11.9 C
London
Monday, April 15, 2024
Homeಕ್ರಿಕೆಟ್ಬೆಂಗಳೂರು-ಯತೀಶ್ ಮ್ಯಾಜಿಕಲ್ ಸ್ಪೆಲ್- ರಂಗ:ಕ್ರಿಶಾ ಪಂದ್ಯ ರೋಚಕ ಟೈನಲ್ಲಿ ಅಂತ್ಯ

ಬೆಂಗಳೂರು-ಯತೀಶ್ ಮ್ಯಾಜಿಕಲ್ ಸ್ಪೆಲ್- ರಂಗ:ಕ್ರಿಶಾ ಪಂದ್ಯ ರೋಚಕ ಟೈನಲ್ಲಿ ಅಂತ್ಯ

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img
ಕೆ.ಟಿ.ಪಿ‌.ಎಲ್ ನ 9 ನೇ ಪಂದ್ಯದ ಕೊನೆಯ ಓವರ್ ನಲ್ಲಿ ಯತೀಶ್ ಅಲೆವೂರು ಮೊನಚಾದ ಬೌಲಿಂಗ್ ದಾಳಿಯ ಫಲವಾಗಿ,ಕ್ರಿಶಾ ಕುಂದಾಪುರ ಮತ್ತು ರಂಗ ಇಲೆವೆನ್ ನಡುವಿನ ಪಂದ್ಯರೋಚಕ ಟೈನಲ್ಲಿ ಅಂತ್ಯ ಕಂಡಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಕ್ರಿಶಾ ಕುಂದಾಪುರ ಕಿಝರ್ 2 ಸಿಡಿಲಬ್ಬರದ ಸಿಕ್ಸರ್ ಸಹಿತ 21 ರನ್ ಸಿಡಿಸಿ ಎದುರಾಳಿಗೆ 51 ರನ್ ಗುರಿ ನೀಡಿತ್ತು.
ಸವಾಲಿನ ಗುರಿಯ ಚೇಸಿಂಗ್ ವೇಳೆ,ಆರಂಭಿಕ‌ ಆಟಗಾರನಾಗಿ ಕಣಕ್ಕಿಳಿದ ನವೀನ್ ಚೂ 17 ರನ್ ಗಳಿಸಿ ತಂಡವನ್ನು ಆಧರಿಸಿದರು.ಕೊನೆಯ ಓವರ್ ನಲ್ಲಿ 6 ರನ್ ಗಳ‌ ಅಗತ್ಯತೆಯ ಸಂದರ್ಭ ಯತೀಶ್ ಕೇವಲ 5 ರನ್ ನೀಡಿ 1 ವಿಕೆಟ್‌ ಉರುಳಿಸಿದ ಪರಿಣಾಮ‌ ಪಂದ್ಯ ಟೈನಲ್ಲಿ ಅಂತ್ಯವಾಯಿತು.
ಕೊನೆಯ ಓವರ್ ನ ಮ್ಯಾಜಿಕಲ್ ಸ್ಪೆಲ್ ನಡೆಸಿದ ಯತೀಶ್ ಅಲೆವೂರು ಅರ್ಹವಾಗಿ ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

five × 1 =