15.8 C
London
Saturday, May 18, 2024
Homeಕ್ರಿಕೆಟ್ಫ್ರೆಂಡ್ಸ್ ಬೆಂಗಳೂರು ಕಪ್-2023 ಅಂತರಾಷ್ಟ್ರೀಯ ಮಟ್ಟದ ಪಂದ್ಯಾಟಕ್ಕೆ ಅದ್ದೂರಿ ಚಾಲನೆ

ಫ್ರೆಂಡ್ಸ್ ಬೆಂಗಳೂರು ಕಪ್-2023 ಅಂತರಾಷ್ಟ್ರೀಯ ಮಟ್ಟದ ಪಂದ್ಯಾಟಕ್ಕೆ ಅದ್ದೂರಿ ಚಾಲನೆ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಬೆಂಗಳೂರು-ಪೀಣ್ಯ 2 ನೇ ಹಂತದಲ್ಲಿ,ಫ್ರೆಂಡ್ಸ್ ಬೆಂಗಳೂರು ತಂಡ ಸುಮಾರು 25 ಲಕ್ಷ ರೂ ವೆಚ್ಚದಲ್ಲಿ ಸಜ್ಜುಗೊಳಿಸಿದ  ಮೈದಾನದಲ್ಲಿ ಅಂತರಾಷ್ಟ್ರೀಯ ಮಟ್ಟದ ಫ್ರೆಂಡ್ಸ್ ಬೆಂಗಳೂರು ಕಪ್-2023 ಬುಧವಾರದಂದು ಅದ್ಧೂರಿಯ ಚಾಲನೆ ದೊರಕಿದೆ.
ಕರ್ನಾಟಕ ರಾಜ್ಯ ಟೆನಿಸ್ಬಾಲ್ ಕ್ರಿಕೆಟ್ ಇತಿಹಾಸದಲ್ಲೇ  ಮೊತ್ತಮೊದಲ ಬಾರಿಗೆ ಉಚಿತ ಪ್ರವೇಶಾತಿ ಮತ್ತು 5 ಲಕ್ಷ ನಗದು ಬಹುಮಾನದ ಜೊತೆಗೆ ಆಕರ್ಷಕ ಉಡುಗೊರೆಗಳ ಮಹಾಪೂರವನ್ನೇ ಹರಿಸಲಾಗುತ್ತಿದ್ದು,ಮೊದಲ ಬಾರಿಗೆ ಶ್ರೀಲಂಕಾ ತಂಡ ಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸುತ್ತಿದ್ದು,ಇತರ ರಾಜ್ಯಗಳ ಒಟ್ಟು 8 ತಂಡಗಳು ಸೇರಿದಂತೆ ಒಟ್ಟು 49 ತಂಡಗಳು ಭಾಗವಹಿಸುತ್ತಿದ್ದು ದಾಖಲೆಯ ಪಂದ್ಯಾಟವಾಗಿ ಹೊರಹೊಮ್ಮಿದೆ.
ಬುಧವಾರದಂದು ಬೆಂಗಳೂರಿನ ತಂಡಗಳಿಗೆ ಅವಕಾಶ ನೀಡಲಾಗಿದ್ದು ಒಟ್ಟು 11 ಪಂದ್ಯಗಳು ನಡೆಯಿತು.
ಎಸ್.ಝಡ್‌‌‌.ಸಿ.ಸಿ ಬೆಂಗಳೂರು
ಸತತ 2 ಗೆಲುವನ್ನು ದಾಖಲಿಸಿದೆ‌.ಇನ್ನುಳಿದ ವಿಜೇತ ತಂಡಗಳ ಭವಿಷ್ಯ ಶುಕ್ರವಾರ ನಿರ್ಧಾರವಾಗಲಿದೆ.ಇಂದು ಗುರುವಾರ ಹೊರ ಜಿಲ್ಲೆಯ ತಂಡಗಳು ಸ್ಪರ್ಧಿಸಲಿದೆ.
 25 ಬುಧವಾರ ಸಂಜೆ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್.ಮಂಜುನಾಥ್ ರವರು ದೀಪ ಬೆಳಗಿಸಿದರು.ಈ ಸಂದರ್ಭ ರಾಮೇಗೌಡರು,ಸಮಾಜ ಸೇವಕಿ ಹಾಗೂ ಕ್ರೀಡಾ ಪ್ರೋತ್ಸಾಹಕಿ ಡಾ.ಗಾಯತ್ರಿ ಮುತ್ತಪ್ಪ,ರೇಣು ಗೌಡ,ಕಿರಣ್ ಗೌಡ,ಫ್ರೆಂಡ್ಸ್ ಬೆಂಗಳೂರು ತಂಡದ ಸರ್ವ ಸದಸ್ಯರು ಉಪಸ್ಥಿತರಿದ್ದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

11 − eleven =