18.4 C
London
Saturday, May 18, 2024
Homeಭರವಸೆಯ ಬೆಳಕುಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ : ನಾಲ್ಕನೇ ಮನೆ ಉದ್ಘಾಟನೆ

ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ : ನಾಲ್ಕನೇ ಮನೆ ಉದ್ಘಾಟನೆ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಗಂಗೊಳ್ಳಿ ಆ.15 : ಕುಂದಾಪುರ ತಾಲೂಕಿನ ಹೊಸಾಡು ಭಗತ್ ನಗರದಲ್ಲಿ ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಾಲ್ಕನೇ ನೂತನ ಮನೆ ಹಸ್ತಾಂತರ ಸಮಾರಂಭ ಭಾನುವಾರ ನಡೆಯಿತು.
ಉದ್ಯಮಿ ಹಾಗೂ ಮ್ಯಾನೇಜಿಂಗ್ ಟ್ರಸ್ಟಿ ಗೋವಿಂದ ಬಾಬು ಪ್ರಜಾರಿ ಅವರ ತಂದೆ ತಾಯಿ ಬಾಬು ಪೂಜಾರಿ ಹಾಗೂ ಮಂಜಮ್ಮ ಪೂಜಾರಿ ದಂಪತಿಗಳು ನೂತನ ಗೃಹವನ್ನು ಉದ್ಘಾಟಿಸಿದರು. ಗೋವಿಂದ ಬಾಬು ಪೂಜಾರಿ ಅವರು ಪುಷ್ಪಾ ಉಲ್ಲಾಸ್ ದಂಪತಿಗಳಿಗೆ ಮನೆಯ ಬಿಗದ ಕೈ ಹಸ್ತಾಂತರಿಸಿದರು.
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ, ಟ್ರಸ್ಟಿನ ಮೂಲಕ ನಿರ್ಮಿಸಲಾಗಿರುವ ನಾಲ್ಕನೇ ಮನೆ ಇದ್ದಾಗಿದ್ದು, ಇನ್ನು ಒಂದು ಮನೆ ಕಾಳಾವಾರದಲ್ಲಿ ನಿರ್ಮಾಣ ಹಂತದಲ್ಲಿದೆ, ಅಕ್ಟೋಬರ್ 2ರಂದು ಆ ಮನೆಯ ಉದ್ಘಾಟನೆಗೊಳ್ಳಿಲಿದೆ ಎಂದರು.
ಗೋವಿಂದ ಬಾಬು ಪೂಜಾರಿ ಅವರಿಗೆ ಸೇವಾ ಸಂಕಲ್ಪ ಗಂಗೊಳ್ಳಿ ತಂಡದಿಂದ ಹಾಗೂ ಪುಷ್ಪಾ ಉಲ್ಲಾಸ್ ದಂಪತಿಗಳು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸೇವಾ ಸಂಕಲ್ಪ ಗಂಗೊಳ್ಳಿ ಇದರ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯ ಜಗದೀಶ್ ದೇವಾಡಿಗ, ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಕಾರ್ಯನಿರ್ವಾಹಣಾಧೀಕಾರಿ ಸುಧಾಕರ ಪೂಜಾರಿ, ಮೊದಲಾದವರು ಇದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

twenty − nine =