ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಪಡುಕೋಣೆಯಲ್ಲಿ ಪ್ರಪ್ರಥಮ ಬಾರಿಗೆ ನಡೆಯುತ್ತಿದೆ ರಾಷ್ಟ್ರ ಮಟ್ಟದ ವಾಲಿಬಾಲ್ ಹಾಗೂ ಲೀಗ್...

ಪಡುಕೋಣೆಯಲ್ಲಿ ಪ್ರಪ್ರಥಮ ಬಾರಿಗೆ ನಡೆಯುತ್ತಿದೆ ರಾಷ್ಟ್ರ ಮಟ್ಟದ ವಾಲಿಬಾಲ್ ಹಾಗೂ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಕೂಟ…!

-

- Advertisment -spot_img
ಪಡುಕೋಣೆಯ *ಗ್ರೆಗರಿ ಪ್ರೌಢಶಾಲಾ* ಮೈದಾನ ನಾಳೆಯಿಂದ ಮೂರು ದಿನ *(ಮಾರ್ಚ್ 24 ಶುಕ್ರವಾರ – 26 ಭಾನುವಾರ*)ಒಂದು ಅಪರೂಪದ ಕ್ರೀಡಾಕೂಟಕ್ಕೆ ಸಾಕ್ಷಿಯಾಗಲಿದೆ.
ಈ ಹಿಂದೆ ಹತ್ತಾರು ಸಮಾಜಮುಖಿ ಕ್ರೀಡಾಕೂಟಗಳನ್ನು ನಡೆಸಿಕೊಂಡು ಬಂದಿರುವಂತಹ ಈ ಭಾಗದ ಹೆಮ್ಮೆಯ ಸಂಸ್ಥೆಯಾದ *ಪಡುಕೋಣೆ ಎಜುಕೇಶನ್ & ಸ್ಪೋರ್ಟ್ಸ್ ಪ್ರಮೋಟರ್ಸ್* ಇವರು ಈ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಕ್ರಿಕೆಟ್ ಪಂದ್ಯಕೂಟವನ್ನು ಆಯೋಜಿಸುತ್ತಿದ್ದಾರೆ…*ದಿ.ಪ್ರಭು ಅರ್ಥರ್ ಪಿರೇರಾ* ಸ್ಮರಣಾರ್ಥ ಮೊದಲು ನಡೆಯುವ ವಾಲಿಬಾಲ್ ಟೂರ್ನಮೆಂಟಿನಲ್ಲಿ
*ಅಶ್ವಲ್ ರೈ(ಸೀನಿಯರ್ ಇಂಡಿಯಾ)*
*ಪಂಕಜ್ ಶರ್ಮಾ (ಸೀನಿಯರ್ ಇಂಡಿಯಾ)*
*ರತೀಶ್ (ಸೀನಿಯರ್ ಇಂಡಿಯಾ)*
*ಕಾರ್ತಿಕ್ ಮಧು (ಸೀನಿಯರ್ ಇಂಡಿಯಾ)*
*ಅನೂಪ್ ಡಿ ಕೋಷ್ಟಾ (ಸೀನಿಯರ್ ಇಂಡಿಯಾ)*
*ಮನೋಜ್ (ಸೀನಿಯರ್ ಇಂಡಿಯಾ)*
*ನಿಖಿಲ್ ಗೌಡ (ಇಂಡಿಯನ್ ಆರ್ಮಿ)*
*ರೈಸನ್ ರೆಬ್ಬೆಲ್ಲೋ (ಕರ್ನಾಟಕ ಸ್ಟೇಟ್)*
*ಪ್ರಮೋದ್ ಹೆಗ್ಡೆ ಚಿನ್ನ*
*ನವೀನ್ ಕಾಂಚನ್*
*ಹರಿಪ್ರಸಾದ್ ಚೋಟು (ಇಂಡಿಯನ್ ಜೂನಿಯರ್)*
*ರಾಕಿ*
ಮುಂತಾದ ರಾಜ್ಯ,ರಾಷ್ಟ್ರ,ಅಂತಾರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರರು ಭಾಗವಹಿಸುತ್ತಿರುವುದು ನಮ್ಮೂರಿನ ಕ್ರೀಡಾಭಿಮಾನಿಗಳು ಹೆಮ್ಮೆ ಪಡುವಂತಹ ವಿಚಾರ…
ಜೊತೆಗೆ ಗತಕಾಲ ವೈಭವ ಸಾರುವ *ದಿ.ಸುರೇಶ್ ಡಿ ಪಡುಕೋಣೆ* ಇವರ ಕನಸಿನ ಕೂಸಾದ *ಅಪ್ಪೋಲೋ* ಮಾದರಿಯ  ಕ್ರಿಕೆಟ್ ಪಂದ್ಯಕೂಟದಲ್ಲಿ ಕೂಡ *ರಾಜ್ಯ,ರಾಷ್ಟ್ರ,ಮಟ್ಟದ* ಆಟಗಾರರಿಗೆ ಭಾಗವಹಿಸಲು ಮುಕ್ತ ಅವಕಾಶ ನೀಡಿದ್ದು ಇವರುಗಳು ಕ್ರೀಡಾಭಿಮಾನಿಗಳಿಗೆ ರಸಾದೌತಣ ಉಣಬಡಿಸುವುದರಲ್ಲಿ ಅನುಮಾನವಿಲ್ಲ…!
ನಮ್ಮೂರ ಮಹಾನ್ ಕ್ರೀಡಾ ಪ್ರೋತ್ಸಾಹಕರಾಗಿದ್ದ *ದಿ.ಸುರೇಶ್ ಡಿ ಪಡುಕೋಣೆ ಹಾಗೂ ದಿ.ಪ್ರಭು ಅರ್ಥರ್ ಪಿರೇರಾ* ಇವರ ಸ್ಮರಣಾರ್ಥ ನಡೆಯುವ ಈ ಮೂರು ದಿನದ ಕ್ರೀಡಾ ಮಹೋತ್ಸವ ಕಣ್ತುಂಬಿಕೊಳ್ಳಲು ನೀವು ಬರಲೇಬೇಕು….ನಿಮ್ಮವರನ್ನು ಕರೆತರಲೇಬೇಕು…ಯಾಕೆಂದರೆ ಮತ್ತೆ ಮತ್ತೆ ಇಂತಹ ಅದ್ಬುತ ಆಯೋಜನೆಯ ಕ್ರೀಡಾಕೂಟ ಕಾಣಸಿಗದು…!
*ಮರೆಯದಿರಿ ಮಾರ್ಚ್ 24 ಶುಕ್ರವಾರ ಸಂಜೆ 7 ರಿಂದ*
*ಸ್ಥಳ – ಗ್ರೆಗರಿ ಪ್ರೌಢಶಾಲಾ ಮೈದಾನ ಪಡುಕೋಣೆ*
*-ಎಮ್ ಪಿ ಬೆಳ್ಳಾಡಿ*
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

