ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಹೆಬ್ರಿ ಚೈತನ್ಯ ಟ್ರೋಫಿ ೨೦೨೨ - ಕ್ರಿಕೆಟ್‌‌ ಪಂದ್ಯಾಟ - ಮುದ್ರಾಡಿಯ...

ಹೆಬ್ರಿ ಚೈತನ್ಯ ಟ್ರೋಫಿ ೨೦೨೨ – ಕ್ರಿಕೆಟ್‌‌ ಪಂದ್ಯಾಟ – ಮುದ್ರಾಡಿಯ ರಾಯಲ್ಸ್‌ ಸ್ಟೈಕರ್ಸ್‌ ಪ್ರಥಮ

-

- Advertisment -spot_img
ಹೆಬ್ರಿ : ಹೆಬ್ರಿಯ ಚೈತನ್ಯ ಯುವ ವೃಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಹೆಬ್ರಿ ಮಾದರಿ ಶಾಲಾ ಮೈದಾನದಲ್ಲಿ ಎರಡು ದಿನ ನಡೆದ ಅವಿಭಜಿತ ಹೆಬ್ರಿ ಕಾರ್ಕಳ ತಾಲ್ಲೂಕು ಮಟ್ಟದ ಟೆನ್ನಿಸ್‌ಬಾಲ್‌ ಅಂಡರ್‌ ಆರ್ಮ್‌ ಪುಲ್‌ಗ್ರೌಂಡ್‌ ಕ್ರಿಕೆಟ್‌ ಪಂದ್ಯಾಟ ಚೈತನ್ಯ ಟ್ರೋಫಿ ೨೦೨೨ -ಪಂದ್ಯಾಟದಲ್ಲಿ ಮುದ್ರಾಡಿಯ ರಾಯಲ್ಸ್‌ ಸ್ಟೈಕರ್ಸ್‌ ತಂಡ ಪ್ರಥಮ ಬಹುಮಾನ ಪಡೆಯಿತು.ಹೆಬ್ರಿ ಮದಗದ ಅಗಸ್ತ್ಯ ದ್ವಿತೀಯ ಮತ್ತು ವರಂಗ ಕ್ರಿಕೆಟರ್ಸ್‌ ತೃತೀಯ ಬಹುಮಾನ ಪಡೆಯಿತು.
ಹೆಬ್ರಿಯ ಚೈತನ್ಯ ಯುವ ವೃಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಪ್ರವೀಣ್‌ಕುಮಾರ್‌, ಗೌರವಾಧ್ಯಕ್ಷ ಎಚ್.‌ಜನಾರ್ಧನ್‌, ಪ್ರಧಾನ ಕಾರ್ಯದರ್ಶಿ ರಾಜೇಶ ಆಚಾರ್ಯ, ಸ್ಥಾಪಕಾಧ್ಯಕ್ಷ ಪ್ರಕಾಶ ಮಲ್ಯ, ಹಿರಿಯ ಪ್ರಮುಖರಾದ ಉಮೇಶ ನಾಯಕ್‌, ವಸಂತ ಶೆಟ್ಟಿ, ರವೀಂದ್ರನಾಥ ಬಲ್ಲಾಳ್‌, ನರೇಂದ್ರ ನಾಯಕ್‌, ದಿವಾಕರ ಶೆಟ್ಟಿ, ಶಂಕರ ಸೇರಿಗಾರ್‌, ಮುದ್ದು ಪೂಜಾರಿ, ಯುವ ವೃಂದದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು. ಕ್ರೀಡಾ ಕಾರ್ಯದರ್ಶಿ ಹರಿಪ್ರಸಾದ್‌ ಶೆಟ್ಟಿ ವಿಜೇತರ ಪಟ್ಟಿ ವಾಚಿಸಿದರು.  ಪ್ರಸಾದ ಶೆಟ್ಟಿ ನಿರೂಪಿಸಿ ಸ್ವಾಗತಿಸಿ ವಂದಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

twelve + 20 =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you