ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಸಮಾಜ ಸೇವೆಯ ಸದುದ್ದೇಶದಿಂದ-ಗಿಳಿಯಾರು ಫ್ರೆಂಡ್ಸ್ ಆಶ್ರಯದಲ್ಲಿ ಕುಟೀರ ಟ್ರೋಫಿ 2023

ಸಮಾಜ ಸೇವೆಯ ಸದುದ್ದೇಶದಿಂದ-ಗಿಳಿಯಾರು ಫ್ರೆಂಡ್ಸ್ ಆಶ್ರಯದಲ್ಲಿ ಕುಟೀರ ಟ್ರೋಫಿ 2023

-

- Advertisment -spot_img
ಕೋಟ-ಗಿಳಿಯಾರು ಫ್ರೆಂಡ್ಸ್ ಗ್ರೂಪ್ ಇವರ ಆಶ್ರಯದಲ್ಲಿ ಕ್ರೀಡಾ ಸಂಘಟಕ‌ ಮತ್ತು ಕ್ರೀಡಾಪಟು ಅಮರ್ ಶೆಟ್ಟಿ ಗಿಳಿಯಾರು ಇವರ ಸಾರಥ್ಯದಲ್ಲಿ ಸತತ 6 ನೇ ಬಾರಿಗೆ,ಸಮಾಜ ಸೇವೆಯ ಸದುದ್ದೇಶದಿಂದ ಫೆಬ್ರವರಿ 18 ಮತ್ತು 19 ರಂದು ಗಿಳಿಯಾರು ಹಕ್ಕಲ್ ಮೈದಾನದಲ್ಲಿ “ಕುಟೀರ ಟ್ರೋಫಿ-2023” ಹೊನಲು ಬೆಳಕಿನ 30 ಗಜಗಳ ಕ್ರಿಕೆಟ್ ಪಂದ್ಯಾಟ  ಆಯೋಜಿಸಲಾಗಿದೆ.
ಗಿಳಿಯಾರು ಪರಿಸರದ ಯುವ ಪ್ರತಿಭೆಗಳ‌‌ ಅನ್ವೇಷಣೆ ಸಲುವಾಗಿ ಜಿ.ಪಿ.ಎಲ್- ಗಿಳಿಯಾರು ಪ್ರೀಮಿಯರ್ ಲೀಗ್ ಹಮ್ಮಿಕೊಂಡಿದ್ದು,10 ತಂಡಗಳು ಭಾಗವಹಿಸಲಿದ್ದು,ಈ ಪಂದ್ಯ ಶನಿವಾರ ರಾತ್ರಿ 7.30 ಗಂಟೆಗೆ ನಡೆಯುವ ಉದ್ಘಾಟನೆಯ ಬಳಿಕ ನಡೆಯಲಿದೆ.
19 ರವಿವಾರ ಮಧ್ಯಾಹ್ನ 2 ಗಂಟೆಯ ಬಳಿಯ ಏರಿಯಾ ವೈಸ್ ಮಾದರಿಯಲ್ಲಿ ಪಂದ್ಯಾಟ ನಡೆಯಲಿದ್ದು ಈಗಾಗಲೇ 16 ತಂಡಗಳು ನೋಂದಣಿ ಮಾಡಿಕೊಂಡಿದ್ದು,ಭಾಗವಹಿಸಲಿಚ್ಚಿಸುವ ತಂಡಗಳು ಅಮರ್ ಶೆಟ್ಟಿ-9164199241ಇವರನ್ನು ಸಂಪರ್ಕಿಸಬಹುದು.
ಪಂದ್ಯಾಟದ ಪ್ರಥಮ ಪ್ರಶಸ್ತಿ 30 ಸಾವಿರ ನಗದು,ದ್ವಿತೀಯ 20 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಹಾಗೂ ಬೆಸ್ಟ್ ಬ್ಯಾಟರ್, ಬೆಸ್ಟ್ ಬೌಲರ್ ಮತ್ತು ಬೆಸ್ಟ್ ಕೀಪರ್ ಬಹುಮಾನ ರೂಪದಲ್ಲಿ ಸ್ಮಾರ್ಟ್ ವಾಚ್ ಮತ್ತು ಸರಣಿಶ್ರೇಷ್ಟ ಗೌರವಕ್ಕೆ ಭಾಜನರಾದ ಆಟಗಾರ ಆಕರ್ಷಕ ಸೈಕಲ್ ಉಡುಗೊರೆ ರೂಪದಲ್ಲಿ ಪಡೆಯಲಿದ್ದಾರೆ‌.
ಅಮರ್ ಶೆಟ್ಟಿ ಸಾರಥ್ಯದ ಗಿಳಿಯಾರು ಫ್ರೆಂಡ್ಸ್ ಗ್ರೂಪ್ ಇದುವರೆಗೂ ಪಂದ್ಯಾಟದಲ್ಲಿ ಉಳಿದ ಹಣವನ್ನು ಜಿಲ್ಲೆಯ ವಿವಿಧ ಸಮಾಜಸೇವಾ ನಿರತ ಆಶ್ರಮಕ್ಕೆ ನೀಡುತ್ತಾ ಬಂದಿದ್ದು,ಈ ಬಾರಿ ನಾರಾಯಣ ವಿಶೇಷ ಚೇತನ ಟ್ರಸ್ಟ್ ಗೆ ನೀಡಲಿದ್ದಾರೆ.ಹಾಗೂ ಗಿಳಿಯಾರಿನ ಕ್ರೀಡಾ ಸಾಧಕರಿಗೆ ಮತ್ತು ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದವರನ್ನು ಗುರುತಿಸಿ ಗೌರವಿಸಲಾಗುತ್ತಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five + seventeen =

Latest news

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ ಪಂಜಾಬ್‌ನ ಸಣ್ಣ ಪಟ್ಟಣದಿಂದ ಆರಂಭವಾದ ಯುವ ಕ್ರಿಕೆಟಿಗ ಜಸ್ಪ್ರೀತ್ ಸಿಂಗ್ ಅವರ ಜೀವನಯಾನ ಇಂದು ಸಾವಿರಾರು ಯುವ...

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್  2026– ಸೀಸನ್ 2 ಕೊಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ –...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

Must read

- Advertisement -spot_imgspot_img

You might also likeRELATED
Recommended to you