10 C
London
Tuesday, April 23, 2024
Homeಕ್ರಿಕೆಟ್ಚಾಲೆಂಜ್ ಕ್ರಿಕೆಟ್ ಕ್ಲಬ್ ಕುಂದಾಪುರ ವತಿಯಿಂದ ಪಿ‌.ಎನ್.ಕೃಷ್ಣಮೂರ್ತಿಯವರಿಗೆ ಸನ್ಮಾನ

ಚಾಲೆಂಜ್ ಕ್ರಿಕೆಟ್ ಕ್ಲಬ್ ಕುಂದಾಪುರ ವತಿಯಿಂದ ಪಿ‌.ಎನ್.ಕೃಷ್ಣಮೂರ್ತಿಯವರಿಗೆ ಸನ್ಮಾನ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಬೆಂಗಳೂರು-ಇತ್ತೀಚೆಗಷ್ಟೇ ಕುಂದಾಪುರದ ಗಾಂಧಿ ಮೈದಾನದಲ್ಲಿ ರಾಷ್ಟ್ರೀಯ ಮಟ್ಟದ ಚಾಲೆಂಜ್ ಟ್ರೋಫಿ-2022 ಕ್ರಿಕೆಟ್ ಪಂದ್ಯಾಟವನ್ನು ಸಂಘಟಿಸಿದ ರಾಜ್ಯದ ಯಶಸ್ವಿ ತಂಡಗಳಲ್ಲೊಂದಾದ
ಚಾಲೆಂಜ್ ಕ್ರಿಕೆಟ್ ಕ್ಲಬ್ ಕುಂದಾಪುರ ಇವರ ವತಿಯಿಂದ ಕ್ರೀಡಾ ಪ್ರೋತ್ಸಾಹಕರು,ಕ್ರೀಡಾಪಟು ಮತ್ತು ದಾಸರಹಳ್ಳಿ ವಿಧಾನ‌ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಶ್ರೀಯುತ ಪಿ.ಎನ್.ಕೃಷ್ಣಮೂರ್ತಿ ಯವರನ್ನು ಜಾಲಹಳ್ಳಿ ಕೃಷ್ಣಚಂದ್ರ ಕನ್ವೆನ್ಷನ್ ಸೆಂಟರ್ ನ ಪಿ‌.ಎನ್.ಕೆ ಇವರ ಕಚೇರಿಯಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭ ರಾಷ್ಟ್ರೀಯ ಮಾನವ ಹಕ್ಕು ಮತ್ತು ಭೃಷ್ಟಾಚಾರ ನಿರ್ಮೂಲನ‌ ಸಮಿತಿಯ ರಾಷ್ಟ್ರೀಯ ಕಾರ್ಯದರ್ಶಿ ಡಾ.ಆರ್.ಪ್ರಸನ್ನ ಕುಮಾರ್,ಚಾಲೆಂಜ್ ಟ್ರೋಫಿ ಪಂದ್ಯಾಟ ಸಮಿತಿಯ ಗೌರವಾಧ್ಯಕ್ಷರಾದ ಪ್ರವೀಣ್ ಗಡಿಯಾರ್,ಕಾರ್ಯದರ್ಶಿ ಕೆ.ಪಿ.ಸತೀಶ್,ಸುನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಕಳೆದ ಡಿಸೆಂಬರ್ ನಲ್ಲಿ ನಡೆದ ಚಾಲೆಂಜ್ ಟ್ರೋಫಿ ಪಂದ್ಯಾಟದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಬೇಕಾಗಿದ್ದ ಪಿ.ಎನ್.ಕೃಷ್ಣಮೂರ್ತಿಯವರು ತುರ್ತು ಸಭೆಯ ಕಾರಣದಿಂದ ಗೈರು ಹಾಜರಾಗಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

3 × 1 =