ಸಂತಾಪವೆಸ್ಟ್‌ವಿಂಡೀಸ್‌ ಮಾಜಿ ಕೀಪರ್‌ ಡೇವಿಡ್‌ ಮರ್ರೆ ನಿಧನ

ವೆಸ್ಟ್‌ವಿಂಡೀಸ್‌ ಮಾಜಿ ಕೀಪರ್‌ ಡೇವಿಡ್‌ ಮರ್ರೆ ನಿಧನ

-

- Advertisment -spot_img
ಬಾರ್ಬಡೊಸ್‌: ಒಂದುಕಾಲದ ಬಲಿಷ್ಠ ಕ್ರಿಕೆಟ್ ತಂಡ ವೆಸ್ಟ್‌ ಇಂಡೀಸ್‌ನ ಭಯಾನಕ ಹಾಗೂ ಘಾತಕ ವೇಗಿಗಳ ಕಾಲಘಟ್ಟದಲ್ಲಿ ಅಮೋಘ ಕೀಪಿಂಗ್‌ ನಡೆಸಿ ವಿಶ್ವಖ್ಯಾತಿ ಪಡೆದಂತಹ ಶ್ರೇಷ್ಠ ಕ್ರಿಕೆಟ್ ಆಟಗಾರ ಡೇವಿಡ್‌ ಮರ್ರೆ (72) ಇನ್ನೂ ನೆನಪು ಮಾತ್ರ.
ಇವರ ನಿಧನವನ್ನು ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ಮಂಡಳಿ ಒಂದು ದಿನ ವಿಳಂಬವಾಗಿ ಘೋಷಿಸಿದೆ.
ಡೇವಿಡ್‌ ಆ್ಯಂಟನಿ ಮರ್ರೆ ವೆಸ್ಟ್ ಇಂಡೀಸ್‌ನ ಖ್ಯಾತ ತ್ರಿವಳಿ “ಡಬ್ಲ್ಯು’ ಗಳಲ್ಲಿ ಒಬ್ಬರಾದ ಎವರ್ಟನ್‌ ವೀಕ್ಸ್‌ ಅವರ ಪುತ್ರ. 1973ರ ಇಂಗ್ಲೆಂಡ್‌ ಪ್ರವಾಸದ ವೇಳೆ ವಿಂಡೀಸ್‌ ತಂಡಕ್ಕೆ ಆಯ್ಕೆಯಾದರು. ಆದರೆ ಟೆಸ್ಟ್‌ ಪಾದಾರ್ಪಣೆ  ಮಾಡಿದ್ದು 1978 ರಲ್ಲಿ ಅಂದು ಪ್ರವಾಸಿ ಆಸ್ಟ್ರೇಲಿಯಾ ತಂಡದ ಆಗಮನದ ವೇಳೆ. 19 ಟೆಸ್ಟ್‌, 10 ಏಕದಿನ ಪಂದ್ಯಗಳನ್ನು ಆಡಿದ್ದ ಮರ್ರೆ
ಮಾರ್ಷಲ್‌, ಹೋಲ್ಡಿಂಗ್‌ ಮೊದ ಲಾದ ವಿಂಡೀಸ್ ಬಲಿಷ್ಠ ವೇಗಿಗಳ ಎಸೆತಗಳನ್ನು ಯಾವುದೇ ಅಳುಕಿಲ್ಲದೆ ನಿರಾಯಾಸವಾಗಿ ಗ್ಲೌಸ್‌ಗೆ ಸೇರಿಸಿಕೊಳ್ಳುತ್ತಿದ್ದ ಹೆಗ್ಗಳಿಕೆ ಮರ್ರೆ ಅವರದಾಗಿತ್ತು.
ಆದರೆ ಹದಿಮೂರನೇ ವಯಸ್ಸಿನಲ್ಲೇ ಅಂಟಿಕೊಂಡ ಮರಿಜುವಾನಾ ಚಟ, 1983ರಲ್ಲಿ ದಕ್ಷಿಣ ಆಫ್ರಿಕಾಕ್ಕೆ ಬಂಡುಕೋರನಾಗಿ ತೆರಳಲು ದೊಡ್ಡ ಮೊತ್ತ ಪಡೆದದ್ದು ಮರ್ರೆ ಅವರ ಕ್ರಿಕೆಟ್‌ ಬದುಕನ್ನು ಬಹಳ ಬೇಗ ಮೊಟಕುಗೊಳಿಸಿತು. ಇನ್ನಷ್ಟು ಎತ್ತರಕ್ಕೆ ಬೆಳೆಯ ಬೇಕಾಗಿದ್ದ ಮರ್ರೆ ತಮ್ಮ ‌ಕೈಯಾರೆ ತಮ್ಮ ಉತ್ತಂಗ ಕ್ರಿಕೆಟ್ ಬದುಕನ್ನು ನಾಶಮಾಡಿಕೊಂಡಿದ್ದು ಮಾತ್ರ ದುರಂತವೆ ಹೌದು
ಇಂದು ಹೆಸರಾಂತ ಹಿರಿಯ ಕ್ರಿಕೆಟಿಗ ಮರ್ರೆ ತಮ್ಮ ಎಪ್ಪತ್ತೆರಡನೆ ವಯಸ್ಸಿನಲ್ಲಿ ತಮ್ಮ ‌ಬದುಕಿಗೆ ವಿಧಾಯ ಹೇಳಿ ಇಹಲೋಕ ತೆಜಿಸಿದ್ದಾರೆ. ಇವರ ಅಕಾಲಿಕ ಮರಣಕ್ಕೆ ಅಸಂಖ್ಯಾತ ಕ್ರಿಕೆಟ್ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

