8.7 C
London
Tuesday, April 16, 2024
Homeಕ್ರಿಕೆಟ್ಫ್ರೆಂಡ್ಸ್ ಬೆಂಗಳೂರು ತಂಡದ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ಐತಿಹಾಸಿಕ-ಫ್ರೆಂಡ್ಸ್ ಬೆಂಗಳೂರು ಕಪ್-2023

ಫ್ರೆಂಡ್ಸ್ ಬೆಂಗಳೂರು ತಂಡದ ಆಶ್ರಯದಲ್ಲಿ ರಾಷ್ಟ್ರೀಯ ಮಟ್ಟದ ಐತಿಹಾಸಿಕ-ಫ್ರೆಂಡ್ಸ್ ಬೆಂಗಳೂರು ಕಪ್-2023

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img
*ಆಹ್ವಾನಿತ ತಂಡಗಳ ನಡುವಿನ ರೋಚಕ ಹಣಾಹಣಿ-ಟೆನಿಸ್ಬಾಲ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಗರಿಷ್ಟ ನಗದು ಬಹುಮಾನ*
ಟೆನಿಸ್ಬಾಲ್ ಕ್ರಿಕೆಟ್ ನ ಇತಿಹಾಸದ ಪುಟಗಳಲ್ಲಿ ಸುಮಾರು ಎರಡೂವರೆಗಳ ದಶಕಗಳ ಯಶಸ್ಸಿನ ಯಶೋಗಾಥೆ ಬರೆದು, ರಾಜ್ಯದಾದ್ಯಂತ ಅಪಾರ ಅಭಿಮಾನಿ ಬಳಗವನ್ನು ಸಂಪಾಸಿದ ತಂಡ ಫ್ರೆಂಡ್ಸ್ ಬೆಂಗಳೂರು.ಸಹೃದಯಿ ಕ್ರೀಡಾ ಪೋಷಕರಾದ ರೇಣು ಗೌಡರ ಸಾರಥ್ಯದಲ್ಲಿ ರಾಜ್ಯದಾದ್ಯಂತ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಜಯಿಸಿ ದಾಖಲೆ ಬರೆದ ಫ್ರೆಂಡ್ಸ್ ಬೆಂಗಳೂರು ಈ ಬಾರಿ ವಿನೂತನ ಮೈಲಿಗಲ್ಲನ್ನು ಸ್ಥಾಪಿಸಲು ಸಜ್ಜಾಗಿದೆ.
ಫ್ರೆಂಡ್ಸ್ ಬೆಂಗಳೂರು ತಂಡ ಹಿರಿಯ-ಕಿರಿಯರು,ತಂಡದ ಬೆಂಬಲಿಗರ ಸಹಯೋಗದೊಂದಿಗೆ 2023 ಜನವರಿ
26,27,28,29 ರಂದು ಪೀಣ್ಯ 2 ನೇ ಹಂತದ ಬಳಿ ಇರುವ ಮೈದಾನದಲ್ಲಿ ಪಂದ್ಯಾಟ ನಡೆಸಲು ಭರದಿಂದ ಸಿದ್ಧತೆ ನಡೆಯುತ್ತಿದೆ.
ರಾಷ್ಟ್ರೀಯ ಮಟ್ಟದಲ್ಲೇ ಅತ್ಯಂತ ವೈಶಿಷ್ಟ್ಯಪೂರ್ಣವಾಗಿ ನಡೆಯಲಿರುವ ಈ ಐತಿಹಾಸಿಕ ಕ್ರಿಕೆಟ್ ಪಂದ್ಯಾವಳಿ
ಯಲ್ಲಿ ಇದೇ ಮೊದಲ ಬಾರಿಗೆ ಚಾಂಪಿಯನ್‌ ತಂಡ ಗರಿಷ್ಠ ನಗದು 5,05,000 ರೂ,ದ್ವಿತೀಯ 2,50,000 ನಗದು ಬಹುಮಾನ ಸಹಿತ ವಿಶಿಷ್ಟ ಟ್ರೋಫಿಗಳನ್ನು ಪಡೆಯಲಿದ್ದಾರೆ.ವೈಯಕ್ತಿಕ ಶ್ರೇಷ್ಠ ನಿರ್ವಹಣೆ ಪ್ರದರ್ಶಿಸಿದ ಆಟಗಾರರು ವಿಶೇಷ ಬಹುಮಾನಗಳನ್ನು ಪಡೆಯಲಿದ್ದಾರೆ.
*”ಇತ್ತೀಚಿನ ದಿನಗಳಲ್ಲಿ ತಂಡದ ಮಾಲೀಕರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವುದನ್ನು ಮನಗಂಡು, ಫ್ರೆಂಡ್ಸ್ ಬೆಂಗಳೂರು ಈ ಪಂದ್ಯಾಟದಲ್ಲಿ ಈ ಬಗ್ಗೆ ವಿಶಿಷ್ಟವಾದ ಯೋಜನೆಗಳನ್ನು ರೂಪಿಸಲಿದ್ದು,
ತಮ್ಮಂತೆಯೇ ಕಳೆದ ಎರಡು ದಶಕಗಳಿಂದ ತಂಡಗಳನ್ನು ಮುನ್ನಡೆಸುತ್ತಿರುವ ತಂಡದ ವ್ಯವಸ್ಥಾಪಕರಿಗೆ ಈ ಪಂದ್ಯಾಟ ಅರ್ಪಿಸಲಾಗುವುದು”ಎಂದು ತಂಡದ ವ್ಯವಸ್ಥಾಪಕರು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.*
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

seven + 5 =