14.2 C
London
Tuesday, May 14, 2024
Homeಕ್ರಿಕೆಟ್ಫ್ರೆಂಡ್ಸ್ ಬೆಂಗಳೂರು ಕಪ್-ಜಾನ್ಸನ್ ಕುಂದಾಪುರ ಮತ್ತು ದಾವಣಗೆರೆ ಇಲೆವೆನ್ ಮುಂದಿನ‌ ಸುತ್ತಿಗೆ ಲಗ್ಗೆ

ಫ್ರೆಂಡ್ಸ್ ಬೆಂಗಳೂರು ಕಪ್-ಜಾನ್ಸನ್ ಕುಂದಾಪುರ ಮತ್ತು ದಾವಣಗೆರೆ ಇಲೆವೆನ್ ಮುಂದಿನ‌ ಸುತ್ತಿಗೆ ಲಗ್ಗೆ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಬೆಂಗಳೂರು-ಇಲ್ಲಿನ ಪೀಣ್ಯ 2 ನೇ ಹಂತದ ಬಳಿ ಫ್ರೆಂಡ್ಸ್ ಬೆಂಗಳೂರು ತಂಡದ ಹೊಸದಾಗಿ ನಿರ್ಮಿಸಿದ ಮೈದಾನದಲ್ಲಿ ಆಯೋಜಿಸಿದ ದಾಖಲೆಯ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾಟದ ನಾಲ್ಕನೇ ದಿನವಾದ ಇಂದು, ಮೊದಲ ಸುತ್ತಿನ ಪಂದ್ಯದಲ್ಲಿ ಜಾನ್ಸನ್ ಹಂಗಳೂರು ಮತ್ತು ದಾವಣಗೆರೆ ಇಲೆವೆನ್ ಗೆಲುವು ದಾಖಲಿಸಿದೆ.
ಜಾನ್ಸನ್ ಕುಂದಾಪುರ-ಎಸ್.ಝಡ್.ಸಿ.ಸಿ ಬೆಂಗಳೂರು ತಂಡವನ್ನು ಹಾಗೂ ದಾವಣಗೆರೆ ಇಲೆವೆನ್ ಶ್ರೀನಿವಾಸಪುರ ತಂಡವನ್ನು ಸೋಲಿಸಿ ಮುಂದಿನ ಸುತ್ತಿಗೆ ಲಗ್ಗೆಯಿಟ್ಟಿದೆ.
ಜಾನ್ಸನ್ ಕುಂದಾಪುರ ಮುಂದಿನ ಪಂದ್ಯದಲ್ಲಿ ಜೈ ಕರ್ನಾಟಕ ಬೆಂಗಳೂರು ತಂಡವನ್ನು ಎದುರಿಸಲಿದ್ದು,ದಾವಣಗೆರೆ ಇಲೆವೆನ್ ಮುಂದಿನ ಪಂದ್ಯ ಕಾಮಾಕ್ಷಿ ರಾಹುಲ್ ಇಲೆವೆನ್ ತಂಡವನ್ನು ಎದುರಿಸಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

1 × two =