22.4 C
London
Wednesday, May 14, 2025
Homeಇತರೆಬೆಂಗಳೂರಿನಲ್ಲಿ ಮತ್ಸ್ಯ ದರ್ಶಿನಿ ಮತ್ತು ಪ್ರಗ್ನ್ಯಾ ಸಾಗರ ಹೋಟೆಲ್ ಹಾಗೂ ಫಿಶ್ ಔಟ್ಲೆಟ್ ಶುಭಾರಂಭ

ಬೆಂಗಳೂರಿನಲ್ಲಿ ಮತ್ಸ್ಯ ದರ್ಶಿನಿ ಮತ್ತು ಪ್ರಗ್ನ್ಯಾ ಸಾಗರ ಹೋಟೆಲ್ ಹಾಗೂ ಫಿಶ್ ಔಟ್ಲೆಟ್ ಶುಭಾರಂಭ

Date:

Related stories

spot_imgspot_imgspot_imgspot_img
spot_imgspot_img
spot_imgspot_img
spot_imgspot_img
spot_imgspot_imgspot_img
spot_imgspot_img
ಕ್ರೀಡಾ ಪ್ರೋತ್ಸಾಹಕರು ಹಾಗೂ ಪ್ರಸಿದ್ಧ ಉದ್ಯಮಿ,ಶೆಫ್ ಟಾಕ್ ಕಂಪೆನಿಯ ಸಂಸ್ಥಾಪಕ ಬೈಂದೂರು ಗೋವಿಂದ ಬಾಬು ಪೂಜಾರಿ ಮಾಲೀಕತ್ವದ ಮತ್ಸ್ಯ ದರ್ಶಿನಿ ಮತ್ತು ಪ್ರಗ್ನ್ಯಾ ಸಾಗರ ಹೋಟೆಲ್ ಹಾಗೂ ಫಿಶ್ ಔಟ್‌ಲೆಟ್ ಗುರುವಾರ ಬೆಂಗಳೂರಿನ ಹರಳೂರು ಮುಖ್ಯರಸ್ತೆಯ ಗುರುಸಾಯಿ ಆರ್ಕೇಡ್ ಬಿಲ್ಡಿಂಗ್ ನಲ್ಲಿ ಶುಭಾರಂಭಗೊಂಡಿತು.
ಮಾನ್ಯ ಮುಜರಾಯಿ, ಬಂದರು ಹಾಗೂ ಮೀನುಗಾರಿಕಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಮತ್ಸ್ಯ ದರ್ಶಿನಿ ಹಾಗೂ ಪ್ರಜ್ಞ್ನಾ ಸಾಗರ ಹೋಟೆಲ್ ಉದ್ಘಾಟಿಸಿ ಶುಭಹಾರೈಸಿದರು. ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷರಾದ ಪಿ. ಸಿ. ರಾವ್ ಅವರು ಪ್ರಜ್ಞ್ನಾ ಸಾಗರ ಹೋಟೆಲ್‌ನ 2ನೇ ಯುನಿಟ್ ಹಾಗೂ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಅಧ್ಯಕ್ಷರಾದ ವೇದಕುಮಾರ್ ಅವರು ಫೀಶ್ ಔಟ್‌ಲೆಟ್
ಉದ್ಘಾಟಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

one × five =