three × 4 =

Latest news

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’

ವಿಶ್ವಕರ್ಮ ಸಮುದಾಯದ ಇತಿಹಾಸದಲ್ಲೇ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ : ಚಿತ್ರದುರ್ಗದಲ್ಲಿ ‘ವಿಶ್ವಕರ್ಮ ಪ್ರೀಮಿಯರ್ ಲೀಗ್ 2026’   ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಚಿತ್ರದುರ್ಗ ಇವರ ವತಿಯಿಂದ ಕರ್ನಾಟಕ...

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ

ಯಲಹಂಕದಲ್ಲಿ ಮೇ 29ರಿಂದ ‘ರಾಕರ್ಸ್ ಟ್ರೋಫಿ 2026’ ಕ್ರಿಕೆಟ್ ಟೂರ್ನಿ ಬೆಂಗಳೂರು ಉತ್ತರದ ಯಲಹಂಕ ನ್ಯೂಟೌನ್‌ನ ಹೊಯ್ಸಳ ಮೈದಾನದಲ್ಲಿ ಮೇ 29, 30 ಮತ್ತು 31ರಂದು “ಯಲಹಂಕ...
- Advertisement -spot_imgspot_img

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ

ಕಡಿಯಾಳಿಯಲ್ಲಿ ‘ಸೈಮಂಡ್ಸ್ ಪ್ರೀಮಿಯರ್ ಲೀಗ್’ ಕ್ರಿಕೆಟ್ : ಮೇ 24ರಂದು ಟೂರ್ನಿ ಉಡುಪಿ ಜಿಲ್ಲೆಯ ಕಡಿಯಾಳಿ ಶಾಲಾ ಮೈದಾನದಲ್ಲಿ ಮೇ 24, 2026ರಂದು “ಸೈಮಂಡ್ಸ್ ಪ್ರೀಮಿಯರ್ ಲೀಗ್...

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್

ಕಟಪಾಡಿಯಲ್ಲಿ ಜರುಗಿದ ವಿಶ್ವಕರ್ಮ ಸಮಾಜದ ಕ್ರಿಕೆಟ್ ಟೂರ್ನಮೆಂಟ್ : ರತನ್ ರಾಕರ್ಸ್ ಕುಂದಾಪುರ ಚಾಂಪಿಯನ್ ಕಟಪಾಡಿ : ಯುವಕ ಸೇವಾದಳ ವೇಣುಗಿರಿ ಶ್ರೀ ಕಾಳಿಕಾಂಬಾ ವಿಶ್ವಕರ್ಮೇಶ್ವರ ದೇವಸ್ಥಾನ,...

Must read

- Advertisement -spot_imgspot_img

You might also likeRELATED
Recommended to you