14.1 C
London
Saturday, May 18, 2024
Homeಕ್ರಿಕೆಟ್ಹರಿಹರ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಅದ್ಧೂರಿಯ ಚಾಲನೆ.

ಹರಿಹರ ರಾಷ್ಟ್ರೀಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಅದ್ಧೂರಿಯ ಚಾಲನೆ.

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

 

ಓಂ ಕ್ರಿಕೆಟ್ ಕ್ಲಬ್ ಹರಿಹರ ತಂಡದ ಆಶ್ರಯದಲ್ಲಿ ನಗರಸಭಾ ಸದಸ್ಯ ರಜನೀಕಾಂತ್,ಹಿರಿಯ ಕ್ರೀಡಾಪಟು
ಗುರುನಾಥ್ ಹಾಗೂ ಜನಪ್ರಿಯ ಇಲೆವೆನ್ ದಾವಣಗೆರೆ ಮಾಲೀಕರು ಜಯಪ್ರಕಾಶ್ ಗೌಡ ಈ ಮೂವರ ದಕ್ಷ ಸಾರಥ್ಯದಲ್ಲಿ 4 ದಿನಗಳ ಹಗಲಿನ ರಾಷ್ಟ್ರೀಯ ಮಟ್ಟದ ಪಂದ್ಯಾವಳಿ ಇಂದಿನಿಂದ ಹರಿಹರದ ಗಾಂಧಿಮೈದಾನದಲ್ಲಿ ಅದ್ಧೂರಿಯ ಚಾಲನೆ ದೊರಕಿತು.

ಉದ್ಘಾಟನಾ ಸಮಾರಂಭದ ವೇಳೆ ಮಾಜಿ ವಿಧಾನ ಸಭಾ ಸದಸ್ಯ ಬಿ.ಪಿ.ಹರೀಶ್,ಜಿಲ್ಲಾ ಪಂಚಾಯತ್ ಸದಸ್ಯ ವಾಗೀಶ್ ಸ್ವಾಮಿ,ನಗರಸಭಾ ಸದಸ್ಯರ ರಜನೀಕಾಂತ್,ಹಿರಿಯ ಕ್ರೀಡಾಪಟು ಗುರುನಾಥ್ ಹಾಗೂ ಜನಪ್ರಿಯ ಇಲೆವೆನ್ ದಾವಣಗೆರೆ ಮಾಲೀಕರು ಜಯಪ್ರಕಾಶ್ ಗೌಡ(ಜೆ.ಪಿ)ಉಪಸ್ಥಿತರಿದ್ದರು.

16 ತಂಡಗಳು ಪ್ರತಿಷ್ಟಿತ ಟ್ರೋಫಿಗಾಗಿ ಸೆಣಸಾಡಲಿದ್ದು
ರಾಜ್ಯದ ಪ್ರಸಿದ್ಧ ತಂಡಗಳಾದ ಜೈ ಕರ್ನಾಟಕ,ನ್ಯಾಶ್,ಮೈಟಿ,ರಿಯಲ್ ಫೈಟರ್ಸ್ ಉಡುಪಿ,ದಾವಣಗೆರೆ ಇಲೆವೆನ್,ಹಿಂದುಸ್ತಾನ್ ಜೊತೆಯಾಗಿ 10 ಸ್ಥಳೀಯ ತಂಡಗಳು ಸ್ಪರ್ಧಾ ಕಣದಲ್ಲಿದ್ದು ಪ್ರಬಲ ಪೈಪೋಟಿ ನಡೆಯಲಿದೆ.

ವಿಜೇತ ತಂಡ 2,22,222 ರೂ ನಗದು,ರನ್ನರ್ಸ್ ತಂಡ 1,11,111 ರೂ ನಗದು ಸಹಿತ ಆಕರ್ಷಕ ಟ್ರೋಫಿ ಹಾಗೂ ವೈಯಕ್ತಿಕ ಆಕರ್ಷಕ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.

ಪಂದ್ಯಾವಳಿಯ ನೇರ ಪ್ರಸಾರ M.Sports ಬಿತ್ತರಿಸಲಿದ್ದು,ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ಕಾರ್ಯ ನಿರ್ವಹಿಸಲಿದೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

eight + 9 =