thirteen + 10 =

Latest news

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ

ತೆಂಕಪೇಟೆ ಫ್ರೆಂಡ್ಸ್ ಉಡುಪಿ ಚಾಂಪಿಯನ್ – ಎಂಜಾಯ್ ಪ್ರೀಮಿಯರ್ ಲೀಗ್ 2026 ಯಶಸ್ವಿ ಸಮಾಪ್ತಿ ಮಂಗಳೂರು: ಎಂಜಾಯ್ ಟೈಟನ್ಸ್ ಯುನೈಟೆಡ್ ಆಯೋಜಿಸಿದ್ದ ಜಿಎಸ್‌ಬಿ ಸಮುದಾಯದ ಪ್ರತಿಷ್ಠಿತ “ಎಂಜಾಯ್...

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ ಕುಂದಾಪುರದ ಪ್ರತಿಷ್ಠಿತ  ನಕ್ಷತ್ರ ಜ್ಯುವೆಲ್ಲರ್ಸ್ ಪ್ರಸ್ತುತಪಡಿಸುವ ಕಲ್ಲು ಗಣಪತಿ ಟ್ರೋಫಿ 2026-27 ಕ್ರಿಕೆಟ್ ಟೂರ್ನಮೆಂಟ್‌ಗೆ...

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ ಬೈಂದೂರಿನ ಪ್ರತಿಷ್ಠಿತ ವಿಕ್ರಮ್ ಕ್ರಿಕೆಟ್ ಕ್ಲಬ್ (VCC) ವತಿಯಿಂದ, ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (UDCA)...

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...
- Advertisement -spot_imgspot_img

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

Must read

- Advertisement -spot_imgspot_img

You might also likeRELATED
Recommended to you