ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಹರಿ ಓಂ ಗಂಗೊಳ್ಳಿ ಪ್ರಸ್ತುತಪಡಿಸುತ್ತಿದೆ ಹರಿ ಓಂ ಪ್ರೀಮಿಯರ್ ಲೀಗ್

ಹರಿ ಓಂ ಗಂಗೊಳ್ಳಿ ಪ್ರಸ್ತುತಪಡಿಸುತ್ತಿದೆ ಹರಿ ಓಂ ಪ್ರೀಮಿಯರ್ ಲೀಗ್

-

- Advertisment -spot_img
ಜಿ ಎಸ್ ಬಿ ಕ್ರಿಕೆಟ್ ಇತಿಹಾಸದಲ್ಲಿ ಹಲವಾರು ಪಂದ್ಯಾಕೂಟಗಳನ್ನು ಆಯೋಜಿಸಿದಂತಹ ಹರಿ ಓಂ ಗಂಗೊಳ್ಳಿ ಸುಮಾರು ಎರಡು ದಶಕಕ್ಕೂ ಮಿಕ್ಕಿ ಜಿ ಎಸ್ ಬಿ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಭಾಗವಹಿಸುತ್ತಾ ಬಂದಿದೆ.
ಹರಿ ಓಂ ಗಂಗೊಳ್ಳಿ  ಮಾರ್ಚ್ 9 ರಂದು ಗಂಗೊಳ್ಳಿಯ ಎಸ್ ವಿ ಹೈಯರ್ ಪ್ರೈಮರಿ ಸ್ಕೂಲ್ ಮೈದಾನದಲ್ಲಿ ಎರಡು ದಿನಗಳ ತೀವ್ರ ಪೈಪೋಟಿಯೊಂದಿಗೆ ಜಿ ಎಸ್ ಬಿ ಸಮುದಾಯವನ್ನು ಆಕರ್ಷಿಸುವ ಕ್ರಿಕೆಟ್ ಪಂದ್ಯಾವಳಿಯ ಬಹು ನಿರೀಕ್ಷಿತ ಹರಿ ಓಂ ಗಂಗೊಳ್ಳಿ ಜಿ ಎಸ್ ಬಿ ಪ್ರೀಮಿಯರ್ ಲೀಗ್ 2024 ಅನ್ನು ಘೋಷಿಸಲು ರೋಮಾಂಚನಗೊಂಡಿದೆ. ಇದು ಹೊನಲು ಬೆಳಕಿನ 30 ಗಜಗಳ  ಫ್ರ್ಯಾಂಚೈಸ್ ಆಧಾರಿತ ಕ್ರಿಕೆಟ್ ಪಂದ್ಯಾಟ ವಾಗಿದ್ದು  ಈ ಕ್ರಿಕೆಟ್ ಪಂದ್ಯಾಕೂಟದಲ್ಲಿ  ಹಲವಾರು ಜಿ ಎಸ್ ಬಿ ಕ್ರಿಕೆಟಿಗರು ಪಂದ್ಯಾವಳಿಗೆ ನೋಂದಾಯಿಸಿಕೊಂಡಿದ್ದಾರೆ. ಹರಾಜಿನ ಮೂಲಕ ಆಟಗಾರರನ್ನು ವಿವಿಧ ತಂಡಗಳಿಗೆ ನೀಡಲಾಗುವುದು.
ಇದು ಹರಿ ಓಂ ಗಂಗೊಳ್ಳಿ ಹಮ್ಮಿಕೊಂಡ ಐದನೇ ಆವೃತ್ತಿಯ ಪಂದ್ಯಾವಳಿ. ಎರಡು ದಿನಗಳ ಈವೆಂಟ್ ಕ್ರೀಡಾ ಮನೋಭಾವ, ಸೌಹಾರ್ದತೆ , ಬಾಂಧವ್ಯ ಬೆಸೆಯುವ ಮತ್ತು ಮರೆಯಲಾಗದ ನೆನಪುಗಳಿಂದ ತುಂಬಿದ ಆಕ್ಷನ್-ಪ್ಯಾಕ್ಡ್ ಕ್ರಿಕೆಟ್ ಪಂದ್ಯಗಳನ್ನು ಖಾತರಿಪಡಿಸುತ್ತದೆ. ವಿಜೇತರು ಮತ್ತು ರನ್ನರ್ಸ್‌ಅಪ್‌ಗಳಿಗೆ ಕ್ರಮವಾಗಿ ರೂ 55,555 ಮತ್ತು ರೂ 33,333 ನಗದು ಬಹುಮಾನ ನೀಡಲಾಗುವುದು. ಉತ್ತಮ ಆಟಗಾರರಿಗೆ ಹಲವಾರು ವೈಯುಕ್ತಿಕ ಪ್ರಶಸ್ತಿಗಳನ್ನು ನೀಡಲಾಗುವುದು.
“ನಾವು  ಹರಿ ಓಂ  ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2024 – ಸೀಸನ್ V ಅನ್ನು ಆಯೋಜಿಸಲು ಉತ್ಸುಕರಾಗಿದ್ದೇವೆ. ಕಳೆದ 5  ವರ್ಷಗಳಿಂದಲೂ ಹಲವು ಪಂದ್ಯಾವಳಿಗಳು ನಡೆದಿದ್ದರೂ ನಾವು  ಈ ಬಾರಿಯ ಗಂಗೊಳ್ಳಿ ಜಿ ಎಸ್ ಬಿ ಪ್ರೀಮಿಯರ್ ಲೀಗ್ ಅನ್ನು ವಿಭಿನ್ನವಾಗಿ ಮಾಡಲು ಯೋಜಿಸಿದ್ದೇವೆ “ಎಂದು ಆಯೋಜಕರಲ್ಲಿ ಓರ್ವರಾದ ಶ್ರೀ ನಾಗೇಶ್ ಪೈ ಹೇಳಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

seven − 7 =

Latest news

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...
- Advertisement -spot_imgspot_img

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...

Must read

- Advertisement -spot_imgspot_img

You might also likeRELATED
Recommended to you