10 C
London
Tuesday, April 23, 2024
Homeಕ್ರಿಕೆಟ್ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಕ್ರೀಡಾ ಪ್ರೋತ್ಸಾಹಕರಾದ ಪಿ‌.ಎನ್.ಕೃಷ್ಣಮೂರ್ತಿಯವರಿಗೆ ಸನ್ಮಾನ

ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಕ್ರೀಡಾ ಪ್ರೋತ್ಸಾಹಕರಾದ ಪಿ‌.ಎನ್.ಕೃಷ್ಣಮೂರ್ತಿಯವರಿಗೆ ಸನ್ಮಾನ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ತುಮಕೂರು- ಚಕ್ರವರ್ತಿ ಗೆಳೆಯರ ಬಳಗ ತುಮಕೂರು ಇವರ ಆಶ್ರಯದಲ್ಲಿ,ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಸವಿನೆನಪಿಗಾಗಿ,ತುಮಕೂರಿನಲ್ಲಿ ಆಯೋಜಿಸಲಾದ 5 ನೇ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು,ಹಿರಿಯ ಕ್ರೀಡಾಪಟು ಮತ್ತು ಕ್ರೀಡಾ ಪ್ರೋತ್ಸಾಹಕರಾದ ಶ್ರೀಯುತ‌.ಪಿ‌.ಎನ್.ಕೃಷ್ಣಮೂರ್ತಿ ಇವರನ್ನು ಅದ್ಧೂರಿಯಾಗಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭ ತುಮಕೂರು ಗ್ರಾಮಾಂತರ ಶಾಸಕರಾದ ಗೌರಿಶಂಕರ್,ಧನಿಯ ಕುಮಾರ್,ಶ್ರೀಧರ್,
ಪ್ರೊ.ಕಿರಣ್,ಚಕ್ರವರ್ತಿ ಗೆಳೆಯರ ಬಳಗದ ನಾಯಕ ಪ್ರಕಾಶ್.ಟಿ‌.ಸಿ ಮತ್ತು ತಂಡದ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಚಕ್ರವರ್ತಿ ಪಂದ್ಯಾಟದ ಪ್ರಥಮ  ನಗದು ಬಹುಮಾನವನ್ನು ಪ್ರಾಯೋಜಿಸಿ,ಪುತ್ರಿ ಮತ್ತು ಅಳಿಯ,ಕುಟುಂಬ ಸಮೇತರಾಗಿ ಆಗಮಿಸಿದ್ದರು.ಪಂದ್ಯ ಮುಗಿಯುವ ವೇಳೆ ಬೆಳಗ್ಗಿನ ಜಾವ 3 ಗಂಟೆಯಾದರೂ,ಸ್ವಲ್ಪವೂ ಕದಲದೇ ಪಂದ್ಯಾಟ ಸಂಪೂರ್ಣ ವೀಕ್ಷಿಸಿ,ಪ್ರಶಸ್ತಿ ವಿತರಿಸಿ ನಿರ್ಗಮಿಸಿದರು.
ಇವರು ಕಳೆದ ಹಲವಾರು ವರ್ಷಗಳಿಂದ ಚಕ್ರವರ್ತಿ ಗೆಳೆಯರ ಬಳಗದೊಂದಿಗೆ ಪ್ರತಿಯೊಂದು ಪಂದ್ಯಕ್ಕೂ ಪ್ರೋತ್ಸಾಹ ನೀಡುತ್ತಾ ಬಂದಿರುತ್ತಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

3 × five =