10.1 C
London
Tuesday, April 23, 2024
Homeಕ್ರಿಕೆಟ್ಪಡುಬಿದ್ರಿ-ಪಾದೆಬೆಟ್ಟು ಶಶಿಕಲಾ ಆಚಾರ್ಯ ಕುಟುಂಬಕ್ಕೆ ನೆರವಿನ ಹಸ್ತದ ಸದುದ್ದೇಶ-ಶ್ರೀವಿಕಾ ಕಪ್-2022

ಪಡುಬಿದ್ರಿ-ಪಾದೆಬೆಟ್ಟು ಶಶಿಕಲಾ ಆಚಾರ್ಯ ಕುಟುಂಬಕ್ಕೆ ನೆರವಿನ ಹಸ್ತದ ಸದುದ್ದೇಶ-ಶ್ರೀವಿಕಾ ಕಪ್-2022

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಪಾದೆಬೆಟ್ಟು ಗ್ರಾಮದ ಶಶಿಕಲಾ ಆಚಾರ್ಯ ಇವರ ತಂದೆ ಲಕ್ಷ್ಮಣ ಆಚಾರ್ಯ ಹಾಗೂ ತಾಯಿ ಶಾರದಾ ಆಚಾರ್ಯ ಇವರು ಸುಮಾರು 12 ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದು ಯಾವುದೇ ಚಲನವಲನಗಳಿಲ್ಲದೇ ಹಾಸಿಗೆಯಲ್ಲೇ ಮಲಗಿಕೊಂಡಿದ್ದು ಈ ದಂಪತಿಗಳ ಮಗನಾದ ಸುಬ್ರಹ್ಮಣ್ಯ ಆಚಾರ್ಯ ಇವರು ವೃತ್ತಿಯಲ್ಲಿ ಮರದ ಕೆಲಸ ಮಾಡಿಕೊಂಡು ಈ ಕುಟುಂಬಕ್ಕೆ ಬೆನ್ನೆಲುಬಾಗಿದ್ದರು.
ಆದರೆ ಮಗನ ಅಕಾಲಿಕ ಮರಣದಿಂದ ಈ ಕುಟುಂಬಕ್ಕೆ ಜೀವನ ನಡೆಸಲು ಅಸಾಧ್ಯವಾಗಿರುತ್ತದೆ.ಇದನ್ನು ಮನಗಂಡು,ಶಶಿಕಲಾ ಆಚಾರ್ಯ ಕುಟುಂಬಕ್ಕೆ ನೆರವಿನ ಹಸ್ತ ನೀಡುವ ಸದುದ್ದೇಶದಿಂದ ಶ್ರೀವಿಕಾ ಕ್ರಿಕೆಟ್ ಕ್ಲಬ್ ಪಾದೆಬೆಟ್ಟು “ಶ್ರೀವಿಕಾ ಕಪ್-2022” ಆಯೋಜಿಸಿದ್ದಾರೆ.
ಏಪ್ರಿಲ್ ದಿನಾಂಕ 9 ಮತ್ತು 10 ರಂದು ಪಡುಬಿದ್ರಿ ಬೋರ್ಡ್ ಶಾಲಾ ಮೈದಾನದಲ್ಲಿ ಈ ಪಂದ್ಯಾವಳಿ ನಡೆಯಲಿದ್ದು,ಗ್ರೂಪ್ ಎ ವಿಭಾಗದಲ್ಲಿ ವಿಶ್ವಕರ್ಮ ಸಮಾಜ ಬಾಂಧವರ ಪಂದ್ಯಾಕೂಟ(ರಾಜ್ಯ ಮಟ್ಟದ ಆಟಗಾರರಿಗೆ ಅವಕಾಶವಿಲ್ಲ),ಗ್ರೂಪ್ ಬಿ ವಿಭಾಗದಲ್ಲಿ ಉಡುಪಿ,ದ.ಕ ಜಿಲ್ಲಾ ಮಟ್ಟದ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ.
ಪ್ರಥಮ ಬಹುಮಾನ 30 ಸಾವಿರ ರೂ ಮತ್ತು ದ್ವಿತೀಯ ಬಹುಮಾನ 15 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ನೀಡಲಾಗುತ್ತಿದೆ.
ಹೆಚ್ಚಿನ ವಿವರಗಳಿಗಾಗಿ 9008857100,8073536342,
8618756075 ಈ ನಂಬರ್ ಗಳನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

17 + eighteen =