ಕ್ರಿಕೆಟ್ಗುರುಗಣೇಶ್ ನೇಜಾರು ಮೈಸೂರಿನಲ್ಲಿ ಚಾಂಪಿಯನ್ಸ್

ಗುರುಗಣೇಶ್ ನೇಜಾರು ಮೈಸೂರಿನಲ್ಲಿ ಚಾಂಪಿಯನ್ಸ್

-

- Advertisment -spot_img

ಗುರುಗಣೇಶ್ ನೇಜಾರು ಮೈಸೂರಿನಲ್ಲಿ ಚಾಂಪಿಯನ್ಸ್

ಮೈಸೂರು ವಿಶ್ವವಿದ್ಯಾನಿಲಯ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ವಿಶ್ವಬ್ರಹ್ಮ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಕಾಶ್ ಆಚಾರ್ಯ ನೇಜಾರು ಮಾಲೀಕತ್ವದ ಗುರುಗಣೇಶ್ ನೇಜಾರು ತಂಡ ಚಾಂಪಿಯನ್ನಾಗಿ ಹೊರಹೊಮ್ಮಿದೆ.

ಮೈಸೂರು ಜಿಲ್ಲಾ ಚಿನ್ನ ಮತ್ತು ಬೆಳ್ಳಿ ಕೆಲಸಗಾರರ ಅಭಿವೃದ್ಧಿ ನಿಗಮ ವತಿಯಿಂದ ಆಯೋಜಿಸಿದ್ದ ಅಂತಿಮ ಪಂದ್ಯದಲ್ಲಿ ಎಂಆರ್‌ಸಿ ತಂಡದ ವಿರುದ್ಧ ಗೆಲುವು ಸಾಧಿಸುವ ಮೂಲಕ 30,000 ನಗದು ಹಾಗೂ ಟ್ರೋಫಿ ಬಹುಮಾನವನ್ನು ಪಡೆದುಕೊಂಡಿದೆ, ಗುರು ಗಣೇಶ್ ತಂಡದ ಪರ ಸಾಗರ್ ಉತ್ತಮ ಬೌಲರ್ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಎಂ ಆರ್ ಸಿ ತಂಡವು ದ್ವಿತೀಯ ಸ್ಥಾನದೊಂದಿಗೆ ಟ್ರೋಫಿ ಹಾಗೂ ರೂ.20,000 ನಗದು ತನ್ನದಾಗಿಸಿ ಕೊಂಡಿದೆ ತಂಡದ ಆಟಗಾರ ಅಕ್ಷಯ ಕುಮಾರ್ ಬೆಸ್ಟ್ ಬ್ಯಾಟ್ಸ್ಮನ್ ಆಗಿ ಹೊರಹೊಮ್ಮಿದರು, ಮೈಸೂರು ಸೂಪರ್ ಕಿಂಗ್ ತಂಡವು ಸಮಾಧಾನಕರ ಬಹುಮಾನವನ್ನು ಪಡೆದುಕೊಂಡಿದೆ.

ಸಹಾಯಕ ಆರಕ್ಷಕ ಉಪನಿರೀಕ್ಷಕ ಎಂಎಸ್ ಉಮಾಪತಿ,ಗಜ್ಜಗಳ್ಳಿಯ ಮಹೇಶ್,ಬೆಂಗಳೂರು ಚಿನ್ನ ಮತ್ತು ಬೆಳ್ಳಿಯ ಬಣ್ಣಗಳ ತಯಾರಿಕ ನಿಗಮದ ಅಧ್ಯಕ್ಷ ವಿಶ್ವನಾಥ್ ಆಚಾರ್ಯ,ಡಾ ಬಿಎಂ ಉಮೇಶ್ ಕುಮಾರ್ , ಮೈಸೂರು ಜಿಲ್ಲಾ ಚಿನ್ನಬೆಳ್ಳಿ ಕೆಲಸಗಾರರ ಅಭಿವೃದ್ಧಿ ಸಂಘದ ಅಧ್ಯಕ್ಷ ಗೋಲ್ಡನ್ ಟೀ ಸುರೇಶ್, ಗೌರವಾಧ್ಯಕ್ಷರಾದ ರವಿಪ್ರಕಾಶ್, ಕಾರ್ಯಧ್ಯಕ್ಷ ರಾಘವೇಂದ್ರ ಸೇಠ್, ಕಾರ್ಯದರ್ಶಿ ಶಶಿಧರ್ ಆಚಾರ್ಯ ಕ್ರೀಡಾ ಕಾರ್ಯದರ್ಶಿ ನಾಗರಾಜ್ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

5 × one =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you