರ್.ಕೆ.ಆಚಾರ್ಯ ಕೋಟ…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five − 4 =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you