16.4 C
London
Monday, May 13, 2024
Homeಕ್ರಿಕೆಟ್ಬೆಂಗಳೂರಿನಲ್ಲಿ ಫಖರ್ ಜಮಾನ್ ಅಬ್ಬರ ! ಪಾಕ್ ಸೆಮಿಫೈನಲ್ ಆಸೆ ಜೀವಂತ!

ಬೆಂಗಳೂರಿನಲ್ಲಿ ಫಖರ್ ಜಮಾನ್ ಅಬ್ಬರ ! ಪಾಕ್ ಸೆಮಿಫೈನಲ್ ಆಸೆ ಜೀವಂತ!

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ನಿರ್ಣಾಯಕ ಪಂದ್ಯದಲ್ಲಿ ನ್ಯೂಜಿಲಂಡ್ vs ಪಾಕಿಸ್ತಾನ ಮುಖಾಮುಖಿಯಾಯಿತು. ಚಿನ್ನಸ್ವಾಮಿಯಲ್ಲಿ ಪಾಕ್ ಬೌಲರ್‌ಗಳನ್ನು ಚೆಂಡಾಡಿದ ಕಿವೀಸ್  ಬಾಬರ್ ಪಡೆಗೆ ಗೆಲ್ಲಲು ಬೃಹತ್ ಗುರಿ ನೀಡಿತ್ತು.
ಚೇಸಿಂಗ್ ನಲ್ಲಿ ಫಖರ್ ಜಮಾನ್ ಸ್ಪೋಟಕ ಶತಕ ಸಿಡಿಸಿದರು.  ಡಿಎಲ್ ನಿಯಮದಲ್ಲಿ ನ್ಯೂಜಿಲೆಂಡ್‌ಗೆ ಆಘಾತಕಾರಿ ಸೋಲುಣಿಸಿದ ಪಾಕ್ ಮಳೆಯ ಸಹಾಯದಿಂದ  ಅದೃಷ್ಟದ ಗೆಲುವು ಪಡೆಯಿತು. ಬಾರಿಶ್ ಬಿ ಚಾಹ್ತಿ ಹೈ ಕೆ ಪಾಕಿಸ್ತಾನ್ ಜೀತ್ ಜಾಯೆ.ಇದು ನ್ಯೂಜಿಲೆಂಡ್‌ನ 401 ರನ್‌ಗಳ ಮುಖಾಮುಖಿಯಲ್ಲಿ ಸೊರಗದ ಪಾಕಿಸ್ತಾನಕ್ಕೆ ದೊಡ್ಡ ಕ್ರೆಡಿಟ್.
 *ಕಿವೀಸ್‌ಗೆ ಸೋಲುಣಿಸಿದ ಪಾಕ್* 
ಫಖರ್ ಜಮಾನ್  ಇವರ ಅದ್ಭುತ ಇನಿಂಗ್ಸ್ ನಿಂದಾಗಿ ಪಾಕಿಸ್ತಾನಕ್ಕೆ ಭರ್ಜರಿ ಜಯ ಸಿಕ್ಕಿದೆ. ಪಾಕಿಸ್ತಾನ ತಂಡವು 🇵🇰 ಮಹತ್ವದ ಪಂದ್ಯವನ್ನು ಗೆದ್ದು ವಿಶ್ವಕಪ್‌ನಲ್ಲಿ ಭರವಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಜಿಟಿಜಿಟಿ ಮಳೆ ಜೊತೆ ಜೊತೆಗೆ ಸಿಕ್ಸರ್‌ಗಳ ಮಳೆಯೊಂದಿಗೆ  ಫಖರ್ ಜಮಾನ್
ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಇಂದು ಪಾಕಿಸ್ತಾನ ಗೆಲ್ಲಲು ಏಕೈಕ ಕಾರಣವಾಗಿತ್ತು. ಶಹಬ್ಬಾಶ್!! ಫಖರ್ ಜಮಾನ್ ಏಕಾಂಗಿಯಾಗಿ ಭಾರತ ವಿರುದ್ಧ ಪಾಕಿಸ್ತಾನದ ಸೆಮಿಫೈನಲ್ ಅನ್ನು ಜೀವಂತವಾಗಿರಿಸಿದ್ದಾರೆ.
ಪಾಕಿಸ್ತಾನವು DLS  ವಿಧಾನದಲ್ಲಿ 21 ರನ್‌ಗಳಿಂದ ನ್ಯೂಜಿಲೆಂಡ್ ಅನ್ನು ಸೋಲಿಸಿದೆ.ಫಖರ್ ಜಮಾನ್ ಪಾಕಿಸ್ತಾನವನ್ನು ಗೆಲ್ಲಲೇಬೇಕಾದ ಪಂದ್ಯದಲ್ಲಿ ಪುನರುಜ್ಜೀವನಗೊಳಿಸಿದ್ದಾರೆ.
ಅಂತಿಮವಾಗಿ, ಬಾಬರ್ ಆಜಮ್ ಮುಖದಲ್ಲಿ ನಗು ಮರಳಿ ಬರುತ್ತಿದೆ.
ಈ ಅಭೂತಪೂರ್ವ ಗೆಲುವು ಪಾಕಿಸ್ತಾನಕ್ಕೆ ಇತಿಹಾಸದಲ್ಲಿ ಎರಡನೇ ವಿಶ್ವಕಪ್ ಪ್ರಶಸ್ತಿಯನ್ನು ಗುರಿಯಾಗಿಸಲು ಮತ್ತೊಂದು ಅವಕಾಶವನ್ನು ನೀಡುವ ಸಾಧ್ಯತೆಗಳಿವೆ.
✍️ ಸುರೇಶ್ ಭಟ್, ಮೂಲ್ಕಿ
ಕ್ರೀಡಾ ಬರಹಗಾರರು
ಸ್ಪೋರ್ಟ್ಸ್ ಕನ್ನಡ ಡಾಟ್ ಕಾಮ್
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

5 − 4 =